ಮಂಡ್ಯ : ಕಾವೇರಿಯ ಮುತ್ತತ್ತಿಯಲ್ಲಿ ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ..!

ಮಂಡ್ಯ : ಫೋಟೋ ತೆಗೆಯುವ ವೇಳೆ ಕಾಲು ಜಾರಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಶ್ವೇತಾ (38), ಚೈತ್ರ (20), ವಿಜಯಮ್ಮ (50), ಪ್ರಿಯಾಂಕಾ (28) ಹಾಗೂ ಕಾರು ಚಾಲಕ ಮಹೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮೂಲತಃ ಚನ್ನಪಟ್ಟಣದವರಾಗಿದ್ದು, ಕುಟುಂಬ ಸದಸ್ಯರೊಂದಿಗೆ ಮುತ್ತತ್ತಿಯ ಮುತ್ತೆತ್ತರಾಯ ದೇವಾಲಯಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಹಾಗೂ ಪೂಜೆ ಮುಗಿಸಿದ ಬಳಿಕ ಸಂಜೆ ಸುಮಾರು 4.45ರ ವೇಳೆಗೆ ಕಾವೇರಿ…

Prakhara News

ಎಪ್ರಿಲ್ 4 ರಂದು ಗುರುಪುರ ಮಾಣಿಬೆಟ್ಟುವಿನಲ್ಲಿ 3ನೇ ವರ್ಷದ ಜೋಡುಕರೆ ಕಂಬಳ: ಇನಾಯತ್ ಅಲಿ

ಮಂಗಳೂರು: ಗುರುಪುರದ ಮಾಣಿಬೆಟ್ಟುವಿನಲ್ಲಿ ಏ.4ರ ಶನಿವಾರದಂದು 3ನೇ ವರ್ಷದ ಹೊನಲು ಬೆಳಕಿನ ಮೂಳೂರು-ಅಡ್ಡೂರು ಜೋಡುಕರೆ ಕಂಬಳವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಇನಾಯತ್ ಅಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿ, ಕಂಬಳ ಅನ್ನುವಂತಹುದು ಕೇವಲ ಒಂದು ಕ್ರೀಡೆಯಲ್ಲ, ಇದು ಈ ನೆಲೆದ ಸಂಸ್ಕೃತಿ, ಅಸ್ಮಿತೆಯಾಗಿದೆ. ಗುರುಪುರ ಕಂಬಳೋತ್ಸವವನ್ನು ಜಾತಿ, ಮತ, ಪಕ್ಷ ಭೇದ ಮರೆತು ಎಲ್ಲರೂ ಒಂದಾಗಿ ಆಚರಿಸುವ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಆ…

Prakhara News

ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತ- ಸಂಚಾರ ಬಂದ್‌..!

ನೆಲ್ಯಾಡಿ: ಮಣ್ಣಗುಡ್ಡ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಮೇಲೆ ಗುಡ್ಡ ಕುಸಿತವಾಗಿದ್ದು ಪರಿಣಾಮ ಬೆಂಗಳೂರು-ಮಂಗಳೂರು ಸಂಚಾರ ಬಂದ್ ಆಗಿ ವಾಹನ ಸವಾರರು ಪರದಾಡುವಂತಾಗಿತ್ತು. ರಸ್ತೆಗೆ ರಾಶಿ ರಾಶಿ ಮಣ್ಣು ಹಾಗೂ ಮರ ಬಿದ್ದಿರುವುದರಿಂದ ಇಂದು ಬೆಳಗಿನ ಜಾವದಿಂದ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದವು. ಮಣ್ಣು ತೆರವು ಕಾರ್ಯಾಚರಣೆ ಬಳಿಕ ಸದ್ಯ ವಾಹನಗಳು ಸಂಚರಿಸುತ್ತಿವೆ ಎನ್ನಲಾಗಿದೆ. ಕಳೆದ ವಾರ ಕೂಡ ಅದೇ ಜಾಗದಲ್ಲಿ ಎರಡು ಭಾರೀ ಗುಡ್ಡ ಕುಸಿತವಾಗಿದ್ದು ಸ್ಥಳೀಯರು NHAI ವಿರುದ್ಧ ಅಕ್ರೋಶ ಹೊರಹಾಕಿದ್ದಾರೆ.

