BREAKING NEWS: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ

ಗದಗ : ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಖಾಸಗಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಶಾಸಕ…

Prakhara News

ಗಂಗೊಳ್ಳಿ : ಪರ್ಸಿನ್ ಬೋಟ್ ಮುಳುಗಡೆ – 27 ಮೀನುಗಾರರ ರಕ್ಷಣೆ, ಕೋಟ್ಯಂತರ ನಷ್ಟ..!

ಕುಂದಾಪುರ: ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ. ಬೋಟಿನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದ್ದು, ಬೋಟ್ ಮುಳುಗಡೆಯಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಗಂಗೊಳ್ಳಿ ಬಂದರಿನಿಂದ ಅನತಿ ದೂರದಲ್ಲಿರುವ ಅಪಾಯಕಾರಿ ಅಳಿವೆ ಪ್ರದೇಶವನ್ನು ತಲುಪುತ್ತಿದ್ದಂತೆ ಭಾರಿ ಅಲೆಗಳ ಹೊಡೆತಕ್ಕೆ ಬೋಟಿನೊಳಗೆ…

Prakhara News

ಮಂಗಳೂರು: ಮಂಗಳಾದೇವಿ ರಸ್ತೆ ವಿಭಜಕ ಪ್ರಸ್ತಾವನೆ ಕೈಬಿಡುವಂತೆ ಪಾಲಿಕೆಗೆ ಆಗ್ರಹಿಸಿದ ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ರಸ್ತೆ ವಿಭಜಕ ಅಳವಡಿಸುವುದರಿಂದ, ಶತಮಾನಗಳ ಪರಂಪರೆ ಹೊಂದಿರುವ ಅಲ್ಲಿನ ಬ್ರಹ್ಮರಥೋತ್ಸವದ ಸುಗಮ ಸಂಚಾರಕ್ಕೆ ಅಡ್ಡಿಯಾಗಲಿದ್ದು, ಕೂಡಲೇ ಆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದರು. ಮಂಗಳಾದೇವಿಯ ಬ್ರಹ್ಮರಥವನ್ನು ಪಾರಂಪರಿಕ ಮರದಿಂದ ನಿರ್ಮಿಸಲಾಗಿದ್ದು ಅದರ ಚಕ್ರಗಳೇ ಸುಮಾರು 8 ಅಡಿ ಅಗಲವಿದ್ದು, ಒಟ್ಟಾರೆ ರಥದ ಅಗಲ ಸುಮಾರು 18 ಅಡಿಗಳಷ್ಟಿದೆ. ಈ ರಥೋತ್ಸವದ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಸೇವಕರು, ಸಿಬ್ಬಂದಿಗಳು ಇರಲಿದ್ದು ಈಗಿರುವ ರಸ್ತೆಯು ಸುರಕ್ಷಿತ ಹಾಗೂ…

Prakhara News
- Sponsored -
Ad imageAd image

Most Read

Discover Categories

ಬಂಟ್ವಾಳ: ನಿವೃತ್ತ ವೈದರ ಮೇಲೆ ಹಲ್ಲೆ ನಡೆಸಿ ದರೋಡೆ..!

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

Prakhara News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಮಂಗಳೂರು: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್‌ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ…

Prakhara News

ಬೆಳ್ತಂಗಡಿ: ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು!!

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದೀಗ ಆ ಮೃತದೇಹಗಳನ್ನು…

Prakhara News

ಗ್ರಾಮೀಣ ಬದುಕಿನ ಸೊಗಡು, ಹಾಸ್ಯ ಭಾವನೆಯ “ಹೌದ್ದೋ ಹುಲಿಯ” ಜನವರಿ 30 ರಂದು ಬಿಡುಗಡೆ

ಮಂಗಳೂರು: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ…

Prakhara News

ಬಂಗ್ಲೆಗುಡ್ಡದಲ್ಲಿ ಶೋಧ: ಕಾಡಿನಲ್ಲಿ ಮೂಳೆಗಳ ಅವಶೇಷ ಪತ್ತೆ..!!

ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ…

Prakhara News

ಕೇರಳದಲ್ಲಿ ಮಳೆ ಆರ್ಭಟಕ್ಕೆ 8 ಮಂದಿ ಸಾವು, 8 ಜನ ನಾಪತ್ತೆ- 12 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’..!

ತಿರುವನಂತಪುರಂ : ಶನಿವಾರ ಕೇರಳಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಹಾಗೂ ಭೂಕುಸಿತದ ದುರಂತಗಳಿಗೆ…

Prakhara News

ಉಡುಪಿ : ಕಟಪಾಡಿಯಿಂದ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ,ದೂರು ದಾಖಲು .

ಉಡುಪಿ : ಎರಡನೇ ವರ್ಷದ ಪಿಯು ಕೋರ್ಸ್ ಓದುತ್ತಿದ್ದ ಬಾಲಕಿ ಕಟಪಾಡಿಯಿಂದ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ಮುಂದಿನ ತಿಂಗಳಿನಿಂದ ಅರ್ಜಿ ಸಲ್ಲಿಕೆ ಆರಂಭ

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಮುಂದಿನ ತಿಂಗಳಿನಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನರ್ಹ ಬಿಪಿಎಲ್ ಕಾರ್ಡ್ ರದ್ದುಮಾಡುವ ಬದಲು ಎಪಿಎಲ್ ಕಾರ್ಡ್…

Prakhara News

Follow Writers

Prakhara News 1660 Articles
- Sponsored -
Ad image