ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಮಾರಿ – ಮೂವರು ಅರೆಸ್ಟ್

ಮಣಿಪಾಲ: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಮಾರಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿ ರಾಜ್ ಗಿರೀಶ್ ಸುವರ್ಣ ಹಾಗೂ ಅವನ ಸ್ನೇಹಿತ ಸಾತ್ವಿಕ್ ಭಂಡಾರಿ ಎಂದು ತಿಳಿದು ಬಂದಿದೆ. ಈ ವಿದ್ಯಾರ್ಥಿಗಳು ತರಗತಿಯಲ್ಲಿ ಇದ್ದ ಸಂದರ್ಭ ಆರೋಪಿಗಳಾದ ರಾಜ್ ವೀರ್ ಸಿಂಗ್, ವಿಕ್ರಮ್ ಸಿಂಗ್ ಹಾಗೂ ಕ್ರಿಶ್ ಅವರು ತರಗತಿಗೆ ಬಂದು ಅವಾಚ್ಯ ಶಬ್ದಗಳಿಂದ ಬೈದು, ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ಈ ಜಗಳದಲ್ಲಿ ಸಾತ್ವಿಕ್ ಭಂಡಾರಿ ಎಡ ಕೈಭುಜದ ಮೂಳೆ ಮುರಿದಿದ್ದು, ಗಂಭೀರ…

Prakhara News

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ : RTI ಮಾಹಿತಿಯಲ್ಲಿ ಬಯಲಾಯ್ತು ಸ್ಫೋಟಕ ಅಂಶ

ಒಂದುಕಡೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಶವ ಹೂತು ಹಾಕಿದ್ದೇನೆ ಎಂದು ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ. ಹೌದು 1987 ರಿಂದ 2025 ರ ಅವಧಿಯಲ್ಲಿ ಧರ್ಮಸ್ಥಳ ಆಸುಪಾಸಿನಲ್ಲಿ ಶಿಶುಗಳದ್ದೂ ಸೇರಿದಂತೆ 279 ಶವಗಳನ್ನು ಹೂಳಲಾಗಿದೆ. ಇವುಗಳಲ್ಲಿ ಹೆಚ್ಚಿನವು ಆತ್ಮಹತ್ಯೆ ಪ್ರಕರಣಗಳು ಎಂದು ಆರ್​​ಟಿಐ ಅಡಿ ಪಡೆಯಲಾದ ಮಾಹಿತಿಯಿಂದ ತಿಳಿದುಬಂದಿದೆ.ಧರ್ಮಸ್ಥಳ ಆಸುಪಾಸಿನಲ್ಲಿ ಹೂಳಲಾದ 279 ಅನಾಥ ಶವಗಳಲ್ಲಿ 219…

Prakhara News

ಹೆಜಮಾಡಿ ಮಹಾಲಿಂಗೇಶ್ವರನಿಗೆ ಪುತ್ತಿಗೆ ಶ್ರೀಪಾದರಿಂದ ಸ್ವರ್ಣ ಅಟ್ಟೆ ಪ್ರಭಾವಳಿ ಅರ್ಪಣೆ

ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ ಉಡುಪಿ ಶ್ರೀ ಕೃಷ್ಣ ಮಠದ ವಿಶ್ವಗೀತಾ ಪರ್ಯಾಯೋತ್ಸವದ ಸ್ಮರಣಾರ್ಥವಾಗಿ ಭಕ್ತಿಪೂರ್ವಕವಾಗಿ ಸ್ವರ್ಣ ಅಟ್ಟೆ ಹಾಗೂ ಪ್ರಭಾವಳಿಯನ್ನು ಸಮರ್ಪಿಸಲಾಯಿತು. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಭಗವದ್ಭಕ್ತರ ಸಹಕಾರದಿಂದ ಈ ಸ್ವರ್ಣಖಚಿತ ಅಟ್ಟೆ–ಪ್ರಭಾವಳಿಯನ್ನು ದೇಣಿಗೆಯಾಗಿ ನೀಡಲಾಗಿದ್ದು, ಈ ಸಂಬಂಧ ವಿಶೇಷ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಅಶ್ವತ್ಥ ಕಟ್ಟೆಯಿಂದ ಆರಂಭವಾದ ಭವ್ಯ ಮೆರವಣಿಗೆ ಗ್ರಾಮ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ ಆಗಮಿಸಿ ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿತು. ನಂತರ…

Prakhara News
- Sponsored -
Ad imageAd image

Most Read

Discover Categories

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ

ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್…

Prakhara News

ಮಂಗಳೂರು: ಶಕ್ತಿನಗರ ಪದವಿ ಪೂರ್ವ ಕಾಲೇಜಿನಲ್ಲಿ ಎಂ.ಆರ್ .ಪಿ.ಎಲ್ ಸಿಎಸ್ಆರ್ ಯೋಜನೆಯಡಿ ನೂತನ ಸೌಕರ್ಯಗಳ ಉದ್ಘಾಟನೆ

