Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಕುದ್ಮುಲ್ ರಂಗರಾವ್ ರವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಎಸ್ಸಿ ಮೋರ್ಚಾ ವತಿಯಿಂದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಪುಷ್ಪ ನಮನಗಳ ಸಹಿತ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಪೂಜನೀಯ ಕುದ್ಮುಲ್ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿಗಳು. ಭಿಕ್ಷೆ ಬೇಡಿಯಾದರೂ ದಲಿತ ಬಂಧುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುತ್ತೇನೆ ಎಂಬ ಅಚಲ ವಿಶ್ವಾಸ ಹೊಂದಿದ್ದವರು. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕೆಂದು…


ಬೆಳ್ತಂಗಡಿ: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಸಂಗಡಿಯ ಪೇರಿ ಸಮೀಪ ಪಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹೊಸಂಗಡಿಯ ಪೇರಿ ನಿವಾಸಿ ಕಿಶೋರ್ (31) ಎಂಬಾತನೇ ಮೃತ ಯುವಕನಾಗಿದ್ದಾನೆ. ಜು.10 ರಂದು ಮನೆಯಿಂದ ಹೊರಗೆ ಹೋದ ಕಿಶೋರ್ ಮನೆಗೆ ಹಿಂತಿರುಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಜು. 11 ರಂದು ವೇಣೂರು ಪೊಲೀಸರಿಗೆ ದೂರು ನೀಡಲಾಗಿತ್ತು. ಮನೆಮಂದಿ ಹಾಗೂ ಊರಿನವರು ಮೂರು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದರು ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಊರಿನವರು ಪಲ್ಗುಣಿ ನದಿಯಲ್ಲಿ ಬೋಟ್…
ಉಡುಪಿ: ತನ್ನ ಕುರಿತಾದ ಸುಳ್ಳು ಆರೋಪದಿಂದ ಬೇಸತ್ತು ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಟಪಾಡಿ ಸಮೀಪದ ಸುಭಾಷ್ ನಗರ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಮೃತರನ್ನು ಸುಭಾಷ್ ನಗರ ನಿವಾಸಿ ಶೇಕ್ ಅಬ್ದುಲ್ಲಾ(38) ಎಂದು ಗುರುತಿಸಲಾಗಿದೆ. ತನ್ನ ಸಾವಿಗೆ ಕಾರಣ ಮಿಸಾಲ್, ಮಿಸಾಲ್ ನ ತಾಯಿ ಮತ್ತು ತಂಗಿ ಎಂಬುದಾಗಿ ಶೇಕ್ ಅಬ್ದುಲ್ಲಾ ವಿಡಿಯೋದಲ್ಲಿ ಆರೋಪಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತನ್ನ ತಮ್ಮನ ಸಾವಿಗೆ ಈ ಮೂವರು ಮಾಡಿರುವ ಸುಳ್ಳು ಆರೋಪವೇ ಕಾರಣ…

ಮಂಗಳೂರು : ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ…
ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವ್ಯಕ್ತಿಯೊಬ್ಬರನ್ನು ಮಂಗಳೂರು ಸಿಸಿಬಿ…
ಮಂಗಳೂರು : ಮಂಕುತೋಟಗುತ್ತು ಮತ್ತು ನಾಡಜೆಗುತ್ತುಗಳ ಸ್ಮರಣಾರ್ಥ ಆಯೋಜಿಸಲಾದ 16 ನೇ ಆವೃತ್ತಿಯ ಜಯ–ವಿಜಯ ಜೋಡುಕೆರೆ ಕಂಬಳವು…
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ…
ಬೆಂಗಳೂರು : ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ರಾಜ್ಯದ ಜನರಿಗೆ ಶಾಕ್ ಕೊಟ್ಟಿದೆ. ಒಂದು…
ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಗುಂಡಿಟ್ಟು ಕೊಲೆ ಮಾಡಿದ ಘಟನೆ…
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು…
ಕಾಸರಗೋಡು: ಕಾರು ಮಾಲೀಕರಿಗೆ ಆಕರ್ಷಕ ಮಾಸಿಕ ಬಾಡಿಗೆಯ ಆಮಿಷವೊಡ್ಡಿ, ವಾಹನಗಳನ್ನು ಸಬ್ಲೆಟ್ಗೆ ನೀಡಿ ಬಳಿಕ ಅಕ್ರಮವಾಗಿ…
ಬೆಳ್ತಂಗಡಿ : ಸೌಜನ್ಯ ಪ್ರಕರಣ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. 13 ವರ್ಷಗಳ ಹಿಂದೆ ಅತ್ಯಾಚಾರ…
Confirmed
65.10M
Death
6.60M
ಮೂಡುಬಿದಿರೆ : ಕಾರ್ಕಳ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ, ಸ್ಕೂಟರ್ನಲ್ಲಿದ್ದ ಸಹಸವಾರೆ ಮೃತಪಟ್ಟಿದ್ದಾರೆ. ಮೂಡುಮಾರ್ನಾಡು ಗ್ರಾಮದ ನಿವಾಸಿ ಗೀತಾ (54) ಮೃತ ದುರ್ದೈವಿ. ಕಾರ್ಕಳದಿಂದ ಮಂಗಳೂರು…

Sign in to your account