Hot News
- Quick Links
- Technology
- Business
- Science
- Covid-19 Statistics
ಬೆಂಗಳೂರು: ಬುರುಡೆ ಚಿನ್ನಯ್ಯ ಆರೋಪ ಸತ್ಯ. ನೂರಾರು ಹೆಣಗಳನ್ನು ಹೂತಿಟ್ಟಿರುವುದು ನಿಜ ಎಂಬುದಾಗಿ ಸೌಜನ್ಯ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವೀಡಿಯೋ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿರುವಂತ ಅವರು, ದೂರುದಾರ ಭಯದಿಂದ ತಪ್ಪು ಸ್ಥಳ ತೋರಿಸಿದ್ದಾನೆ. ಭಯದಿಂದ ಸ್ಥಳಗಳನ್ನು ಗುರುತಿಸುವಲ್ಲಿ ಎಡವಿದ್ದಾನೆ. ಎಸ್ಐಟಿ ವಿಚಾರಣೆಗೆ ಕರೆದ್ರೆ ಸಂಭ್ರಮದಿಂದ ಹೋಗುತ್ತೇನೆ ಎಂದರು. ದೂರುದಾರನಿಗೆ ರಕ್ಷಣೆ ಕೊಟ್ಟಿದ್ದು ನಾವೇ. ಇಷ್ಟು ದೊಡ್ಡ ಸಾಕ್ಷಿಗೆ ಯಾರೂ ಬೆಂಬಲಿಸಲ್ಲ. ನಾವು ಧೈರ್ಯವಾಗಿ ಮುಂದೆ ನಿಂತೆವು. ತಿಮರೋಡಿ ನ್ಯಾಯದ ಪರವಾಗಿ ಇರೋರು ಎಂದರು.


ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಮತ್ತೆ 3 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆ ನಡೆಸಿದ ಎಸ್ ಐ ಟಿ ಪೊಲೀಸರು ಮಾಸ್ಕ್ ಮ್ಯಾನ್ ನನ್ನು ಕೋರ್ಟ್ ಗೆ ಹಾಜರುಪಡಿಸಿ ನಂತರ ತಮ್ಮ ವಶಕ್ಕೆ ನೀಡುವಂತೆ ಕೇಳಿಕೊಂಡಿದ್ದರು. ಪೊಲೀಸರ ಮನವಿ ಸ್ವೀಕರಿಸಿದ ಕೋರ್ಟ್ ಮಾಸ್ಕ್ ಚಿನ್ನಯ್ಯನನ್ನು ಮತ್ತೆ 3 ದಿನ ಎಸ್ ಐ ಟಿ ವಶಕ್ಕೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಕೋರ್ಟ್ ಗೆ ಹಾಜರುಪಡಿಸುವಂತೆ…

ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು.…
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ…
ಬೆಳ್ತಂಗಡಿ : ನಾಳ ದೇವಸ್ಥಾನದಲ್ಲಿ ಧನು ಪೂಜೆಗೆಂದು ಇಂದು ಬೆಳಗಿನ ಜಾವ ಮನೆಯಿಂದ ಹೊರಟು ನಿಗೂಢವಾಗಿ ನಾಪತ್ತೆಯಾಗಿದ್ದ…
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನೂರಾಳ್ ಬೆಟ್ಟು ಗ್ರಾಮದ ಗುಮ್ಮೆಟ್ಟು ನಿವಾಸಿ ಗೀತಾ ಅವರ…
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಚೆನ್ನಯ್ಯನನ್ನು ಅರೆಸ್ಟ್ ಮಾಡಿ…
ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ…
ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತುಅವರಿಬ್ಬರುಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ…
ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮುದ್ದೇಶ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ…
ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಅನಾಮಿಕ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ…
ಬೆಂಗಳೂರು : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನೊಳಗೆ ಕುಳಿತಿದ್ದ ವ್ಯಕ್ತಿಯೊಬ್ಬರು ಬಂದೂಕು ಪ್ರದರ್ಶಿಸುತ್ತಿರುವುದು ವಾಹನ ಸವಾರರು ಮತ್ತು…
Confirmed
65.10M
Death
6.60M
ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಮತ್ತಷ್ಟು ಪೊಲೀಸ್ ನೀಡಲಾಗಿದ್ದು, ಮತ್ತೆ ಒಂಬತ್ತು ಪೊಲೀಸರನ್ನು SIT ಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಡಿಜಿ ಮತ್ತು ಐಜಿಪಿ ಡಾ. ಎಂ.ಎ ಸಲೀಂ ಅವರು…

Sign in to your account