Hot News
- Quick Links
- Technology
- Business
- Science
- Covid-19 Statistics
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು. ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು. ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್ ತೋರಿಸಿದಂತ…


ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್ ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಇಂದು ಮಂಡಿಸಿದ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಬಡವರು, ಶೋಷಿತ ವರ್ಗ ಕಲ್ಯಾಣದತ್ತ ಹೊಂದಿರುವ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದು,…
ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಜ್ವಲ್ ಯುವಕ ಮಂಡಲ (ರಿ ) ಸೂಟರ್ ಪೇಟೆ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ಇವರ ಸಹಕಾರದೊಂದಿಗೆ ಮತ್ತು ಅಸ್ತ್ರ ಗ್ರೂಪ್ ಸಿಇಓ ಲಂಚುಲಾಲ್ ಇವರ ಪ್ರಧಾನ ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 26 , 2025 ರಂದು ಎಕ್ಕೂರಿನ ಫಿಷರೀಸ್ ಕಾಲೇಜಿನಲ್ಲಿ ನಡೆಯುವ "ಬಲೇ ಗೊಬ್ಬುಗ ಕೆಸರ್ ಡೊಂಜಿ ದಿನ" ಕಾರ್ಯಕ್ರಮದ ಆಹ್ವಾನ ಪತ್ರಿಕೆಯ ಬಿಡುಗಡೆಯನ್ನು ಮಾನ್ಯ ಶಾಸಕರಾದ ಡಿ.ವೇದವ್ಯಾಸ ಕಾಮತ್ ಜರುಗಿಸಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಸಲಹೆಗಾರರಾದ ಕೆ.ಕೆ ಪೇಜಾವರ, ಯು.ಬಿ ಪ್ರಥ್ವಿರಾಜ್ ಬಂಗೇರ ಹಾಗೂ…

ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ…
ಮೂಡುಬಿದಿರೆ: ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಬಂಧ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ…
ಮಂಗಳೂರು: ಕೆನರಾ ಹೈಸ್ಕೂಲ್, ಅಸೋಸಿಯೇಷನ್ ಎಂಬ ಪ್ರಸಿದ್ಧ ಹಾಗೂ ಮೌಲ್ಯಾಧಾರಿತ ಶಿಕ್ಷಣಕ್ಕೆ ಬದ್ಧವಾದ ಸಂಸ್ಥೆಯಿಂದ 1973ರಲ್ಲಿ…
ಪುತ್ತೂರು : ಸಾಕು ನಾಯಿಗಳೆಂದರೆ ಕೇವಲ ಪ್ರಾಣಿಗಳಲ್ಲ, ಅವು ಮನೆಯ ಒಂದು ಅವಿಭಾಜ್ಯ ಅಂಗ ಎಂಬುದನ್ನು…
ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್…
ಉಡುಪಿ : ಟೂರಿಸ್ಟ್ ಬೋಟ್ ಮಗುಚಿ ಬಿದ್ದ ಪರಿಣಾಮ ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾದ ಘಟನೆ ಉಡುಪಿ…
ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ…
ಮಂಗಳೂರು: ನ್ಯೂ ಫ್ರೆಂಡ್ಸ್ ಕಾಪಿಗುಡ್ಡ (ರಿ.) ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಕಾಶ ಭವನ,…
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ…
Confirmed
65.10M
Death
6.60M
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರನ್ನ ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಅಂತ ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನಡಿ…

Sign in to your account