ವಿಟ್ಲ: ಹಾಡಹಗಲೇ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನ ಕದ್ದು ಬೈಕ್ ನಲ್ಲಿ ಪರಾರಿಯಾದ ಕಳ್ಳ

ವಿಟ್ಲ: ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕಳ್ಳತನ ಮಾಡಿರುವ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ. ಕೋಡಪದವು ಮದಕ ನಿವಾಸಿಯೊಬ್ಬರ ಮಗು ಎಂದಿನಂತೆ ತನ್ನ ಮನೆಯ ಪರಿಸರದಲ್ಲಿ ಆಟವಾಡುತ್ತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದ ಕಳ್ಳ ಕ್ಷಣಾರ್ಧದಲ್ಲಿ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳತನ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಆರೋಪಿಯು ಬೈಕ್‌ನಲ್ಲಿ ವೇಗವಾಗಿ ಬರುವುದು ಮತ್ತು ಕೃತ್ಯ ಎಸಗಿ ಪರಾರಿಯಾಗುವ ದೃಶ್ಯಗಳು ಸೆರೆಯಾಗಿದೆ.

Prakhara News

ಸೆ.15 ರಂದು ಮೊಸರು ಕುಡಿಕೆ ಪ್ರಯುಕ್ತ ಕದ್ರಿ ಸ್ಟಾರ್ ನೈಟ್

ಮಂಗಳೂರು : ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ ) ಇದರ ಅಂಗ ಸಂಸ್ಥೆಯಾದ ಕದ್ರಿ ಕ್ರಿಕೆಟರ್ಸ್ (ರಿ) ಆಯೋಜಿಸುವ ಹದಿನಾರನೇ ವರ್ಷದ ಕದ್ರಿ ಸ್ಟಾರ್ ನೈಟ್ ಕಾರ್ಯಕ್ರಮವು ದಿನಾಂಕ 15/09/2025 ಸೋಮವಾರ, ಕದ್ರಿ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಸಂಜೆ 6ರಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷರಾದ ಕದ್ರಿ ಮನೋಹರ್ ಶೆಟ್ಟಿ ಅವರು ತಿಳಿಸಿದ್ದಾರೆ. ಈ ಬಾರಿ ಖ್ಯಾತ ಹಿನ್ನೆಲೆ ಗಾಯಕ ಶ್ರೀ ರಾಜೇಶ್ ಕೃಷ್ಣನ್ , ಕನ್ನಡ ಸಿನಿಮಾ ನಟಿ ನಿಮಿಕ ರತ್ನಾಕರ್ ಹೆಸರಾಂತ ,…

Prakhara News

ಚಿಕ್ಕಮಗಳೂರು : ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಗೆ ಜಯ – ಡಿ.ಎನ್. ಜೀವರಾಜ್ ಶಾಸಕರಾಗಿ ಘೋಷಣೆ.

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಿನ್ನೆಲೆಯಲ್ಲಿ ರಾಜಕೀಯ ಬೆಳವಣಿಗೆಗೆ ತಿರುವು ಸಿಕ್ಕಿದ್ದು, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು ವಿಜಯಿಯಾಗಿ ಚುನಾವಣಾಧಿಕಾರಿ ಗೌರವ ಕುಮಾರ್ ಶೆಟ್ಟಿ ಘೋಷಿಸಿದ್ದಾರೆ. ಹೈಕೋರ್ಟ್ ಸೂಚನೆಯ ಮೇರೆಗೆ ನಡೆದ ಮರು ಎಣಿಕೆಯಲ್ಲಿ ಜೀವರಾಜ್ ಅವರಿಗೆ ಮುನ್ನಡೆ ದೊರೆತ ಹಿನ್ನೆಲೆಯಲ್ಲಿ, ಇ-ಮೇಲ್ ಮೂಲಕ ಅಧಿಕೃತ ಪ್ರಮಾಣ ಪತ್ರವನ್ನು ರವಾನೆ ಮಾಡಲಾಗಿದೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರು ಪ್ರಮಾಣ ಪತ್ರವನ್ನು ಸ್ವೀಕರಿಸಲಿದ್ದಾರೆ. ಮರು ಎಣಿಕೆ ವೇಳೆ ಗೊಂದಲ ಮತ್ತು ಆಕ್ಷೇಪಣೆಗಳು ವ್ಯಕ್ತವಾದ ಕಾರಣ ಫಲಿತಾಂಶ ಪ್ರಕಟಣೆ ತಡವಾಗಿತ್ತು.…

Prakhara News
- Sponsored -
Ad imageAd image
Weather
11°C
New York
mist
11° _ 10°
93%
6 km/h
Sun
12 °C
Mon
22 °C
Tue
23 °C
Wed
30 °C
Thu
27 °C

