Hot News
- Quick Links
- Technology
- Business
- Science
- Covid-19 Statistics
ಪುತ್ತೂರು:ತೋಡಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ನಡೆದಿದೆ. ಕಾಂತಕೋಡಿ ನಿವಾಸಿ ರಾಮಣ್ಣ ಗೌಡ ಅವರ ಪತ್ನಿ ಮಮತಾ (35) ಮೃತ ಮಹಿಳೆ. ಸ್ಥಳೀಯರು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದು ಆಕಸ್ಮಿಕವಾಗಿ ಬಿದ್ದು ಮೃತಪ್ಪಟ್ಟಿದ್ದಾರಾ ಅಥವಾ ಯಾರಾದರೂ ತಳ್ಳಿ ಬಿದ್ದು ಸಾವನ್ನಪ್ಪಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಮಂಗಳೂರು: ಈ ಬಾರಿಯ ಕುದ್ರೋಳಿ ದಸರಾದಲ್ಲಿ ಡಿಜೆ ಅಬ್ಬರಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಾಲಯ ಆಡಳಿತ ಸಮಿತಿಯ ಕೋಶಾಧಿಕಾರಿ ಪದ್ಮರಾಜ ಆರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕುದ್ರೋಳಿ ಕ್ಷೇತ್ರದ ದಸರೆಯಲ್ಲಿ ಡಿಜೆ ಮತ್ತು ಅಬ್ಬರಕ್ಕೆ ಅವಕಾಶ ನೀಡುವುದೇ ಇಲ್ಲ. ಕಳೆದ ವರ್ಷ ಯಾರೋ ಕೆಲವರು ತಿಳಿಯದೇ ಡಿಜೆ ಹಾಕಿದ್ದಾರೆ. ಅದನ್ನು ಪೊಲೀಸರು ತಡೆದಿದ್ದಾರೆ. ಈ ವರ್ಷ ಡಿಜೆ ಕುರಿತು ಸರ್ಕಾರವೇ ಸ್ಪಷ್ಟ ನಿಲುವು ತಾಳಿದೆ. ಎಸ್ಒಪಿಯಲ್ಲಿ ನಿರ್ಬಂಧಗಳ ಮಾಹಿತಿಯನ್ನು ನೀಡಲಾಗಿದೆ ಹೀಗಾಗಿ ಕುದ್ರೋಳಿ ದಸರೆಯಲ್ಲಿ ಡಿಜೆಗೆ ಅವಕಾಶ…

ಮಂಗಳೂರು: ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಪ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್ನಲ್ಲಿ ನಡೆಯಿತು. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪುತ್ತೂರಿನ ಸಹಿತ ಜಿಲ್ಲೆಯಾದ್ಯಂತ ಹೆಸರುವಾಸಿಯಾಗಿರುವ ಯು ಆರ್ ಪ್ರಾಪರ್ಟೀಸ್ ಗೆ ರಿಯಲ್ ಎಸ್ಟೇಟ್ ಡೆವೆಲಪರ್ ಆಫ್ ದ ಇಯರ್ ರೆಸಿಡೆನ್ಸಿಯಲ್ ಪ್ರಾಜೆಕ್ಟ್ ವಿಭಾಗದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಂಸ್ಥೆಯ ಮುಖ್ಯಸ್ಥರಾದ ಉಜ್ವಲ್ ಪ್ರಭು ಮತ್ತು ಕುಟುಂಭಸ್ಥರು, ಸಂಸ್ಥೆಯ ಸಿಬ್ಬಂದಿಗಳು ಪ್ರಶಸ್ತಿ ಸ್ವೀಕರಿಸಿದರು. ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ…

ಮಂಗಳೂರು : ನಗರದ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದರಕ್ತನಿ ಕೇಂದ್ರದಲ್ಲಿ…
ವಿಟ್ಲ: ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ…
ಸುಳ್ಯ : ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು…
ಮಂಗಳೂರು : ವಿಟ್ಲದ ಚಂದಳಿಕೆ ಪರಿಸರದ ‘ರಕ್ಷಾ ಕ್ಲಿನಿಕ್ ಅಂಡ್ ಲ್ಯಾಬೋರೇಟರಿ’ಯಲ್ಲಿ ನೀಡಲಾದ ರಕ್ತ ಪರೀಕ್ಷಾ ವರದಿಯಲ್ಲಿ…
ನವದೆಹಲಿ : ವಿದೇಶಿ ಅಪ್ಲಿಕೇಶನ್ ಗಲ ಬದಲಿಗೆ ಸ್ಥಳೀಯ ಅಪ್ಲಿಕೇಶನ್ ಗಳನ್ನು ಬಳಸುವಂತೆ ದೇಶದ ಜನತೆಗೆ…
ಬೆಂಗಳೂರು: ಕೋಳಿ ಸಾಕಾಣಿಕೆ ಫಾರಂ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಎದುರಿಸುತ್ತಿರುವ ತಾಂತ್ರಿಕ ಮತ್ತು…
ಮಂಗಳೂರು : ಕರಾವಳಿ ಸಿನಿಪ್ರಿಯರಿಗೆ ಮನರಂಜನೆಯ ಹೊಸ ಕಾಣಿಕೆಯಾಗಿರುವ “90 ಎಮ್ ಎಲ್” ತುಳು ಚಲನಚಿತ್ರವು ಏಪ್ರಿಲ್…
ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ…
ಮಂಗಳೂರು: ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿಯೇ ಘನವೆತ್ತ ರಾಜ್ಯಪಾಲರನ್ನು ಅವಮಾನಿಸಿದ ಇಂದಿನ ಘಟನೆಯು ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ…
Confirmed
65.10M
Death
6.60M
ಬಂಟ್ವಾಳ : ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ, ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ (ಜುಲೈ 27) ಅಧಿಕೃತವಾಗಿ ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ…

Sign in to your account