ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆ ವಶಕ್ಕೆ ಪಡೆದ SIT

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸಕ್ಕೆ SIT ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಮಾಸ್ಕ್ ಮ್ಯಾನ್ ಚಿನ್ನಯ್ಯನ ಮೊಬೈಲ್ ತಿಮರೋಡಿ ಮನೆಯಲ್ಲಿ ಪತ್ತೆಯಾಗಿದೆ. ಅಲ್ಲದೆ ಎಸ ಐ ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೊಡಿ ಮನೆಯ ಸಿಸಿಟಿವಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದೆ. ಹೌದು ಮಹೇಶ್ ಶೆಟ್ಟಿ ತಿಮರೊಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ. ಎಸ್ಐಟಿಸಿ ಅಧಿಕಾರಿಗಳು ಚಿನ್ನಯ್ಯನ…

Prakhara News

ಧರ್ಮಸ್ಥಳದಲ್ಲಿ ನಿಗೂಢ ಸಾವು ಪ್ರಕರಣ : ನೇತ್ರಾವತಿ ಸ್ನಾನಘಟ್ಟ ಬಳಿ ಶವಗಳ ಉತ್ಖನನ 

ಧರ್ಮಸ್ಥಳದಲ್ಲಿ ಅಪರಿಚಿತ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ ಇದೀಗ 13 ಸ್ಥಳಗಳನ್ನ ಗುರುತಿಸಿದ್ದು, ಇಂದಿನಿಂದ ಶವಗಳನ್ನು ಹೊರತೆಯುವ ಕಾರ್ಯ ಶುರು ಮಾಡಲಾಗುತ್ತಿದೆ. ನಿನ್ನೆ ಧರ್ಮಸ್ಥಳ ಗ್ರಾಮದ ಬೇರೆ ಬೇರೆ ಕಡೆಗಳಲ್ಲಿ ಶವ ಹೂತಿಟ್ಟ 13 ಜಾಗಗಳನ್ನ ಗುರುತು ಮಾಡಲಾಗಿತ್ತು. ಎಸ್‌ಐಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಆತನನ್ನು ಧರ್ಮಸ್ಥಳದ ನೇತ್ರಾವತಿ ಸ್ಥಾನಘಟ್ಟದ ಬಳಿ ಕರೆ ತಂದು, ಸ್ನಾನಘಟ್ಟದ ಎಡ ಬದಿಯಲ್ಲಿ ಎರಡು ಗಂಟೆಗಳ ಕಾಲ…

Prakhara News

ಮಂಗಳೂರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ- ಯುವ ಇಂಜಿನಿಯರ್ ಸಾವು

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ.ಮಂಗಳೂರಿನಲ್ಲಿ ಸ್ಥಳೀಯ ಆಹಾರ ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪ‌ರ್ ಹಾಕುತ್ತಿದ್ದರು. ತಂದೆಯ ಜೊತೆಗೆ ಬೆಳಗ್ಗೆ ಪೇಪರ್ ಹಾಕಿ ಬರುತ್ತಿರಬೇಕಾದರೆ ಕೌಶಿಕ್ ಸವಾರಿ ನಡೆಸುತ್ತಿದ್ದ ಬೈಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಕೌಶಿಕ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಸಂಚಾರಿ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Prakhara News
- Sponsored -
Ad imageAd image
Weather
7°C
New York
overcast clouds
8° _ 5°
77%
2 km/h
Thu
7 °C
Fri
1 °C
Sat
6 °C
Sun
3 °C
Mon
-3 °C

Follow US

Discover Categories

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ- ಆರೋಪಿಯ ಬಂಧನ

ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ…

Prakhara News

 ಸೆನ್ ಪೊಲೀಸರ ಕಾರ್ಯಾಚರಣೆ : ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 65 ಕೆಜಿ ಗಾಂಜಾ ಜಪ್ತಿ..!

ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Prakhara News

ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ

ಬೆಳ್ತಂಗಡಿ : ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರು ಗುರುತಿಸಿದ ಸ್ಥಳದಲ್ಲಿ ಮೃತದೇಹ ಪತ್ತೆ…

Prakhara News

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ; ಮಹಿಳೆ ಬಂಧನ

ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ…

Prakhara News

ಸೌಜನ್ಯ ತಾಯಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಎಫ್ಐಆರ್ ದಾಖಲು

ಬೆಳ್ತಂಗಡಿ: ಸೌಜನ್ಯ ಅವರ ತಾಯಿ ಕುಸುಮಾವತಿ ಮತ್ತು ಸೌಜನ್ಯ ಪರ ಹೋರಾಟಗಾರರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ…

Prakhara News

ಬಂಟ್ವಾಳ: ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ: ಮನೆಯೊಂದಕ್ಕೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನ ಬೋರುಗುಡ್ಡೆಯಲ್ಲಿ ಸೋಮವಾರ ಮುಂಜಾನೆ…

Prakhara News

ಮಾಸ್ಕ್ ಮ್ಯಾನ್ ತಂದ ತಲೆ ಬುರುಡೆ ಪುರುಷನದ್ದು- FSL ವರದಿ

 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಚೆನ್ನಯ್ಯನನ್ನು ಅರೆಸ್ಟ್ ಮಾಡಿ…

Prakhara News

ಮಂಗಳೂರು : ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ – ಮಹಿಳೆ ಸೇರಿ ಇಬ್ಬರ ಬಂಧನ

ಮಂಗಳೂರು: ಮಾದಕ ವಸ್ತು ಸೇವಿಸಿ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಸಿಂಹಾಸನ ಜೋಡಣೆ ಹಿನ್ನೆಲೆ; ಇಂದು ಮಧ್ಯಾಹ್ನ1 ಗಂಟೆವರೆಗೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಮೈಸೂರು : ಸೆಪ್ಟೆಂಬರ್ 22ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಮಹತೋತ್ಸವ ನಡೆಯಲಿದ್ದು, ಸಿಂಹಾಸನ ಜೋಡಣೆ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ…

Prakhara News

Follow Writers

Prakhara News 438 Articles
- Sponsored -
Ad image