Follow US

Discover Categories

ಫೆ 22 ರಂದು ಮಂಗಳೂರು ಪುರಭವನದಲ್ಲಿ : ಕುಮಾರಿ ಶ್ರೀಯಾ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ

ಮಂಗಳೂರು : ಕರುನಾಡ ಅತೀ ಕಿರಿಯ ವಿದುಷಿ ಎನ್ನುವ ಸಾಧನೆಯನ್ನು ಮಾಡಿರುವ ಕುಮಾರಿ ಶ್ರೀಯಾ ರಾವ್ ಸಣ್ಣಯ್ಯರ…

Prakhara News

ಮಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯಧೀಶರಿಂದ ಹೈಕೋರ್ಟ್ ಪೀಠಕ್ಕೆ ಸ್ಥಳ ಪರಿಶೀಲನೆಗೆ ಒಪ್ಪಿಗೆ : ಐವನ್ ಡಿಸೋಜ

ಮಂಗಳೂರು: ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಕೊಡಗು ಜಿಲ್ಲೆಗಳನ್ನು ಒಳಗೊಂಡು ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಹಾಗೂ ಖಾಯಂ…

Prakhara News

 ಸೆನ್ ಪೊಲೀಸರ ಕಾರ್ಯಾಚರಣೆ : ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 65 ಕೆಜಿ ಗಾಂಜಾ ಜಪ್ತಿ..!

ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಉಡುಪಿ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. …

Prakhara News

ಶಿವಮೊಗ್ಗ: ಶಾಲಾ ಬಾಲಕನ ಕೊಲೆ ಪ್ರಕರಣ, ಏಳು ಮಂದಿ ಅನ್ಯ ಕೋಮಿನ ಅಪ್ರಾಪ್ತ ವಯಸ್ಕರ ಬಂಧನ.

ಶಿವಮೊಗ್ಗ : ಮಂಗಳವಾರ ಸರ್ಕಾರಿ ಶಾಲೆಯ ಹೊರಗೆ 16 ವರ್ಷದ ವಿದ್ಯಾರ್ಥಿಯ ಕೊಲೆಯಾದ ನಂತರ ಸುಲೇಬೈಲು ಉದ್ವಿಗ್ನತೆ…

Prakhara News

BREAKING NEWS…! ಕನ್ನಡದ ನಟ – ನಿರ್ಮಾಪಕ ದಿಲೀಪ್ ರಾಜ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತವಾಗಿದ್ದು , ನಟ ಹಾಗೂ ನಿರ್ಮಾಪಕರಾಗಿದ್ದ ದಿಲೀಪ್ ರಾಜ್…

Prakhara News

ಮಂಗಳೂರು: ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ 41 ಲಕ್ಷ ವಸೂಲಿ

ಮಂಗಳೂರು : ಮುಂಬೈ ಸಿಸಿಬಿ ಪೊಲೀಸ್ ಎಂದು ಹೇಳಿ ವ್ಯಕ್ತಿಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ ಬರೋಬ್ಬರಿ…

Prakhara News

ಮಂಗಳೂರು: “ಲಕ್ಷುರಿ ಬೈ ಪ್ರೀಮಿಯಂ” ಮಹಿಳೆಯರ ವಸ್ತ್ರ ಮಳಿಗೆಯನ್ನು ಉದ್ಘಾಟಿಸಿದ ಬಿಗ್ ಬಾಸ್ ಖ್ಯಾತಿಯ ರಕ್ಷಿತಾ ಶೆಟ್ಟಿ

ಮಂಗಳೂರು: ನಗರದ ಹೃದಯ ಭಾಗದಲ್ಲಿ ಇರುವ ಪಂಪ್ವೆಲ್ ನ ವಿಶ್ವಾಸ್ ಹೈಟ್ಸ್ ಕಟ್ಟಡದಲ್ಲಿ ಹೆಸರುವಾಸಿಯಾಗಿರುವ ಪ್ರೀಮಿಯಂ…

Prakhara News

ಮಂಗಳೂರು : ಏ.19 ರಿಂದ 23 ರ ವರೆಗೆ ಅತ್ತಾವರ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ.

ಮಂಗಳೂರು : ಮಂಗಳೂರಿನ ಅತ್ತಾವರದಲ್ಲಿರುವ ಐತಿಹಾಸಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಭವ್ಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಅಂಗಡಿ, ಹೊಟೇಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದ.ಕ ಜಿಲ್ಲಾಧಿಕಾರಿ ದರ್ಶನ್

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೊಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ…

Prakhara News

Follow Writers

Prakhara News 1139 Articles
- Sponsored -
Ad image