ರಕ್ತದಾನದಿಂದ ಮಾನವೀಯ ಸೇವೆಗೆ ಪ್ರೇರಣೆ: ರೆಡ್‌ಕ್ರಾಸ್ ನಿರ್ದೇಶಕ ಪುಷ್ಪರಾಜ್ ಜೈನ್

ಮಂಗಳೂರು : ಪ್ರಾಣಾಪಾಯದಲ್ಲಿರುವ ವ್ಯಕ್ತಿಯ ಜೀವ ಉಳಿಸಲು ನೆರವಾಗುವ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲೇ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಇನ್ನಷ್ಟು ಮಾನವೀಯ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಲಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕ ಪುಷ್ಪರಾಜ್ ಜೈನ್ ಹೇಳಿದರು. ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ -ಡಾ.ಪಿ.ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದ.ಕ.ಜಿಲ್ಲಾರೆಡ್‌ಕ್ರಾಸ್ ಸೊಸೈಟಿ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಶನಿವಾರ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ…

Prakhara News

ಮೈಸೂರು ಕಂಬಳಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರೋಧ..!

ಮಂಗಳೂರು : ಮೈಸೂರು ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ನಡೆಸಬೇಕೆಂದಿರುವ ಕಂಬಳಕ್ಕ ಇದೀಗ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಮೈಸೂರು ರಾಜವಂಶಸ್ಥ ಸಂಸದ ಯದುವೀರ್ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮೈಸೂರಿನಲ್ಲಿ ಕಂಬಳ ನಡೆಸುವ ಬಗ್ಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಕುಮಾರಸ್ವಾಮಿ ಪರಂಪರಾಗತವಾಗಿ ತನ್ನದೇ ಆದ ವೈಶಿಷ್ಟ್ಯದಿಂದ ಕಂಗೊಳಿಸುತ್ತಿರುವ ಮೈಸೂರು ದಸರಾ ಉತ್ಸವದಲ್ಲಿ ಕಂಬಳವನ್ನು ಸೇರಿಸುವ ಅಗತ್ಯವಿಲ್ಲ. ಈವರೆಗೂ ನಡೆದುಕೊಂಡು ಬಂದಿರುವ ದಸರಾಕ್ಕೆ ಧಕ್ಕೆ ತರುವ…

Prakhara News

ಮಣಿಪಾಲ: ಬೈಕ್ ಕಳ್ಳತನ‌ ಪ್ರಕರಣ- ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್‌ನಗರದ ವೀರ ಮಾರುತಿ ಭಜನಾ ಮಂದಿರ ಬಳಿ ಪಾರ್ಕ್ ಮಾಡಿದ್ದ ಪಲ್ಸರ್ ಬೈಕ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷೀಪ್ರ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸರು ಕೇವಲ 11ಗಂಟೆಗಳಲ್ಲಿ ಇಬ್ಬರು ಕುಖ್ಯಾತ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 80ಬಡಗುಬೆಟ್ಟು ಗ್ರಾಮದ ನೇತಾಜಿನಗರದ ನಿವಾಸಿಗಳಾದ ಶರತ್‌ (26) ಹಾಗೂ ಗಣೇಶ್‌ ( 31 ) ಬಂಧಿತ ಆರೋಪಿಗಳು. ಬಂಧಿತರಿಂದ ಪಲ್ಸರ್ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.…

Prakhara News
- Sponsored -
Ad imageAd image
Weather
24°C
New York
overcast clouds
24° _ 23°
94%
3 km/h
Sat
32 °C
Sun
35 °C
Mon
33 °C
Tue
34 °C
Wed
31 °C

Follow US

Most Read

Discover Categories

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳ ಬಂಧನ

ಮಂಗಳೂರು: ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು…

Prakhara News

ಬಂಟ್ವಾಳ: ಎರಡು ಬೈಕ್‌ಗಳ ನಡುವೆ ಅಪಘಾತ- ಖ್ಯಾತ ಯುವ ಛಾಯಾಗ್ರಾಹಕ ದುರ್ಮರಣ

ಬಂಟ್ವಾಳ : ಪಾಣೆಮಂಗಳೂರು ಎಂಬಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ…

Prakhara News

ಕಳೆದ 30 ವರ್ಷಗಳಿಂದ ಕುದ್ರೋಳಿ ಪರಿಸರದಲ್ಲಿ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರಮಜೀವಿ ನರೇಶ್‌ ಆತ್ಮಹತ್ಯೆ..!

ಮಂಗಳೂರು : ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್‌…

Prakhara News

ಉಡುಪಿ: ಹಿಂದೂ ಮಹಿಳೆ- ಮುಸ್ಲಿಂ ಯುವಕನ ಕುರಿತು ಪೋಸ್ಟ್: ಇಬ್ಬರ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ…

Prakhara News

ರಾಜ್ಯಕ್ಕೆ ನಿರಾಸದಾಯಕ ಮತ್ತು ಪ್ರಗತಿ ಶೂನ್ಯ ಬಜೆಟ್’ : ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ರಾಜ್ಯದಲ್ಲಿ 17 ಬಾರಿ ಬಜೆಟ್ ಮಂಡಿಸಿ ಅಪಾರ ಆರ್ಥಿಕ ಅನುಭವ ಹೊಂದಿರುವ ಸಿಎಂ ಸಿದ್ದರಾಮಯ್ಯನವರಿಂದ…

Prakhara News

ಶವ ಹೂತಿಟ್ಟ ಪ್ರಕರಣ: ಅಗೆಯುವಾಗ ಮಹತ್ವದ ಕುರುಹು ಪತ್ತೆ..!!

ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…

Prakhara News

BREAKING NEWS..! ಮೂಡುಬಿದಿರೆ : ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನ ಅಟ್ಟಹಾಸ ; ಸಾರ್ವಜನಿಕರಲ್ಲಿ ಆತಂಕ, ಪೊಲೀಸ್ ವಶಕ್ಕೆ.

ಮೂಡುಬಿದಿರೆ : ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ…

Prakhara News

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ – ಪ್ರಧಾನಿ ಮೋದಿ

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

“ಧಾರ್ಮಿಕ ಹಿನ್ನೆಲೆಯ ನಾಡ ಹಬ್ಬದಲ್ಲಿ ಕಂಬಳ ಸೇರಿಸುವುದು ಸರಿಯಲ್ಲ”: ಯದುವೀರ್ ಒಡೆಯರ್ ತೀವ್ರ ವಿರೋಧ

ಮೈಸೂರು : “ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ತನ್ನದೇ ಆದ ಸುದೀರ್ಘ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಆಚರಣೆಯ ಹಿನ್ನೆಲೆಯನ್ನು ಹೊಂದಿದೆ. ಇಂತಹ ಪವಿತ್ರ ಹಬ್ಬದಲ್ಲಿ ಪ್ರದರ್ಶನದ ಉದ್ದೇಶಕ್ಕಾಗಿ ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಸೇರಿಸುವುದು ಸಾಂಸ್ಕೃತಿಕವಾಗಿ ಸರಿಯಲ್ಲ” ಎಂದು ಮೈಸೂರು ರಾಜವಂಶಸ್ಥ…

Prakhara News

Follow Writers

Prakhara News 1525 Articles
- Sponsored -
Ad image