Hot News
- Quick Links
- Technology
- Business
- Science
- Covid-19 Statistics
ವಿಟ್ಲ: ಪಿಕಪ್ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಕಟುಕತನಕ್ಕೆ ಸಾಗಿಸುತ್ತಿದ್ದ ಅಕ್ರಮ ಜಾಲವನ್ನು ವಿಟ್ಲ ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ವೇಳೆ ಪೊಲೀಸರ ಪ್ರಾಣಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಕಾರು ಚಲಾಯಿಸಿ ಪ್ರಮುಖ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು, ಪಿಕ್ಅಪ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಾಳೆಪುಣಿ ನಿವಾಸಿ ಹನೀಫ್ (44) ಬಂಧಿತ ಪಿಕ್ಅಪ್ ಚಾಲಕ. ಕಾರಿನಲ್ಲಿ ಬಂದು ಪೊಲೀಸರ ಮೇಲೆಯೇ ವಾಹನ ಚಲಾಯಿಸಿ ಪರಾರಿಯಾದ ಆರೋಪಿಯನ್ನು ಬಶೀರ್ ಬಂತಾ ಎಂದು ಗುರುತಿಸಲಾಗಿದೆ. ಮೇ 21ರ ಗುರುವಾರ ಬೆಳಗ್ಗೆ ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು…


ಉಡುಪಿ: ನಡುರಾತ್ರಿ ವ್ಯಕ್ತಿಯೋರ್ವನನ್ನು ಸ್ನೇಹಿತರೇ ಮನೆಗೆ ನುಗ್ಗಿ ಪತ್ನಿ, ತಾಯಿ ಹಾಗೂ ಮಗುವಿನ ಎದುರೇ ಬರ್ಬರವಾಗಿ ಹತ್ಯೆಗೈದ ಘಟನೆ ಪುತ್ತೂರಿನ ಸುಬ್ರಹ್ಮಣ್ಯ ನಗರದ ಲಿಂಗೋಟ್ಟುಗುಡ್ಡೆಯಲ್ಲಿ ನಡೆದಿದೆ. ಪೈಂಟಿಂಗ್ ವೃತ್ತಿಯ ವಿನಯ್ ದೇವಾಡಿಗ (40) ಹತ್ಯೆಗೀಡಾದ ವ್ಯಕ್ತಿ. ಇತ ಎಂದಿನಂತೆ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಸಂದರ್ಭದಲ್ಲಿ ಮಂಗಳವಾರ ರಾತ್ರಿ 11.45 ಸುಮಾರಿಗೆ ಜೋರಾಗಿ ಮನೆಯ ಬಾಗಿಲು ಬಡಿದ್ದಾರೆ. ಭಯಗೊಂಡ ಪತ್ನಿ ಮನೆಯ ತೆರೆದಾಗ ವಿನಯ್ ಇದ್ದಾನ ಎಂದು ಕೇಳಿದ್ದಾರೆ. ತಕ್ಷಣ ಮೂವರು ಮಾರಕಾಸ್ತ್ರದಿಂದ ಬೆಡ್ ರೂಮ್ಗೆ ನುಗ್ಗಿ ವಿನಯ್ ಗೆ ದಾಳಿ ಮಾಡಿದ್ದಾರೆ. ಇದನ್ನು…

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ ಈಶ್ವರಮಂಗಲದಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ಞಾ (26) ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರರು ತಾಯಿ ಮತ್ತು ಸಹೋದರಿಯನ್ನು ಆಗಲಿದ್ದಾರೆ.

ಮಂಗಳೂರು : ಯುವಕರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ 6 ಜನ ಡ್ರಗ್ ಪೆಡ್ಲೆರ್ಸಗೆ ವ್ಯವಸ್ಥಿತವಾಗಿ ಬೆಂಗಳೂರಿನಿಂದ ಡ್ರಗ್ಸ್…
ಮುಲ್ಕಿ: ಮುಲ್ಕಿ, ಹೆಜಮಾಡಿ, ಉಡುಪಿ ಮತ್ತು ಮಂಗಳೂರು ಸೇರಿದಂತೆ ತುಳುನಾಡಿನಲ್ಲಿ, ಕೊರ್ದಬ್ಬು ಕಂಬೇರ್ಲು ದೇವರ ದೇವರು…
ಪುತ್ತೂರು: ಸಾಮಾಜಿಕ ಜಾಲತಾಣವಾದ ಸ್ನ್ಯಾಪ್ಚಾಟ್ ಮೂಲಕ ಪರಿಚಯವಾದ ವ್ಯಕ್ತಿಯೊಬ್ಬರು ಯುವತಿ ಎಂದು ನಂಬಿಸಿ ಪುತ್ತೂರಿನ ನಿವಾಸಿಯೊಬ್ಬರಿಂದ…
ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ವನಿತಾವನ ಪಾರ್ಕಿನ ಅಲಂಕಾರಿಕ ವಿದ್ಯುತ್ ದೀಪ,…
ಬಳ್ಳಾರಿ: ರಸ್ತೆ ಅಪಘಾತಗಳಲ್ಲಿ ಸಾಕಾಣಿಕೆ ಕೋಳಿಗಳು ಅಕಾಲಿಕವಾಗಿ ಸಾವನ್ನಪ್ಪಿದರೆ, ಅವುಗಳ ಮಾಲೀಕರಿಗೆ ವಿಮಾ ಸಂಸ್ಥೆಗಳಿಂದ ತಕ್ಕ…
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಜನಿಸಿದ ನಂತರ ಮದುವೆಗೆ ನಿರಾಕರಿಸಿದ ಯುವಕ…
ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ…
ಮೂಡಬಿದಿರೆ: ಟ್ರಕ್ಕಿಂಗ್ ಗೆಂದು ಮೂಡುಬಿದಿರೆಯ ಕೊಣಾಜೆಕಲ್ಲಿಗೆ ಬಂದಿದ್ದ ಓರ್ವ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಇಂದು…
ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್,…
Confirmed
65.10M
Death
6.60M
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಆ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಲು ಜೀವ ಭಯ ಕಾಡುತ್ತಿದ್ದು, ಇದರಿಂದ ಪೊಲೀಸ್ ಭದ್ರತೆ ನೀಡಬೇಕಾಗಿ…

Sign in to your account