Hot News
- Quick Links
- Technology
- Business
- Science
- Covid-19 Statistics
ಉಡುಪಿ: ಯಾನ್ ತುಳುವಪ್ಪೆನ ಮಗೆ, ಎನ್ನ ಬಾಲ್ಯ ಜೀವನ, ಬಾಲ್ಯ ಶಿಕ್ಷಣ ಈ ತುಳುನಾಡ್ ಮನ್ಸ್ ಡೇ. ಯಾನ್ ತುಳುನಾಡುದಾಯೆ.. ಯಾನ್ ಪುಟ್ಟುದಿನಿ ಎಂದು ಉಡುಪಿ ಧರ್ಮಪ್ರಾಂತದ ನೂತನ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹೇಳಿದರು. ಉಡುಪಿಯ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪೀಠಾರೋಹಣ ಹಾಗೂ ಅಭಿಷೇಕ ಸ್ವೀಕರಿಸಿ ಅವರು ಮಾತನಾಡಿದರು. ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಕೈತಲ್. ಯಾನ್ ಕಲ್ಲುದಿನಿ ಉಚ್ಚಿಲದ ಸರಸ್ವತಿ ಮಂದಿರದ ಶಾಲೆಡ್ ಹೀಗೆ ತುಳುವಿನಲ್ಲೇ ಮಾತನಾಡಿದ ಲೆಸ್ಲಿ ಕ್ಲಿಫರ್ಡ್ ಡಿಸೋಜಾ, ನನ್ನ ಬಾಲ್ಯ ಜೀವನ, ಬಾಲ್ಯ…


ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಬಡಗುಬೆಟ್ಟು ಮೆಷಿನ್ ಕಂಪೌಂಡ್ ನಿವಾಸಿ ಮೊಹಮ್ಮದ್ ಫೈಜಲ್ ನ ಪತ್ನಿ ರಿಧಾ ಶಭನಾ(27) ಎಂದು ಗುರುತಿಸಲಾಗಿದೆ. ಮಲ್ಪೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 108/25 ಕಲಂ. 103, 3(5) ಬಿಎನ್ಎಸ್ ರಂತೆ ದಾಖಲಾದ ಎಕೆಎಂಎಸ್ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿ ನಾಲ್ಕನೇ ಆರೋಪಿ ರಿಧಾ ಶಭನಾಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ : ಮಂಗಳವಾರ ನಡೆದ ನಾಟಕೀಯ ಘಟನೆಯಲ್ಲಿ, ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದರೋಡೆ ಪ್ರಕರಣದ ಆರೋಪಿಯೊಬ್ಬ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾಗ, ಮಂಚಿ ಬಳಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದ. ಶಿಬಿನ್ ಮತ್ತು ಸೈಯದ್ ಮೊಹಮ್ಮದ್ ಅಮೀನ್ ಅವರೊಂದಿಗೆ ಮೊಹಮ್ಮದ್ ರಾಝಿಕ್ ಎಂಬ ಆರೋಪಿಗಳು ಮಂಜೇಶ್ವರ ಪ್ರದೇಶದಿಂದ ಮಂಚಿ ಮಾರ್ಗವಾಗಿ ಟಾಟಾ ಪಂಚ್ ಕಾರಿನಲ್ಲಿ ಹೋಗಿದ್ದರು. ಬಂಟ್ವಾಳ ಕಡೆಗೆ ವೇಗವಾಗಿ ಹೋಗುತ್ತಿದ್ದಾಗ, ರಾಝಿಕ್ ಕಾರು ಮಂಚಿ ಬಳಿ ಮಾರುತಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ವಾಹನವನ್ನು ನಿಕಟವಾಗಿ…

ಉಳ್ಳಾಲ: ಕಾಲೇಜು ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಿರ್ವಾಹಕ ಕರ್ತವ್ಯದಲ್ಲಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಅಡ್ಯಾರ್ ಸಮೀಪ…
ತಿರುವನಂತಪುರಂ, ಮೇ 20: ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮೈತ್ರಿಕೂಟ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ರಾಜ್ಯದ…
ಮಧ್ಯಪ್ರದೇಶದಲ್ಲಿ 27 ಅಕ್ರಮ ಮದರಸಾಗಳ ಬಗ್ಗೆ ದೊಡ್ಡ ವಿವಾದ ಭುಗಿಲೆದ್ದಿದ್ದು, ಅಲ್ಲಿ 500 ಕ್ಕೂ ಹೆಚ್ಚು…
ಪುತ್ತೂರು: ಶಾಸಕ ಅಶೋಕ್ ರೈ ಅವರು ಕಾರ್ಯಕ್ರಮವೊಂದರಲ್ಲಿ ತಮ್ಮ ಪೆನ್ ಅನ್ನು ಕಳೆದುಕೊಂಡು, ಸತತ ಮೂರು…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 46ನೇ ಕಂಟೋನ್ಮೆಂಟ್ ವಾರ್ಡಿನ ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ…
ಧರ್ಮಸ್ಥಳ: ಅನಾಮಿಕ ದೂರುದಾರ ಶವ ಹೂಳಿದ್ದಾಗಿ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಭಾಗದಲ್ಲಿ ಅಸ್ಥಿಪಂಜರಗಳಿಗಾಗಿ…
ಬೆಳ್ತಂಗಡಿ : ಬೆಳಾಲು ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನಡೆದ ಸುಮಾರು 2 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ…
ಉಡುಪಿ: ಹಿಂದೂ ಸಂಘಟನೆಯ ಮುಖಂಡ ಮಂಜು ಕೊಳ ಅವರಿಗೆ ಯುವಕರಿಬ್ಬರು ನಿನ್ನೆ ರಾತ್ರಿ ಚೂರಿ ಇರಿದ…
ಮಂಗಳೂರು : ಮಂಗಳೂರಲ್ಲಿ ಅಂತರ್ ರಾಜ್ಯ ಗಾಂಜಾ ಮಾರಾಟಗಾರರನ್ನು ಬಂಧಿಸಲಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ…
Confirmed
65.10M
Death
6.60M
ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಸುಷ್ಮೀತಾ (23) ಮಗು ಶ್ರೇಷ್ಠ (1ವರ್ಷ 6 ತಿಂಗಳು) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಪತಿ ಕೋರ್ಟ್…

Sign in to your account