ಸವದತ್ತಿಯಲ್ಲಿ ಜಮೀನು ಕೆಲಸದ ವೇಳೆ ಕೂಲಿ ಕಾರ್ಮಿಕರಿಗೆ ನಿಧಿ ಪತ್ತೆ..!

ಬೆಳಗಾವಿ: ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಕೂಲಿ ಕಾರ್ಮಿಕರಿಗೆ ಜಮೀನು ಅಭಿವೃದ್ಧಿ ಕಾಮಗಾರಿ ವೇಳೆ ಅಗೆಯುತ್ತಿದ್ದಾಗ ಗಂಗರ ಕಾಲದ ಚಿನ್ನದ  ನಿಧಿ ಪತ್ತೆಯಾಗಿದೆ. ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುವಾಗ ಗಡಿಗೆಯಲ್ಲಿ 14‌ ಚಿನ್ನದ ನಾಣ್ಯಗಳು ಕಾರ್ಮಿಕರಿಗೆ ಸಿಕ್ಕಿವೆ. ಸುಮಾರು 54.8 ಗ್ರಾಂ ತೂಕದ 8.27 ಲಕ್ಷ ರೂ. ಮೌಲ್ಯದ ನಾಣ್ಯಗಳಾಗಿವೆ. ನಿಧಿಯನ್ನು ಅಧಿಕಾರಿಗಳಿಗೆ ಒಪ್ಪಿಸಿ ಕೂಲಿ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಪಿಡಿಒ, ತಾಲೂಕು ಪಂಚಾಯ್ತಿ ಸಿಬ್ಬಂದಿ ಸಮ್ಮುಖದಲ್ಲಿ ಸವದತ್ತಿ ತಹಶೀಲ್ದಾರ್‌ ಅವರಿಗೆ ನಾಣ್ಯಗಳನ್ನು ಹಸ್ತಾಂತರ ಮಾಡಲಾಗಿದೆ. ಈ ಎಲ್ಲಾ ನಾಣ್ಯಗಳನ್ನು…

Prakhara News

ಮುಡಿಪು: ಜೆನಿತ್ ಸ್ಕೂಲ್ ಗೆ ದ್ವಿಗುಣ ಸಂಭ್ರಮ – ಪ್ರತಿಷ್ಠಿತ MEIF ಪ್ರಶಸ್ತಿಗೆ ಭಾಜನ

ಮುಡಿಪು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ, ಈ ಅಪೂರ್ವ ಸಾಧನೆಗಾಗಿ ಎಂ.ಇ.ಐ.ಎಫ್ (MEIF) ಪ್ರಶಸ್ತಿಗೆ ಭಾಜನವಾಗಿದೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಸಮರ್ಪಣೆ ಹಾಗೂ ಪೋಷಕರ ನಿರಂತರ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ.ಇದಲ್ಲದೆ, ಎಂ.ಇ.ಐ.ಎಫ್ ವತಿಯಿಂದ ಆಯೋಜಿಸಲಾದ ಮಾರ್ಚ್ ಪಾಸ್ಟ್ ಸ್ಪರ್ಧೆಯಲ್ಲಿ ಜೆನಿತ್ ಸ್ಕೂಲ್, ಮುಡಿಪು ವಿದ್ಯಾರ್ಥಿಗಳು ದ್ವಿತೀಯ ಬಹುಮಾನ ಪಡೆದು ಶಾಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಈ ಎರಡೂ ಸಾಧನೆಗಳಿಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಿಗೆ ಜೆನಿತ್ ಸ್ಕೂಲ್, ಮುಡಿಪು ಆಡಳಿತ ಮಂಡಳಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.

Prakhara News

ಮಂಗಳೂರು: ಕ್ರಿಪ್ಟೋ ಟ್ರೇಡಿಂಗ್ ಹೆಸರಲ್ಲಿ ಸಾಫ್ಟ್‌ವೇರ್ ಡೆವಲಪರ್ ಯುವತಿಗೆ 6.42 ಲಕ್ಷ ರೂ. ಆನ್‌ಲೈನ್ ವಂಚನೆ..!

