Hot News
- Quick Links
- Technology
- Business
- Science
- Covid-19 Statistics
ಡಿಮೋನಾ: ಇರಾನ್ ಯುದ್ಧ 3 ವಾರಗಳಿಂದ ನಡೆಯುತ್ತಿದೆ. ಆದರೂ ಯುದ್ಧದ ತೀವ್ರತೆ ಕಡಿಮೆಯಾಗುತ್ತಿಲ್ಲ. ಅಮೆರಿಕ ಮತ್ತು ಇಸ್ರೇಲ್ ಇನ್ನೂ ಇರಾನ್ ಮೇಲೆ ಬಾಂಬ್ಗಳ ಮಳೆ ಸುರಿಸುತ್ತಿವೆ. ಮತ್ತೊಂದೆಡೆ, ಪ್ರತೀಕಾರವಾಗಿ, ಇರಾನ್ ಗಲ್ಫ್ ರಾಷ್ಟ್ರಗಳ ಮೇಲೆ ಹಾಗೂ ಇಸ್ರೇಲ್ ಮೇಲೆ ದಾಳಿ ಮಾಡುತ್ತಿದೆ. ಈ ಮಧ್ಯೆ ಇರಾನ್ , ಇಸ್ರೇಲ್ ‘ಪರಮಾಣು ನಗರ’ ಎಂದು ಹೇಳಲಾಗುವ ಡಿಮೋನಾ ಮೇಲೆ ದಾಳಿ ಮಾಡಿದೆ. ಡಿಮೋನಾವನ್ನು ಇಸ್ರೇಲ್ನಲ್ಲಿ ‘ಲಿಟಲ್ ಇಂಡಿಯಾ’ ಎಂದು ಕರೆಯಲಾಗುತ್ತದೆ. ಈ ದಾಳಿಯಲ್ಲಿ ಒಟ್ಟು 33 ಜನರು ಗಾಯಗೊಂಡಿದ್ದು, ಇವರೆಲ್ಲರೂ ಭಾರತೀಯ ಮೂಲದವರಾಗಿದ್ದಾರೆ. ‘ಲಿಟಲ್ ಇಂಡಿಯಾ‘ ಎಂದು…


ನವದೆಹಲಿ : 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 15.50 ರೂ. ಏರಿಕೆ ಮಾಡುವ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ ಏರಿಕೆಯ ಶಾಕ್ ಕೊಟ್ಟಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಮಾರುಕಟ್ಟೆ ಕಂಪನಿಗಳು ಹೊಸ ಪರಿಷ್ಕರಣೆಯನ್ನು ಘೋಷಿಸಿದ್ದು, ಇಂದಿನಿಂದಲೇ ಈ ದರ ಜಾರಿಗೆ ಬರಲಿದೆ. ದೇಶೀಯ ಬಳಕೆಗೆ ಬಳಸುವ 14.2 ಕೆಜಿ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ನವದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 15.50 ರೂ. ಬೆಲೆ ಏರಿಕೆಯಾಗುವ ಮೂಲಕ, ಸಿಲಿಂಡರ್ ಬೆಲೆ 1595.50 ರೂ. ತಲುಪಿದೆ.…

ಧರ್ಮಸ್ಥಳ ಫೈಲ್ಸ್ ಸಿನಿಮಾ ಜೊತೆಗೆ ವೆಬ್ ಸಿರೀಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಈಗಾಗಲೇ ಫೀಲ್ಮ್ ಚೇಂಬರ್ ನಲ್ಲಿ ಟೈಟಲ್ ನೋಂದಣಿಯನ್ನು ಚಿತ್ರತಂಡ ಮಾಡಿಸಿದೆ. ಧರ್ಮಸ್ಥಳ ಫೈಲ್ಸ್ ಸಿನಿಮಾ ಜೊತೆಗೆ ವೆಬ್ ಸಿರೀಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಈಗಾಗಲೇ ಫೀಲ್ಮ್ ಚೇಂಬರ್ ನಲ್ಲಿ ಟೈಟಲ್ ನೋಂದಣಿಯನ್ನು ಚಿತ್ರತಂಡ ಮಾಡಿಸಿದ್ದು, ಫಿಲ್ಮ್ ಚೇಂಬರ್ ಟೈಟಲ್ ಕಮಿಟಿಯಿಂದಲೂ ಸಿನಿಮಾಗೆ ಅನುಮತಿ ಸಿಕ್ಕಿದೆ. ಈಗಾಗಲೇ ನಿರ್ದೇಶಕರಿಂದ ಚಿತ್ರತಂಡ ಕಥೆ ತಯಾರು ಮಾಡಲಾಗಿದೆ. ಮಲಯಾಳಿ ನಿರ್ದೇಶಕ ವಿ.ಕೆ. ಪ್ರಕಾಶ್ ರಿಂದ ಸಿನಿಮಾ ಮಾಡಲು ಪ್ಲ್ಯಾನ್ ಮಾಡಲಾಗಿದೆ. ಸಿನಿಮಾಗೆ ಕತೆಯನ್ನು ಎಂ.ಎಸ್. ರಮೇಶ್…

ಮೂಡುಬಿದಿರೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆಯತ್ನಿಸಿ ಆಕೆಯ ನಗ್ನ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು…
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ…
ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ…
ಉಡುಪಿ: ಕಾಪು ಕ್ಷೇತ್ರದ ಅಭಿವೃದ್ಧಿ, ಜನಪರ ಕಾರ್ಯಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಡ್ಡಿಪಡಿಸಿ ಚಿಲ್ಲರೆ…
ಬೆಳ್ತಂಗಡಿ : ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರು ಗುರುತಿಸಿದ ಸ್ಥಳದಲ್ಲಿ ಮೃತದೇಹ ಪತ್ತೆ…
ಮಂಗಳೂರು ; ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿಯಾದ ಘಟನೆ ಮಂಗಳೂರಿನ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಬೆಳ್ತಂಗಡಿ: ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ನಡೆದಿದೆ.…
ಕಾಸರಗೋಡು: ಕೇರಳದ ಮಹಿಳೆಯೋರ್ವಳು ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 17ರ ಹರೆಯದ ಬಾಲಕನನ್ನು ಕೊಲ್ಲೂರಿಗೆ ಕರೆದೊಯ್ದು…
ಕಾರ್ಕಳ: ಮಿಯಾರು ಕಂಬಳಕ್ರಾಸ್ ಬಳಿ ಇಂದು ಮಧ್ಯಾಹ್ನ ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ…
Confirmed
65.10M
Death
6.60M
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.ಪೋಸ್ಟ್ ಮಾಡಿದಾತನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಉಳ್ಳಾಲದ ಮಸೀದಿ ಬಳಿ…

Sign in to your account