Hot News
- Quick Links
- Technology
- Business
- Science
- Covid-19 Statistics
ಚಾರ್ಮಾಡಿ: ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್ನಲ್ಲಿ ಅಪಘಾತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಹೈವೇ ಪಟ್ರೊಲ್ ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು


ನವದೆಹಲಿ : ದೇಶದಲ್ಲಿರುವ ಟೋಲ್ ಪ್ಲಾಜಾಗಳನ್ನು ಡಿಜಿಟಲೀಕರಣ ಮಾಡುವ ಉದ್ದೇಶದಿಂದ ಏಪ್ರಿಲ್ 1 ನೇ ತಾರೀಖಿನಿಂದ ನಗದು ಪಾವತಿ ಸೇವೆಯನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ನಿಯಮ ಜಾರಿಯಾದ ಬಳಿಕ ರಾಷ್ಟ್ರೀಯ ಹೆದ್ದಾರಿ ಟೋಲ್ಗಳಲ್ಲಿ ಎಲ್ಲ ವಾಹನ ಸವಾರರು ಫಾಸ್ಟ್ಟ್ಯಾಗ್ ಅಥವಾ ಯುಪಿಐ ಮೂಲಕವೇ ಟೋಲ್ ಪಾವತಿ ಮಾಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ತಿಳಿಸಿದೆ. ಈ ನೂತನ ನಿಯಮ ಏಪ್ರಿಲ್ ೧ರಿಂದ ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಇದರಿಂದ ಟೋಲ್ ಸಂಗ್ರಹದಲ್ಲಿ ಪಾರದರ್ಶಕತೆ,ವಿಶ್ವಾಸರ್ಹತೆ ಹೆಚ್ಚಿಸುವುದು ಮತ್ತು ಹೆದ್ದಾರಿ ಟೋಲ್ ಪ್ಲಾಜಾಗಳನ್ನು…
ಮಂಗಳೂರು : ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಮಹಾ ಸಂಕಲ್ಪದೊಂದಿಗೆ ಶತಮಾನ ಪೂರೈಸಿರುವ ಆರ್ಎಸ್ಎಸ್ ಅನ್ನು ರಾಜಕೀಯ ಶಕ್ತಿಯಿಂದ ನಿಯಂತ್ರಿಸುತ್ತೇನೆ ಎಂದುಕೊಳ್ಳುವುದು ಮೂರ್ಖತನದ ಪರಮಾವಧಿ. ನೂತನ ಗೃಹಸಚಿವ ಪ್ರಿಯಾಂಕ್ ಖರ್ಗೆಯವರು ಇನ್ನಾದರೂ ಕ್ಷುಲ್ಲಕ ಹೇಳಿಕೆಗಳ ಬದಲು ರಾಜ್ಯದ ನೈಜ ಸಮಸ್ಯೆ ಬಗ್ಗೆ ಗಮನ ಹರಿಸಲಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಆಕಸ್ಮಿಕವಾಗಿ ಗೃಹ ಸಚಿವರಾಗಿರುವ ಪ್ರಿಯಾಂಕ್ ಖರ್ಗೆಯವರಿಗೆ, ತಾನು ಕಾಂಗ್ರೆಸ್ಸಿನ ರಾಷ್ಟ್ರೀಯ ಅಧ್ಯಕ್ಷರ ಮಗ ಎಂಬುದನ್ನು ಪದೇ ಪದೇ ನೆನಪಿಸುವ ಅನಿವಾರ್ಯತೆ ಬಂದಿರಬಹುದು. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯೂ…

ಕಾಸರಗೋಡು: ಮನೆಯ ಸಮೀಪದ ಅಂಗನವಾಡಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ 11 ವರ್ಷದ…
ಉಡುಪಿ : ಉಡುಪಿ ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕೆಮ್ಮಣ್ಣು-ಹೂಡೆ ಮಾರ್ಗದ ಖಾಸಗಿ ಬಸ್ಸುಗಳ ನಡುವೆ…
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಫಾರ್ಚೂನರ್ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ…
ಕಾಸರಗೋಡು : ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ…
ಕಡಬ : ಮನೆಯಲ್ಲಿದ್ದ ಫ್ರಿಡ್ಜ್ (Refrigerator) ದಿಢೀರನೆ ಸ್ಪೋಟಗೊಂಡು ಮನೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆ…
ವಿಟ್ಲ: ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು…
ಬೆಂಗಳೂರು: ಕಳೆದ ಮಾರ್ಚ್ ತಿಂಗಳಿನಲ್ಲಿ ಬೆಚ್ಚಿ ಬೀಳಿಸಿದ್ದ ನವ ವಿವಾಹಿತ ಸುದೀಪ್ ರೈ ನೆಲ್ಯಾಡಿ ಎಂಬ…
ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ…
ಬೆಂಗಳೂರು: ಹೋಟೆಲ್ಗಳ ಅಡುಗೆ ಮನೆಯಲ್ಲೂ ಗ್ರಾಹಕರು ನೋಡಬಹುದಾದ ರೀತಿಯಲ್ಲಿ ಕ್ಯಾಮೆರಾ ಅಳವಡಿಸುವ ವ್ಯವಸ್ಥೆ ತರಲು ಚಿಂತನೆ ನಡೆಸಲಾಗುತ್ತಿದೆ…
Confirmed
65.10M
Death
6.60M
ಧರ್ಮಸ್ಥಳದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದಿದೆ. ಕುಡ್ಲ ರಾಂಪೇಜ್ ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ಸಿಬ್ಬಂದಿ ಮೇಲೆ ಕೆಲ ಸ್ಥಳೀಯರು ಹಲ್ಲೆ ಮಾಡಿದ್ದಾರೆ. ಅಲ್ಲದೇ ಕ್ಯಾಮೆರಾ ಒಡೆದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಾಳು…

Sign in to your account