Prakhara News
- Sponsored -
Ad imageAd image
Weather
24°C
New York
clear sky
24° _ 22°
66%
4 km/h
Wed
27 °C
Thu
27 °C
Fri
30 °C
Sat
29 °C
Sun
26 °C

Follow US

Discover Categories

ಉಳ್ಳಾಲ ನಗರಕ್ಕೆ ಭೂಗತ ಲೈನ್ ವಿದ್ಯುತ್‌ ಸಂಪರ್ಕ ವ್ಯವಸ್ಥೆಗೆ 186 ಕೋಟಿ ರೂ. ಮಂಜೂರು: ಯು.ಟಿ. ಖಾದ‌ರ್

ಮಂಗಳೂರು : ಉಳ್ಳಾಲ ನಗರ ವ್ಯಾಪ್ತಿಯಲ್ಲಿ ಭೂಗತ ಲೈನ್ ಮೂಲಕ ವಿದ್ಯುತ್ ಸಂಪರ್ಕ ವ್ಯವಸ್ಥೆಗೆ 186 ಕೋಟಿ…

Prakhara News

ಮಂಗಳೂರು ; ಸೆನ್ ಪೋಲಿಸರ ಭರ್ಜರಿ ಕಾರ್ಯಚರಣೆ : ನೇಪಾಳದಲ್ಲಿ ಕುಳಿತು Investment fraud ಮೂಲಕ ವಂಚನೆ ಮಾಡುತ್ತಿದ್ದ11 ಜನರ ಬಂಧನ.

ಮಂಗಳೂರು ; ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು…

Prakhara News

ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ- ಲಾರಿ ಹರಿದು ಸವಾರೆ ಮೃತ್ಯು

ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಮೀನಿನ ಲಾರಿ ಹರಿದು, ಮಹಿಳೆ…

Prakhara News

ಮಂಜೇಶ್ವರ: ತಂದೆಯಿಂದಲೇ ಮಗಳ ಹತ್ಯೆ, ಆರೋಪಿಯ ಬಂಧನ

ಮಂಜೇಶ್ವರ: ತನ್ನ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದ ದಾರುಣ ಘಟನೆ ಮಂಜೇಶ್ವರ ಸಮೀಪದ ಕುಂಜತ್ತೂರು…

Prakhara News

ತಮಿಳಿನ ಖ್ಯಾತ ಹಿರಿಯ ನಿರ್ದೇಶಕ ಭಾರತಿರಾಜ ಇನ್ನಿಲ್ಲ..!

ಚೆನ್ನೈ : ತಮಿಳು ಚಿತ್ರರಂಗದ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದ ಪ್ರಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ…

Prakhara News

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌: ಶಾಸಕ ಸುನಿಲ್ ಕುಮಾರ್ ಟೀಕೆ

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ…

Prakhara News

ಬೆಂಗಳೂರು : ರಾಜ್ಯದಲ್ಲಿನ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳ ಟೋಲ್ ದರ ಏರಿಕೆ, ಏಪ್ರಿಲ್ 1 ರಿಂದ ಜಾರಿ.

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಬರುವ ರಾಜ್ಯದಲ್ಲಿನ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳ ಟೋಲ್…

Prakhara News

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಧರ್ಮಸ್ಥಳದ ರೀತಿ ಬಾಬಾ ಬುಡನ್ ದರ್ಗಾದಲ್ಲಿ SIT ತನಿಖೆಗೆ ಹಿಂದೂ ಸಂಘಟನೆಗಳ ಪಟ್ಟು.!

 ಧರ್ಮಸ್ಥಳದ ಬೆನ್ನಲ್ಲೇ ಧರ್ಮಸ್ಥಳದ ಮಾದರಿಯಲ್ಲಿ ಬಾಬಾ ಬುಡನ್ ದರ್ಗಾದಲ್ಲಿ ಎಸ್ ಐಟಿ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.  ಹೌದು, ಧರ್ಮಸ್ಥಳದ ಮಾದರಿಯಲ್ಲಿ ಎಸ್ ಐಟಿ ರಚನೆ ಮಾಡಿ ಇನಾಂ ದತ್ತಾತ್ರೇಯ ಬಾಬ ಬುಡನ್ ಸ್ವಾಮಿ ದರ್ಗಾದಲ್ಲಿ ಉತ್ಖನನ ಮಾಡುವಂತೆ ಹಿಂದೂ…

Prakhara News

Follow Writers

Prakhara News 1627 Articles
- Sponsored -
Ad image