ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯಸರ್ಕಾರದ ಕ್ರಮವನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೆ.15ರಂದು ಹೈಕೋರ್ಟ್ನಲ್ಲಿ ನಡೆಯಲಿದೆ. ದಸರಾ ಹಿಂದೂ ಧಾರ್ಮಿಕ ಸಂಪ್ರದಾಯ ಹಾಗೂ ಆಚರಣೆಯ ಭಾಗ. ಹಾಗಾಗಿ ಹಿಂದೂ ಧರ್ಮದ ಬಗ್ಗೆ ನಂಬಿಕೆಯಿಲ್ಲದ ಅನ್ಯಧರ್ಮದವರಾದ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನಿಸಿರುವುದು ಸರಿಯಲ್ಲ. ಈ ಬಗ್ಗೆ ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ, ಬೆಂಗಳೂರು ನಿವಾಸಿಗಳಾದ ಎಚ್.ಎಸ್ ಗಿರೀಶ್, ಉದ್ಯಮಿ…


ಮಂಗಳೂರು: ಜನರ ಹಲವು ವರ್ಷಗಳ ಬೇಡಿಕೆಯ ಜಪ್ಪು ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ನ ಕಾಮಗಾರಿ ಬಹಳ ನಿಧಾನಗತಿಯಲ್ಲಿ ಸಾಗುತ್ತಿದ್ದು ಕೊನೆಗೂ ಅದರ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಅಂಡರ್ ಪಾಸ್ ವಿಡಿಯೋ ಆಗಿತ್ತು, ಅಂಡರ್ ಪಾಸ್ ನ ಕಾಮಗಾರಿ ಸಂಪೂರ್ಣಗೊಂಡಿದ್ದು "ಜನವರಿ 18" ರ ಬಳಿಕ ತೆರೆಯಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ರವರು ಮಾಹಿತಿ ನೀಡಿದ್ದು ಅದರ ಉದ್ಘಾಟನೆ ಜಿಲ್ಲಾ ಸಚಿವರ ವೇಳಾಪಟ್ಟಿಯ ಅನುಸಾರ ದಿನ ನಿಗದಿಯಾಗಲಿದೆ ಅಥವಾ ಜನವರಿ 26 ರಂದು…

ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾಡು ಹಂದಿ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡು ವನ್ಯಜೀವಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ರಮೇಶ್ ಹೆಗ್ಡೆ ಎಂಬವರ ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಹೊಸ ಮನೆ ಸುಧಕಾರ ಎಂಬವರ ಮನೆಯ ಶೇಡ್ ಗೆ ತಂದು…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಂಧಿತರಾಗಿರುವ…
ಮೂಡಬಿದಿರೆ: ಟ್ರಕ್ಕಿಂಗ್ ಗೆಂದು ಮೂಡುಬಿದಿರೆಯ ಕೊಣಾಜೆಕಲ್ಲಿಗೆ ಬಂದಿದ್ದ ಓರ್ವ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು…
ಬಂಟ್ವಾಳ : ಮಂಗಳವಾರ ನಡೆದ ನಾಟಕೀಯ ಘಟನೆಯಲ್ಲಿ, ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ…
ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ…
ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ಅವರ ವಿರುದ್ಧ ಹೊರಬಿದ್ದಿದ್ದ ವಿವಾದಾತ್ಮಕ…
ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ…
ಪುತ್ತೂರು: ಮೂವರಿಗೆ 94 ಸಿ ಹಕ್ಕುಪತ್ರ ನೀಡಲಿಲ್ಲವೆಂದು ಬಂಟ್ವಾಳ ತಹಸೀಲ್ದಾರ್ ಕಚೇರಿ ಮುಂಭಾಗ ಬಿಜೆಪಿ ನಡೆಸಿದ…
ಮಂಗಳೂರು: ಮಂಗಳೂರು ಉದ್ಯಮಿ ಮರೋಳಿ ಮೂಲದ ನಿತಿನ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು…
ಉಡುಪಿ: ರಾಷ್ಟ್ರೀಯ ಹೆದ್ದಾರಿ-66ರ ಅರಾಟೆ ಸೇತುವೆ ಸಮೀಪ ಗುರುವಾರ ಸಂಜೆ ಸಿಡಿಲು ಬಡಿದು ಕಾರ್ಮಿಕನೊಬ್ಬ ಮೃತಪಟ್ಟ…
Confirmed
65.10M
Death
6.60M
ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಅವರ ಪತ್ನಿಯ ಬಗ್ಗೆ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತನ್ನು ಉಲ್ಲೇಖಿಸಿ ವ್ಯಕ್ತಿಯೊಬ್ಬ ಫೇಸ್ಟುಕ್ ನಲ್ಲಿ ಪೋಸ್ಟ್ ಮಾಡಿದ್ದು ಶಾಸಕರ…

Sign in to your account