Hot News
- Quick Links
- Technology
- Business
- Science
- Covid-19 Statistics
ಉಡುಪಿ : ನಕಲಿ ಸೈಬರ್ ಪೊಲೀಸ್ ಅಧಿಕಾರಿಯಂತೆ ನಟಿಸಿ ‘ಮನಿ ಲಾಂಡ್ರಿಂಗ್’ ಹಾಗೂ ಭಯೋತ್ಪಾದನೆ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ ₹11 ಲಕ್ಷ ಹಣ ಪಡಕೊಂಡು ವಂಚಿಸಿರುವ ಡಿಜಿಟಲ್ ಅರೆಸ್ಟ್ ಘಟನೆ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿರ್ವಾ ನಿವಾಸಿ ವಿಲ್ಲಿಯಮ್ ಪೌಲ್ ಕೊರೆಯ ವಂಚನೆಗೆ ಒಳಗಾದ ಸಂತ್ರಸ್ತ. ದಿನಾಂಕ 28/07/2026 ರಂದು ಮಧ್ಯಾಹ್ನ 2:00 ಗಂಟೆಗೆ ವಿಲ್ಲಿಯಮ್ ಅವರ ಮೊಬೈಲ್ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಹಿಂದಿಯಲ್ಲಿ ಮಾತನಾಡಿ, “ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡ್ ಪಡೆದು, ಅದರಿಂದ 20…


ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳ ಧರ್ಮದೇವತೆಗಳ ಅನುಗ್ರಹ ಹಾಗೂ ಭಕ್ತಾದಿಗಳ ನಿರಂತರ ಸಹಕಾರದಿಂದ ಕ್ಷೇತ್ರದಲ್ಲಿ ಅನೇಕ ಧಾರ್ಮಿಕ ಹಾಗೂ ಕ್ಷೇತ್ರಾಭಿವೃದ್ಧಿ ಕಾರ್ಯಗಳು ಯಶಸ್ವಿಯಾಗಿ ನೆರವೇರುತ್ತಿರುವುದು ನಮಗೆಲ್ಲರಿಗೂ ಅಪಾರ ಸಂತೋಷದ ವಿಷಯವಾಗಿದೆ.ಇದೇ ಪುಣ್ಯಪರಂಪರೆಯನ್ನು ಮುಂದುವರೆಸುವ ಉದ್ದೇಶದಿಂದ, ಈ ವರ್ಷ ಶ್ರೀ ದೈವಸ್ಥಾನದಲ್ಲಿ ನೂತನ ಕಾಷ್ಠ ಶಿಲ್ಪದ ಅಶ್ವರಥದ ನಿರ್ಮಾಣವಾಗುತ್ತಿದೆ ಎಂದು ಅರ್ಕುಳ ಬೀಡು ವಜ್ರನಾಭ ಶೆಟ್ಟ ಅವರು ತಿಳಿಸಿದರು.ಫೆಬ್ರವರಿ 22 ರಿಂದ ಮಾರ್ಚ್ 1 ರವರೆಗೆ ನಡೆಯಲಿರುವ ಅರ್ಕುಳ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಅರ್ಕುಳ ಬೀಡಿನಲ್ಲಿ ಬಿಡುಗಡೆ ಮಾಡುತ್ತಾ ಮಾತನಾಡುತ್ತಿದ್ದರು ಕಂಪ ಸದಾನಂದ ಆಳ್ವ ಅವರು…

ವಿಟ್ಲ: ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಕಟುಕತನಕ್ಕೆ ಸಾಗಿಸುತ್ತಿದ್ದ ಅಕ್ರಮ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಪ್ರಾಣಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಕಾರು ಚಲಾಯಿಸಿ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು, ಪಿಕ್ಅಪ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಳೆಪುಣಿ ನಿವಾಸಿ ಹನೀಫ್ (44) ಬಂಧಿತ ಪಿಕ್ಅಪ್ ಚಾಲಕ. ಕಾರಿನಲ್ಲಿ ಬಂದು ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ಪರಾರಿಯಾದ ಆರೋಪಿಯನ್ನು ಬಶೀರ್ ಬಂತಾ ಎಂದು ಗುರುತಿಸಲಾಗಿದೆ. ಮೇ 21ರ ಗುರುವಾರ ಬೆಳಗ್ಗೆ ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು…

ಕೊಚ್ಚಿ: ರಾಷ್ಟ್ರ ಪ್ರಶಸ್ತಿ ವಿಜೇತ, ಖ್ಯಾತ ಮಲಯಾಳಂ ನಟ ಮತ್ತು ನಿರ್ದೇಶಕ ಸಲೀಂ ಕುಮಾರ್ (56…
ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಎಚ್.ಡಿ ದೇವೇಗೌಡರವರು ಇಂದು ತಮ್ಮ 94…
ಮುಜಫರಾಬಾದ್ : 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ಗಳಲ್ಲಿ ಒಬ್ಬನೆಂದು ಗುರುತಿಸಲ್ಪಟ್ಟ ಹಮ್ಜಾ ಬುರ್ಹಾನ್,…
ಧರ್ಮಸ್ಥಳ: ಇಲ್ಲಿನ ನೇತ್ರಾವತಿ ಸ್ನಾನ ಘಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಶವ ಹೂತಿದ್ದ ಬಗ್ಗೆ ತಪ್ಪೊಪ್ಪಿಗೆಯನ್ನು ದೂರುದಾರನೊಬ್ಬ…
ದಿವಂಗತ ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ ಸಲ್ಲಿಸಲಾಗಿದೆ. ಸಿಎಂ…
ಮಂಗಳೂರು: ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ಮರು ಪ್ರಾರಂಭಿಸಬಹುದು ಮತ್ತು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬಹುದು…
ಧರ್ಮಸ್ಥಳ: ನೂರಾರು ಮೃತ ದೇಹಗಳನ್ನು ಧರ್ಮಸ್ಥಳ ಸುತ್ತ ಮುತ್ತ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ದೂರು ನೀಡಿದ…
ಮಂಗಳೂರು : ಕ್ರಿಪ್ಟೋ ಕರೆನ್ಸಿ ಹೂಡಿಕೆಯ ಹೆಸರಿನಲ್ಲಿ ನೂರು ದಿನಗಳಲ್ಲಿ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ…
ಶಬರಿಮಲೆ: ಮುಂಬರುವ ಮಂಡಲಂ ಮಹೋತ್ಸವದ ಸಂದರ್ಭದಲ್ಲಿ ಅರವಣ ಸೇರಿದಂತೆ ಪ್ರಸಾದಗಳ ತಯಾರಿಕೆಗೆ ಇನ್ನು ಮುಂದೆ ಹೊರಗಿನಿಂದ…
Confirmed
65.10M
Death
6.60M
ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ದಂಡ ಪಾವತಿಸಲು ತಪ್ಪಿದಲ್ಲಿ…

Sign in to your account