Hot News
- Quick Links
- Technology
- Business
- Science
- Covid-19 Statistics
ಬೆಂಗಳೂರು : 16 ನೇ ಮಹಡಿಯಿಂದ ಬಿದ್ದು (ಸ್ಕಿಜೋಫ್ರೆನಿಯಾ)ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಂಗಳೂರು ಮೂಲದ ಯುವಕ ಮೃತಪಟ್ಟ ಘಟನೆ ಬೆಂಗಳೂರಿನ ಶೆಟ್ಟಿಹಳ್ಳಿ ಪ್ರಿನ್ಸ್ ಟೌನ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಮಂಗಳೂರು ಮೂಲದ ಕಿಶೋರ್ ಮತ್ತು ಜಯಶ್ರೀ ದಂಪತಿಗಳ ಪುತ್ರ ನಿಕ್ಷೇಪ್ (26) ಸ್ಥಳದಲ್ಲೇ ಸಾವನಪ್ಪಿದ ಯುವಕ.ಯೂರೋಪ್ನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಮುಗಿಸಿ ಬಂದಿದ್ದ ಈತಇತ್ತೀಚೆಗೆ ತಂದೆಯ ಮೇಲೂ ಅಟ್ಯಾಕ್ ಮಾಡಿದ್ದ ಅರೋಪ ಕೇಳಿಬಂದಿತ್ತುಕಳೆದೆರಡು ದಿನದಿಂದ ಹೆಸರಘಟ್ಟದ ಗೌಡಿಯ ಮಠದಲ್ಲಿದ್ದ ಮೃತ ನಿಕ್ಷೇಪ್,ಇಂದು ಅಪಾರ್ಟ್ಮೆಂಟ್ಗೆ ಬಂದಿದ್ದು, ಮನೆಗೆ ಬಾರದೆ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಪಾರ್ಟ್ಮೆಂಟ್ ನಿವಾಸಿಗಳಿಂದ…


ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮೀಣ ಅಂಚೆ ವಿತರಕ ಸುರೇಶ್ (35) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು 2023ರ ಡಿಸೆಂಬರ್ ನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7 ರಂದು ದೂರು ನೀಡಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ, ಅಂಚೆ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟೋಲ್ಗೇಟ್ಗಳ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇವಲ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ 3 ಟೋಲ್ಗೇಟ್ಗಳು ಕಾರ್ಯನಿರ್ವಹಿಸುತ್ತಿರುವುದರ ನಡುವೆಯೇ, ಇನ್ನೂ 3 ಟೋಲ್ಗೇಟ್ಗಳನ್ನು ಸ್ಥಾಪಿಸಲು ಸರ್ಕಾರ ಮುಂದಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮದ ಪ್ರಕಾರ, ಒಂದು ಟೋಲ್ಗೇಟ್ನಿಂದ ಮತ್ತೊಂದು ಟೋಲ್ಗೇಟ್ಗೆ ಕನಿಷ್ಠ 60 ಕಿ.ಮೀ ಅಂತರ ಇರಬೇಕು. ಆದರೆ ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ಗೇಟ್ನಿಂದ ಸುಮಾರು 30 ಕಿ.ಮೀ ಅಂತರದಲ್ಲಿ ತಲಪಾಡಿ ಟೋಲ್ಗೇಟ್ ಮತ್ತು 42 ಕಿ.ಮೀ ಅಂತರದಲ್ಲಿ ಹೆಜಮಾಡಿ ಟೋಲ್ಗೇಟ್ ಇರುವುದರಿಂದ…

ಬೆಂಗಳೂರು: ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ವಾಸವಿದ್ದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಷ್ಯಾಗೆ…
ಮಸ್ಕತ್ : ಓಮನ್ನ ಉತ್ತರ ಅಲ್ ಬಟಿನಾ ಗವರ್ನರೇಟ್ನ ಲಿವಾದ ವಿಲಾಯತ್ನಲ್ಲಿ ಭಾನುವಾರ ನಡೆದ ಭೀಕರ…
ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ…
ನವದೆಹಲಿ : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬೆಂಗಾವಲಾಗಿ ನಿಂತು ತಮ್ಮ ಶಿಸ್ತು ಮತ್ತು…
ಮಂಗಳೂರು: ಭೂ ವ್ಯವಹಾರದ ವ್ಯಾಜ್ಯದ ಕೋಪದಿಂದ ಕಾರಿನಲ್ಲಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊ ತೆದು…
ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಸಂಭವಿಸಿದ…
ಬಂಟ್ವಾಳ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ…
ಶಿರಸಿ: 2019 ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ…
ಮಂಗಳೂರು : ಪುತ್ತೂರಿನ ಐತಿಹಾಸಿಕ ಹಾಗೂ ಪವಿತ್ರ ಕ್ಷೇತ್ರವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವು ಶತಮಾನಗಳ ಕಾಲ…
Confirmed
65.10M
Death
6.60M
ಬೆಂಗಳೂರು: ಪ್ರೀತಿಯ ಹೆಸರಲ್ಲಿ ಮನುಷ್ಯ ಎಷ್ಟು ಕ್ರೂರಿಯಾಗಬಹುದು ಎಂಬುದಕ್ಕೆ ರಾಜಧಾನಿಯ ಅಂಜನಾನಗರದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. “ವೆಸ್ಟರ್ನ್ ಸ್ಟೈಲ್ನಲ್ಲಿ ಪ್ರಪೋಸ್ ಮಾಡುತ್ತೇನೆ” ಎಂದು ನಂಬಿಸಿ, ಲಿವ್-ಇನ್ ಸಂಬಂಧದಲ್ಲಿದ್ದ ಪ್ರಿಯಕರನ ಕೈಕಾಲು ಕಟ್ಟಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ…

Sign in to your account