ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಅಪರಾಧಿಗೆ 20 ವರ್ಷ ಕಠಿಣ ಸಜೆ

ಮಂಗಳೂರು: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಗುರುಪುರ ಅಡ್ಡೂರು ಕೆಳಗಿನಕೆರೆಮನೆ ನಿವಾಸಿ ಅಫ್ರಿದಿ (20) ಎಂಬಾತನಿಗೆ 20 ವರ್ಷ ಕಠಿಣ ಸಜೆ ಮತ್ತು ಒಟ್ಟು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೋ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಘಟನೆಯ ವಿವರ:ಬಂಟ್ವಾಳ ತಾಲೂಕಿನ 17 ವರ್ಷದ ಅಪ್ರಾಪ್ತ ಬಾಲಕಿ ಫ್ಯಾಷನ್ ಡಿಸೈನಿಂಗ್‌ ಕೋರ್ಸ್ ಕಲಿಯುತ್ತಿದ್ದಳು. ಈ ಸಂದರ್ಭ ಬಾಲಕಿಗೆ ಇನ್‌ಸ್ಟಾಗ್ರಾಂ ಮೂಲಕ ಕಾರು ಚಾಲಕ ಅಡ್ಡೂರಿನ ಅಫ್ರಿದಿ ಎಂಬಾತನ ಪರಿಚಯ…

Prakhara News

ಉಡುಪಿ : ಕಾರು ಢಿಕ್ಕಿ ಹೊಡೆದು 6ನೇ ತರಗತಿ ವಿದ್ಯಾರ್ಥಿ ದುರ್ಮರಣ

ಉಡುಪಿ: ಅತಿವೇಗದಿಂದ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ 15ರ ಶುಕ್ರವಾರ ಮಧ್ಯಾಹ್ನ ನೇಜಾರಿನ ಜ್ಯೋತಿನಗರದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಬ್ದುಲ್ ರೆಹಮಾನ್ (12) ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಶಾಲೆಯಿಂದ ಪುಸ್ತಕಗಳನ್ನು ಪಡೆದು ತಾಯಿಯೊಂದಿಗೆ ಮನೆಗೆ ಮರಳುತ್ತಿದ್ದ ರೆಹಮಾನ್, ನೇಜಾರು ಆಯಿಷಾ ಮಸೀದಿ ಬಳಿ ಇಳಿದು ರಸ್ತೆ ದಾಟುತ್ತಿದ್ದನು. ಈ ವೇಳೆ ಸಂತೆಕಟ್ಟೆಯಿಂದ ಕೆಮ್ಮಣ್ಣು ಕಡೆಗೆ ಅತಿವೇಗವಾಗಿ…

Prakhara News

ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ!

ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ. 2025ರ ಆ.16ರಂದು ಮಣಿಪಾಲ ಈಶ್ವರ ನಗರದ ರೂಮ್‌ನಲ್ಲಿ ಗಾಂಜಾ ಹಾಗೂ ಎಲ್‌ಎಸ್‌ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಪ್ಶಿನ್ ಮತ್ತು ಶಿವನಿಧಿ ಆಚಾರ್ಯ ಎಂಬವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿ ಕೇರಳ ಮೂಲದ ಮನೀಶ್…

Prakhara News
- Sponsored -
Ad imageAd image
Weather
28°C
New York
clear sky
28° _ 24°
59%
3 km/h
Mon
29 °C
Tue
32 °C
Wed
30 °C
Thu
30 °C
Fri
27 °C

Follow US

Most Read

Discover Categories

ಬಿಕ್ಲು ಶಿವ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ  ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರಂ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ…

Prakhara News

24 ವರ್ಷಗಳಲ್ಲಿ1000 ನವಜಾತ ಶಿಶುಗಳ ಜೀವ ಉಳಿಸಿದ ಕರುಣೆಯ ಅಮ್ಮನ ತೊಟ್ಟಿಲು ! – ಕೇರಳ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿಯ ಮಹತ್ಕಾರ್ಯ!

ತಿರುವನಂತಪುರಂ: ಅನಾಥ ಮತ್ತು ಸಂಕಷ್ಟದಲ್ಲಿರುವ ಶಿಶುಗಳಿಗೆ ಆಸರೆಯಾಗುವ ಉದ್ದೇಶದಿಂದ ಕೇರಳ ರಾಜ್ಯ ಮಕ್ಕಳ ಕಲ್ಯಾಣ ಮಂಡಳಿಯು…

Prakhara News

ಕಳಸ, ಕುದುರೆಮುಖ ಮಾರ್ಗದಲ್ಲಿ‌ ಭಾರೀ ಟ್ರಾಫಿಕ್‌ ಜಾಮ್: ರಸ್ತೆ ತಿರುವಿನಲ್ಲಿ ಲಾರಿ ನಿಲ್ಲಿಸಿ, ಕೀ ಸಮೇತ ಚಾಲಕ ಪರಾರಿ..!

ಚಿಕ್ಕಮಗಳೂರು: ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದ ಬಳಿ ಅಪಾಯಕಾರಿ ರಸ್ತೆ ತಿರುವಿನಲ್ಲಿ ಲಾರಿಯನ್ನು ನಿಲ್ಲಿಸಿ ಕೀ…

Prakhara News

ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀ ಮುರಳಿಧರ ಪೈ ಅವರಿಗೆ ಮಂಗಳೂರು ವಕೀಲರ ಸಂಘದಿಂದ ಅಭಿನಂದನಾ ಕಾರ್ಯಕ್ರಮ

ಮಂಗಳೂರು : ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಲೋಕಾಯುಕ್ತ ನ್ಯಾಯಾಧೀಶರಾಗಿ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರಾಗಿ…

Prakhara News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಪ್ರತ್ಯೇಕ 2 ಪ್ರಕರಣಗಳಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿಗಳ ಸೆರೆ..!

ಮಂಗಳೂರು: ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ…

Prakhara News

ಸುಳ್ಯ ಮೂಲದ ಯುವ ಇಂಜಿನಿಯರ್ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತ್ಯು

ಕರ್ನೂಲ್ : ಸುಳ್ಯ ಮೂಲದ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಯುವತಿ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ…

Prakhara News

ಆರು ವರ್ಷಗಳಿಂದ ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ

ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ…

Prakhara News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್‌ಗೆ ಮಾತೃವಿಯೋಗ.

ಮಂಗಳೂರು: ನಗರದ ಹಿರಿಯ ಶಿಕ್ಷಣ ತಜ್ಞೆ, ಸಮಾಜ ಸೇವಕಿ ಎ. ರತ್ನಕಾಂತಿ ಶೆಟ್ಟಿ (93) ಅವರು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮ.ನ.ಪಾ ವ್ಯಾಪ್ತಿಯ ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಮ.ನ.ಪಾ ವ್ಯಾಪ್ತಿಯ 49ನೇ ಕಂಕನಾಡಿ ವಾರ್ಡಿನ ಸದಾಶಿವನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿಯು ಸುಮಾರು 10.65 ಲಕ್ಷ ರೂ ಅನುದಾನದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು,…

Prakhara News

Follow Writers

Prakhara News 1537 Articles
- Sponsored -
Ad image