Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ಮ್ಯಾಟ್ರಿಮೋನಿ ಆನ್ಲೈನ್ ಪ್ಲಾಟ್ಫಾರ್ಮ್ಗಳ ಮೂಲಕ ಪರಿಚಯ ಮಾಡಿಕೊಂಡು ಮದುವೆಯ ಹೆಸರಿನಲ್ಲಿ ಹಲವಾರು ಯುವತಿಯರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನೊಂದ ಮಹಿಳೆಯೊಬ್ಬರಿಗೆ ಸುಶಾಂತ್ ಪೂಜಾರಿ ಎಂಬಾತ ಮ್ಯಾಟ್ರಿಮೋನಿ ತಾಣದ ಮೂಲಕ ಪರಿಚಯವಾಗಿದ್ದು, 02-02-2025 ರಂದು ಮಹಾರಾಷ್ಟ್ರದ ನವ ಮುಂಬೈಯ ಘನಸೋಳಿಯಲ್ಲಿ ಮದುವೆಯಾಗಿದ್ದನು. ಬಳಿಕ ನಂಬಿಕೆ ಗಳಿಸಿಕೊಂಡು ಹಂತ ಹಂತವಾಗಿ ಒಟ್ಟು ₹6,60,000 ಹಣ ಪಡೆದುಕೊಂಡು 15-11-2025 ರಂದು ನಾಪತ್ತೆಯಾಗಿದ್ದಾನೆ. ಅನುಮಾನಗೊಂಡ ಮಹಿಳೆ ಆತನ ಬಗ್ಗೆ ಮಾಹಿತಿ ಸಂಗ್ರಹಿಸಿದಾಗ, ಇದೇ ರೀತಿಯಲ್ಲಿ ಹಲವೆಡೆ ಯುವತಿಯರನ್ನು ಮದುವೆಯಾಗುತ್ತೇನೆಂದು ನಂಬಿಸಿ…


ಬೆಂಗಳೂರು : ಇಡಿ ಭಾರತವೇ ಎದುರು ನೋಡುತ್ತೀರುವ ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟಟ್-1 ಸಿನೆಮಾ ಟ್ರೈಲರ್ ನಿನ್ನೆ ರಿಲೀಸ್ ಆಗಿದೆ. ಪ್ರೇಕ್ಷಕರಿಂದ ಇದಕ್ಕೆ ಭರ್ಜರಿ ರೆಸ್ಪೋನ್ಸ್ ಸಹ ಸಿಕ್ಕಿದೆ. ಟ್ರೈಲರ್ ರಿಲೀಸ್ ಬಳಿಕ ಪ್ರೆಸ್ಮೀಟ್ನಲ್ಲಿ ಮಾತನಾಡಿರುವ ನಟ ರಿಷಬ್ ಶೆಟ್ಟಿ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ಕಾಂತಾರ ಸಿನಿಮಾ 5 ವರ್ಷದ ದೊಡ್ಡ ಜರ್ನಿ. ಈ ಸಿನಿಮಾ ಕಂಪ್ಲೀಟ್ ಮಾಡೋಕೆ ಆಗ್ತಿರಲಿಲ್ಲ, ಅಷ್ಟು ಅಡೆತಡೆಗಳು ಎದುರಿಸಿದ್ದೀನಿ. ನನ್ನ ಹೆಂಡ್ತಿ ಅದೆಷ್ಟು ಹರಕೆ ಹೊತ್ತಿದ್ದಾಳೋ. ನಾನು ಶೂಟಿಂಗ್ ಹೋಗ್ತಿದ್ರೆ ದೇವರ ಮುಂದೆ ಪ್ರಾರ್ಥನೆ ಮಾಡ್ತಿದ್ಲು.…

