ಗುಹೆಯಲ್ಲಿ ವಾಸವಾಗಿದ್ದ ತಾಯಿ-ಮಕ್ಕಳನ್ನು ರಷ್ಯಾಗೆ ಕಳಿಸಿ: ಕೇಂದ್ರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ವಾಸವಿದ್ದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಷ್ಯಾಗೆ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಹಿಳೆಯ ಪತಿ ರಷ್ಯಾ ನಿವಾಸಿ ಡೋರ್‌ಶ್ಲೋಮೋ ಗೋಲ್ಡ್‌ಸ್ಟೈನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರ ಪೀಠ ಕೇಂದ್ರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ. ಗುಹೆಯಲ್ಲಿ ತಂಗಿದ್ದ ಮಹಿಳೆ ಮತ್ತು ಆಕೆಯ ಪುತ್ರಿಯರು ರಷ್ಯಾದಿಂದ ಭಾರತಕ್ಕೆ ಬಂದು ವೀಸಾ ಅವಧಿ ಮೀರಿ ನೆಲೆಸಿದ್ದಾರೆ. ಹಾಗಾಗಿ ಪ್ರಕರಣ ಕುರಿತು ರಷ್ಯಾ ಸರ್ಕಾರಕ್ಕೆ ಎಲ್ಲಾ ವಿವರ ಒದಗಿಸಬೇಕು.…

Prakhara News

ಬಂಟ್ವಾಳ: ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ- ಉಪ ತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 13 ರ ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿ, ಲಂಚ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಉಪ ತಹಶೀಲ್ದಾರ್ ಸೇರಿದಂತೆ ಮೂವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಉಪ ತಹಶೀಲ್ದಾರ್ ರಾಜೇಶ್ ನಾಯಕ್, ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಸಂತೋಷ್ ಮತ್ತು ಮಧ್ಯವರ್ತಿ ವಾಮದಪದವು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆಯ ನಂತರ ಮೂವರನ್ನೂ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.ಭ್ರಷ್ಟಾಚಾರದಲ್ಲಿ ತಹಶೀಲ್ದಾರ್ ಅವರ ಪಾತ್ರವಿದೆಯೇ ಎಂದು ನಿರ್ಧರಿಸಲು ತನಿಖೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ದೃಢಪಡಿಸಿವೆ.ಸಜಿಪಮುನ್ನೂರಿನ ನಿವಾಸಿ…

Prakhara News

 ನಾಳೆ ಸೆ. 27ರಂದು ಫುಡ್ ಫೆಸ್ಟ್, ಸೆ. 28ರಂದು ಪುತ್ತೂರುದ ಪಿಲಿಗೊಬ್ಬು

ಪುತ್ತೂರಿನ ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದೆ. ಸೆ.27ರಂದು ಫುಡ್ ಫೆಸ್ಟ್ ಗೆ   ಚಾಲನೆ ನೀಡಲಾಗುವುದು ಎಂದು ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಹಾಗೂ  ಪುತ್ತೂರು ಪಿಲಿಗೊಬ್ಬು ಸಮಿತಿಯ ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ತಿಳಿಸಿದ್ದಾರೆ.  ಸೆ.27ರಂದು ಸಂಜೆ 4 ಗಂಟೆಗೆ ಫುಡ್ ಫೆಸ್ಟ್ ಗೆ  ಮುಳಿಯ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಕೇಶವ ಪ್ರಸಾದ್ ಮುಳಿಯ ಅವರು ಚಾಲನೆ ನೀಡಲಿದ್ದಾರೆ. ಭಟ್ ಆಂಡ್ ಭಟ್ ಯುಟ್ಯೂಬ್‌ನ ಸುದರ್ಶನ್ ಭಟ್…

Prakhara News
- Sponsored -
Ad imageAd image
Weather
14°C
New York
light rain
14° _ 14°
90%
10 km/h
Mon
14 °C
Tue
15 °C
Wed
19 °C
Thu
16 °C
Fri
16 °C

Follow US

Most Read

Discover Categories

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಯೂಟ್ಯೂಬರ್ ಮಂಗಳೂರಿನಲ್ಲಿ ಅರೆಸ್ಟ್

ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ…

Prakhara News

ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ..!!

ಉಡುಪಿ : ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದಂತ ಆರೋಪದಡಿ ಮಹೇಶ್…

Prakhara News

ಉಪ್ಪಿನಂಗಡಿ: ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬಸ್‌ ಚಾಲಕನ ಮೇಲೆ ಹಲ್ಲೆ..!!

ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ…

Prakhara News

ಮಂಗಳೂರು: ವಾಹನಕ್ಕೆ ಸೈಡ್ ಕೋಡೋ ವಿಚಾರದಲ್ಲಿ ಹೊಡದಾಟ.!!

ಮಂಗಳೂರು; ವಾಹನಕ್ಕೆ ಸೈಡ್ ಕೋಡೋ ವಿಚಾರದಲ್ಲಿ ಆಟೋ ಚಾಲಕ  ಹಾಗೂ ಕಾರಿನ ಪ್ರಯಾಣಿಕರ ಮಧ್ಯೆ ಹೊಡದಾಟ…

Prakhara News

ಧರ್ಮಸ್ಥಳ ಕೇಸ್ : ಜಯಂತ್ .ಟಿ ಬಾಡಿಗೆ ಮನೆ ಮೇಲೆ SIT ದಾಳಿ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ…

Prakhara News

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್​, ಪವಿತ್ರಾಗೌಡ ಸೇರಿ 7 ಜನರ ಜಾಮೀನು ರದ್ದು

ಬೆಂಗಳೂರು: ನಟ ದರ್ಶನ್​ಗೆ ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ…

Prakhara News

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್- 12ನೇ ಆರೋಪಿಯ ಬಂಧನ

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ…

Prakhara News

ಪುತ್ತೂರು: ತೋಡಿನಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಪತಿಯ ಸಹೋದರನಿಂದ ಕೊಲೆ

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾರುಣ ಘಟನೆಯಲ್ಲಿ ಬಂಟ್ವಾಳದ ಕೆದಿಲ ಗ್ರಾಮದ ಮಮತಾ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಉಡುಪಿ: ಮನೆಗೆ ನುಗ್ಗಿ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ!

ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ಪೈಂಟಿಂಗ್ ವೃತ್ತಿಯ ವಿನಯ್ ದೇವಾಡಿಗ (40) ಹತ್ಯೆಗೀಡಾದ ವ್ಯಕ್ತಿ. ಇತ ಎಂದಿನಂತೆ ಮನೆಯಲ್ಲಿ ಊಟ…

Prakhara News

Follow Writers

Prakhara News 387 Articles
- Sponsored -
Ad image