ಮಂಗಳೂರು: ಶಕ್ತಿನಗರದ ನಾಲ್ಯಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಂಆರ್‌ಪಿಎಲ್ ಸಿ‌ಎಸ್‌ಆರ್ ಯೋಜನೆಯಡಿಯಲ್ಲಿ ನಿರ್ಮಿಸಲಾದ ಬಾಲಕಿಯರ…

Prakhara News

ಬಿ.ಸಿ ರೋಡ್: ನೂತನ ಹವಾನಿಯಂತ್ರಿತ “ನಿಸರ್ಗ ಫ್ಯಾಮಿಲಿ ರೆಸ್ಟೋರೆಂಟ್” ಶುಭಾರಂಭ

ಬಂಟ್ವಾಳ: ಬಿ.ಸಿ ರೋಡ್ ನ ಮೊಡಂಕಾಪು ಶಿವ ಗಣೇಶ್ ಕಾಂಪ್ಲೆಕ್ಸ್ ನಲ್ಲಿ ಶ್ರೀ ಚೇತನ್. ಜೆ.…

Prakhara News

ಎಷ್ಟೇ ದೊಡ್ಡ ಸಂಸ್ಥೆಗಳಾಗಿರಲಿ ಯಾರಿಗೂ ವಿನಾಯಿತಿ ಇಲ್ಲ- ಆಹಾರ ಸಂಸ್ಥೆಗಳ ಮೇಲೆ ತಪಾಸಣೆ ಮುಂದುವರೆಯಲಿದೆ: ಯು. ಟಿ ಖಾದರ್ ಖಡಕ್ ಎಚ್ಚರಿಕೆ

ಮಂಗಳೂರು: ಆಹಾರ ತಯಾರಿಕೆ ಮತ್ತು ಮಾರಾಟ ಮಾಡುವ ಸಂಸ್ಥೆಗಳು ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟದ ವಿಚಾರದಲ್ಲಿ…

Prakhara News

AI ಕ್ರಾಂತಿಗೆ ಹೆಜ್ಜೆ: ಯತಿಕಾರ್ಪ್‌ನಿಂದ ರಾಜ್ಯದ 10,000 ಮಂದಿಗೆ ರೂ 20,000 ಮೌಲ್ಯದ ಉಚಿತ AI ಶಿಕ್ಷಣ ಕಿಟ್ ಪಡೆಯಲು ಸುವರ್ಣಾವಕಾಶ!

ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಿರುವ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಿಶ್ವದ…

Prakhara News

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳ ಪ್ರಯಾಣ ವಿಡಿಯೋ ವೈರಲ್ – ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ ಪೊಲೀಸರು..!

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ ಪಾಸ್ ಬಳಿ ಗೂಡ್ಸ್ ವಾಹನವೊಂದರಲ್ಲಿ ಮಕ್ಕಳನ್ನು ಅತ್ಯಂತ…

Prakhara News

ಕುಣಿಗಲ್: ಸಂಬಂಧಿಕನ ಜೊತೆ ಪರಾರಿಯಾದ ಪತ್ನಿ…ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿ, ಬಳಿಕ…

Prakhara News

ಮೂಡಬಿದಿರೆ: ಟ್ರಕ್ಕಿಂಗ್ ಬಂದಿದ್ದ ಯುವಕ ಹೃದಯಾಘಾತಕ್ಕೆ ಬಲಿ

ಮೂಡಬಿದಿರೆ: ಟ್ರಕ್ಕಿಂಗ್ ಗೆಂದು ಮೂಡುಬಿದಿರೆಯ ಕೊಣಾಜೆಕಲ್ಲಿಗೆ ಬಂದಿದ್ದ ಓರ್ವ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು : ಮೇ 9–10 ರಂದು ಸುರತ್ಕಲ್ ನ ಗೋವಿಂದದಾಸ ಕಾಲೇಜು ಕ್ರೀಡಾಂಗಣದಲ್ಲಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ – ಸೀಸನ್ 5’ ಪಂದ್ಯಾಟ.

ಮಂಗಳೂರು : ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಸೇವಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ‘ಓವರ್ ಆರ್ಮ್’ ಕ್ರಿಕೆಟ್ ಪಂದ್ಯಾವಳಿ ‘ಲೆಜೆಂಡ್ಸ್ ಕ್ರಿಕೆಟ್ ಲೀಗ್ (ಎಲ್‌ಸಿಎಲ್)…

Prakhara News

Follow Writers

Prakhara News 1722 Articles
- Sponsored -
Ad image