Hot News
- Quick Links
- Technology
- Business
- Science
- Covid-19 Statistics
ಬೆಳಗಾವಿ: ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಕೂಲಿ ಕಾರ್ಮಿಕರಿಗೆ ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಅಗೆಯುತ್ತಿದ್ದಾಗ ಗಂಗರ ಕಾಲದ ಚಿನ್ನದ ನಿಧಿ ಪತ್ತೆಯಾಗಿದೆ. ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವಾಗ ಗಡಿಗೆಯಲ್ಲಿ 14 ಚಿನ್ನದ ನಾಣ್ಯಗಳು ಕಾರ್ಮಿಕರಿಗೆ ಸಿಕ್ಕಿವೆ. ಸುಮಾರು 54.8 ಗ್ರಾಂ ತೂಕದ 8.27 ಲಕ್ಷ ರೂ. ಮೌಲ್ಯದ ನಾಣ್ಯಗಳಾಗಿವೆ. ನಿಧಿಯನ್ನು ಅಧಿಕಾರಿಗಳಿಗೆ ಒಪ್ಪಿಸಿ ಕೂಲಿ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಪಿಡಿಒ, ತಾಲೂಕು ಪಂಚಾಯ್ತಿ ಸಿಬ್ಬಂದಿ ಸಮ್ಮುಖದಲ್ಲಿ ಸವದತ್ತಿ ತಹಶೀಲ್ದಾರ್ ಅವರಿಗೆ ನಾಣ್ಯಗಳನ್ನು ಹಸ್ತಾಂತರ ಮಾಡಲಾಗಿದೆ. ಈ ಎಲ್ಲಾ ನಾಣ್ಯಗಳನ್ನು…


ಮುಡಿಪು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ, ಈ ಅಪೂರ್ವ ಸಾಧನೆಗಾಗಿ ಎಂ.ಇ.ಐ.ಎಫ್ (MEIF) ಪ್ರಶಸ್ತಿಗೆ ಭಾಜನವಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಹಾಗೂ ಪೋಷಕರ ನಿರಂತರ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ.ಇದಲ್ಲದೆ, ಎಂ.ಇ.ಐ.ಎಫ್ ವತಿಯಿಂದ ಆಯೋಜಿಸಲಾದ ಮಾರ್ಚ್ ಪಾಸ್ಟ್ ಸ್ಪರ್ಧೆಯಲ್ಲಿ ಜೆನಿತ್ ಸ್ಕೂಲ್, ಮುಡಿಪು ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆದು ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಎರಡೂ ಸಾಧನೆಗಳಿಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಜೆನಿತ್ ಸ್ಕೂಲ್, ಮುಡಿಪು ಆಡಳಿತ ಮಂಡಳಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಮಂಗಳೂರು : ಕ್ರಿಪ್ಟೋ ಕರೆನ್ಸಿ ಹೂಡಿಕೆಯ ಹೆಸರಿನಲ್ಲಿ ನೂರು ದಿನಗಳಲ್ಲಿ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಮಂಗಳೂರಿನ ಖಾಸಗಿ ಕಂಪನಿಯೊಂದರ ಸಾಫ್ಟ್ವೇರ್ ಡೆವಲಪರ್ ಯುವತಿಯೊಬ್ಬರಿಗೆ ಬರೋಬ್ಬರಿ 6,42,000 ರೂಪಾಯಿ ಆನ್ಲೈನ್ ವಂಚನೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾದ 28 ವರ್ಷದ ಯುವತಿ ಈ ಕುರಿತು ಸೈಬರ್ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರಿನ ಸಾರಾಂಶದ ಪ್ರಕಾರ, ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪಿರ್ಯಾದಿದಾರರಿಗೆ 2026ರ ಮಾರ್ಚ್ ತಿಂಗಳಿನಲ್ಲಿ ಅವರ ಪರಿಚಯಸ್ಥರೊಬ್ಬರು ವಾಟ್ಸ್ ಆಪ್ (WhatsApp) ಸಂದೇಶವೊಂದನ್ನು ಕಳುಹಿಸಿದ್ದರು. ಅದರಲ್ಲಿ ‘BG…

ಉಡುಪಿ: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ…
ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ.…
ಮಂಗಳೂರು: ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಹಾಜರಾಗದೆ, ಬುರ್ಖಾ ಧರಿಸಿ ಪೊಲೀಸರ ಕಣ್ಣಪ್ಪಿಸಿ ತಲೆಮರೆಸಿಕೊಂಡು…
ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ…
ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ…
ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ…
ಮಂಗಳೂರು/ಪಾಲಕ್ಕಾಡ್: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ (Southern Railway) ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ…
ಮಂಗಳೂರು: ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ…
ಮುಂಬೈ : ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.…
Confirmed
65.10M
Death
6.60M
ಮಂಗಳೂರು : ಅಪ್ರಾಪ್ತ ಬಾಲಕಿಯ ಪ್ರೀತಿಯ ಮನವೊಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಸ್ನಾನದ ವೀಡಿಯೊ ಸ್ಕ್ರೀನ್ಶಾಟ್ ತೆಗೆದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…

Sign in to your account