ಮಂಗಳೂರು : ಕ್ರಿಪ್ಟೋ ಕರೆನ್ಸಿ ಹೂಡಿಕೆಯ ಹೆಸರಿನಲ್ಲಿ ನೂರು ದಿನಗಳಲ್ಲಿ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ನಂಬಿಸಿ ಮಂಗಳೂರಿನ ಖಾಸಗಿ ಕಂಪನಿಯೊಂದರ ಸಾಫ್ಟ್‌ವೇರ್ ಡೆವಲಪರ್ ಯುವತಿಯೊಬ್ಬರಿಗೆ ಬರೋಬ್ಬರಿ 6,42,000 ರೂಪಾಯಿ ಆನ್‌ಲೈನ್ ವಂಚನೆ ಮಾಡಲಾದ ಘಟನೆ ಬೆಳಕಿಗೆ ಬಂದಿದೆ. ವಂಚನೆಗೆ ಒಳಗಾದ 28 ವರ್ಷದ ಯುವತಿ ಈ ಕುರಿತು ಸೈಬರ್ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರಿನ ಸಾರಾಂಶದ ಪ್ರಕಾರ, ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಪಿರ್ಯಾದಿದಾರರಿಗೆ 2026ರ ಮಾರ್ಚ್ ತಿಂಗಳಿನಲ್ಲಿ ಅವರ ಪರಿಚಯಸ್ಥರೊಬ್ಬರು ವಾಟ್ಸ್ ಆಪ್ (WhatsApp) ಸಂದೇಶವೊಂದನ್ನು ಕಳುಹಿಸಿದ್ದರು. ಅದರಲ್ಲಿ ‘BG…

Prakhara News
- Sponsored -
Ad imageAd image
Weather
22°C
New York
overcast clouds
23° _ 20°
79%
4 km/h
Sun
28 °C
Mon
25 °C
Tue
22 °C
Wed
25 °C
Thu
25 °C

Follow US

Discover Categories

ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬರೆ: ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳ, ಮೂರು ತಿಂಗಳಲ್ಲಿ ಎರಡನೇ ಬಾರಿ ಏರಿಕೆ!

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ.…

Prakhara News

ಉಳ್ಳಾಲ: ಬುರ್ಖಾ ಧರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದ ಕುಖ್ಯಾತ ರೌಡಿ ಆಸಾಮಿ ಇಮ್ರಾನ್ ಬಂಧನ

ಮಂಗಳೂರು: ಹಲವು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದರೂ ಹಾಜರಾಗದೆ, ಬುರ್ಖಾ ಧರಿಸಿ ಪೊಲೀಸರ ಕಣ್ಣಪ್ಪಿಸಿ ತಲೆಮರೆಸಿಕೊಂಡು…

Prakhara News

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ: ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

ಮಂಗಳೂರು: “ಜಯಕಿರಣ ಫಿಲಂಸ್ ಲಾಂಛನದಲ್ಲಿ , ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ…

Prakhara News

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಸಾವು

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ…

Prakhara News

ಮುಂಬೈ: 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಕೇರಳದ ಮಾಜಿ ಸೌಂದರ್ಯ ಸ್ಪರ್ಧಿ ಅರೆಸ್ಟ್

ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್‌ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ…

Prakhara News

ಮಂಗಳೂರು- ಮೈಸೂರು ವಿಭಾಗಕ್ಕೆ ವಿಲೀನ: ‘ಪಾಲಕ್ಕಾಡ್‌ಗೆ ಓಣಂ ಹಬ್ಬದ ದುಃಖದ ಕೊಡುಗೆ’ ಎಂದ ಕೇರಳ; ₹600 ಕೋಟಿ ಆದಾಯ ನಷ್ಟದ ಕಳವಳ..!

ಮಂಗಳೂರು/ಪಾಲಕ್ಕಾಡ್: ಮಂಗಳೂರು ರೈಲ್ವೇ ಪ್ರದೇಶವನ್ನು ದಕ್ಷಿಣ ರೈಲ್ವೆಯ (Southern Railway) ಪಾಲಕ್ಕಾಡ್ ವಿಭಾಗದಿಂದ ನೈಋತ್ಯ ರೈಲ್ವೆಯ…

Prakhara News

ಮಂಗಳೂರಿನಲ್ಲಿ ಏಕಕಾಲಕ್ಕೆ ನಾಲ್ಕು ಅದ್ದೂರಿ ಸಭಾಭವನಗಳ ಲೋಕಾರ್ಪಣೆ : ಕೃಷ್ಣ ಜೆ. ಪಾಲೆಮಾರ್

ಮಂಗಳೂರು: ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ…

Prakhara News

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ನಿವೃತ್ತಿ ಘೋಷಣೆ

ಮುಂಬೈ : ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ..!

ಮಂಗಳೂರು : ಅಪ್ರಾಪ್ತ ಬಾಲಕಿಯ ಪ್ರೀತಿಯ ಮನವೊಲಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಸ್ನಾನದ ವೀಡಿಯೊ ಸ್ಕ್ರೀನ್‌ಶಾಟ್ ತೆಗೆದು ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ…

Prakhara News

Follow Writers

Prakhara News 1705 Articles
- Sponsored -
Ad image