ನ್ಯೂಯಾರ್ಕ್(ಯುಎಸ್ಎ): ಭಾನುವಾರ ರಾತ್ರಿ ಇಲ್ಲಿನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಏರ್ ಕೆನಡಾ ವಿಮಾನ, ಬಂದರು ಪ್ರಾಧಿಕಾರದ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಕನಿಷ್ಠ 100 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್ ಪೊಲೀಸ್ ಇಲಾಖೆ ವಿಮಾನ ಡಿಕ್ಕಿಯಾಗಿರುವ ಬಗ್ಗೆ ದೃಢಪಡಿಸಿದೆ. ಆದರೆ ಈ ಬಗ್ಗೆ ತಕ್ಷಣಕ್ಕೆ ಹೆಚ್ಚುವರಿ ಮಾಹಿತಿಯನ್ನು ನೀಡಿಲ್ಲ. ರಾತ್ರಿ 11.38ಕ್ಕೆ ರನ್ವೇಯಲ್ಲಿ ವಿಮಾನ ವಾಹನಕ್ಕೆ ಡಿಕ್ಕಿ ಹೊಡೆದಿರುವುದಾಗಿ ವರದಿಯಾಗಿದೆ. ತಕ್ಷಣ ಅಗ್ನಿಶಾಮಕ ದಳ ಪ್ರತಿಕ್ರಿಯಿಸಿದೆ ಎಂದು ನ್ಯೂಯಾರ್ಕ್ ನಗರದ ಅಗ್ನಿಶಾಮಕ ಇಲಾಖೆ ವಕ್ತಾರರು ತಿಳಿಸಿದ್ದಾರೆ. ವಿಮಾನದ…

ಕೇರಳ: ಕೋತಮಂಗಲಂನಲ್ಲಿ 23 ವರ್ಷದ ಯುವತಿಯೊಬ್ಬಳು ಆತ್ಮಹ*ತ್ಯೆ ಮಾಡಿಕೊಂಡಿದ್ದು ಪೊಲೀಸರು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.ಶಿಕ್ಷಕ ತರಬೇತಿ…
ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ…
ಮಂಗಳೂರು : ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಶನ್ ವತಿಯಿಂದ ನಗರದ ಉಳ್ಳಾಲದಲ್ಲಿ ಏಳು ದಿನಗಳ ಕಾಲ ಬೃಹತ್…
ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್…
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲದ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ದೊರೆತ ಉತ್ತರದ…
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು…
ಇತ್ತೀಚೆಗೆ ಅಗಲಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಿಜೆಪಿ ಮುಖಂಡರಾದ ಶ್ರೀ ಸತೀಶ್ ಪ್ರಭು…
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರ ಕರಣದ ದೂರುದಾರನನ್ನು ಎಸ್.ಐ.ಟಿ…
ಮಂಗಳೂರು : ಕರಾವಳಿ ಸಿನಿಪ್ರಿಯರಿಗೆ ಮನರಂಜನೆಯ ಹೊಸ ಕಾಣಿಕೆಯಾಗಿರುವ “90 ಎಮ್ ಎಲ್” ತುಳು ಚಲನಚಿತ್ರವು ಏಪ್ರಿಲ್…
Confirmed
65.10M
Death
6.60M
ಬೆಂಗಳೂರು: ನಾಡಿನ ಪ್ರತಿಷ್ಠಿತ ಕನ್ನಡಪ್ರಭ ದಿನಪತ್ರಿಕೆ ಹಾಗೂ ಏಷ್ಯಾನೆಟ್ ಸುವರ್ಣನ್ಯೂಸ್ ಸುದ್ದಿವಾಹಿನಿ ಸಂಸ್ಥೆಯು ನೇರ ದಿಟ್ಟ ನಿರಂತರ ಸುದ್ದಿಗಳೊಂದಿಗೆ ಸಾಮಾಜಿಕ ಕಳಕಳಿಯುಳ್ಳ ಅಭಿಯಾನಗಳ ಮೂಲಕ ಜನರ ಮೆಚ್ಚುಗೆಯನ್ನು ಪಡೆದಿದೆ. ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಪುರಸ್ಕರಿಸಲು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ…

Sign in to your account