ಕುಂದಾಪುರ: ಸ್ಕೂಟರ್‌ಗೆ ಟಿಪ್ಪರ್ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ದಾರುಣ ಸಾವು

ಕುಂದಾಪುರ : ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಬೀಜಾಡಿ ಡಿವೈಡರ್ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಡ್ಡರ್ಸೆ ನೀರುಕೊಡ್ಲು ನಿವಾಸಿ ಶಾರದಾ (55) ಮೃತ ದುರ್ದೈವಿ. ಶಾರದಾ ಅವರು ತಮ್ಮ ಮಗನೊಂದಿಗೆ ಸ್ಕೂಟರ್‌ನಲ್ಲಿ ಕೋಟೇಶ್ವರದ ಅಂಕದಕಟ್ಟೆಯಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದರು. ಬೀಜಾಡಿ ಡಿವೈಡರ್ ಸಮೀಪ ಸಾಗುತ್ತಿದ್ದಾಗ, ಹಿಂದಿನಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿಯೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನ ಹಿಂಬದಿಯಲ್ಲಿ ಕುಳಿತಿದ್ದ ಶಾರದಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ…

Prakhara News

ಮಡಿಕೇರಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ಮೈಸೂರಿನ ಯುವತಿ ಉಸಿರುಗಟ್ಟಿ ಸಾವು

ಮಡಿಕೇರಿ : ಕೊಡಗಿಗೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿಯೊಬ್ಬರು ಹೋಂಸ್ಟೇ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿಯಾದ ವಿನೂತ (27) ಮೃತಪಟ್ಟ ದುರ್ದೈವಿ ಪ್ರವಾಸಿ ಮಹಿಳೆಯಾಗಿದ್ದಾರೆ. ಮೈಸೂರಿನಿಂದ ಕೊಡಗು ಪ್ರವಾಸಕ್ಕೆಂದು ಆಗಮಿಸಿದ್ದ ವಿನೂತ, ಸೋಮವಾರಪೇಟೆಯ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ತಂಗಿದ್ದರು. ಜೂನ್ 7ರ ಭಾನುವಾರ ಬೆಳಗ್ಗೆ ಸ್ನಾನ ಮಾಡಲು ಬಾತ್‌ರೂಮಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘೋರ ದುರಂತ ಸಂಭವಿಸಿದೆ. ವಿನೂತ ಅವರು ಸ್ನಾನ ಮಾಡಲು ಹೋದಾಗ ಬಾತ್‌ರೂಮ್‌ನಲ್ಲಿದ್ದ ಗ್ಯಾಸ್ ಗೀಸರ್‌ನಿಂದ…

Prakhara News

ಮಾಸ್ಕ್ ಮ್ಯಾನ್ ತಂದ ತಲೆ ಬುರುಡೆ ಪುರುಷನದ್ದು- FSL ವರದಿ

 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ಚೆನ್ನಯ್ಯನನ್ನು ಅರೆಸ್ಟ್ ಮಾಡಿ ತೀವ್ರ ತನಿಖೆ ನಡೆಸಿದ್ದಾರೆ ಅಲ್ಲದೆ ಇಂದು ಮಹೇಶ ಶೆಟ್ಟಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್ ಪತ್ತೆ ಮಾಡಿದ್ದು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಚಿನ್ನಯ ಇದು ಹೆಣ್ಣುಮಗಳ ತಲೆ ಬುರುಡೆ ಎಂದು ತಂದುಕೊಟ್ಟಿದ್ದ. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಇದು ಪುರುಷರ ತಲೆ ಬುರುಡೆ ಎಂದು ಬೆಳಕಿಗೆ ಬಂದಿದೆ. ಚಿನ್ನಯ್ಯ ತಂದ ಬುರುಡೆಯ ಎಫ್ ಎಸ್ ಎಲ್ ವರದಿ ಅಂಶ ಬಯಲಾಗಿದ್ದು…

Prakhara News
- Sponsored -
Ad imageAd image
Weather
18°C
New York
overcast clouds
19° _ 16°
79%
3 km/h
Wed
25 °C
Thu
31 °C
Fri
29 °C
Sat
27 °C
Sun
24 °C

Follow US

Discover Categories

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ..!

ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ…

Prakhara News

ಕುಂದಾಪುರ: ಬಾಲಕನ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಪ್ರಕರಣ- ಇಬ್ಬರ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು…

Prakhara News

ಧರ್ಮಸ್ಥಳ ಫೈಲ್ಸ್ ಸಿನಿಮಾ ಜೊತೆಗೆ ವೆಬ್ ಸಿರೀಸ್ : ಫಿಲ್ಮ್ ಚೇಂಬರ್ ನಲ್ಲಿ ಟೈಟಲ್ ನೊಂದಣಿ.!

 ಧರ್ಮಸ್ಥಳ ಫೈಲ್ಸ್ ಸಿನಿಮಾ ಜೊತೆಗೆ ವೆಬ್ ಸಿರೀಸ್ ಮಾಡಲು ಸಿದ್ಧತೆ ಮಾಡಲಾಗಿದೆ. ಈಗಾಗಲೇ ಫೀಲ್ಮ್ ಚೇಂಬರ್…

Prakhara News

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ; ಮಗು ಸೇರಿ ನಾಲ್ವರಿಗೆ ಗಾಯ.

ಸುಳ್ಯ : ಬುಧವಾರ ಬೆಳಿಗ್ಗೆ ಅರಂತೋಡು ಬಳಿಯ ದೇವರಕೊಲ್ಲಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾದ…

Prakhara News

ಮಂಗಳೂರು: ಫ್ಯಾಷನ್ ಡಿಸೈನರ್ ಯಜ್ಞೇಶ್ ಉಳ್ಳಾಲ ಆತ್ಮಹತ್ಯೆಗೆ ಶರಣು

ಮಂಗಳೂರು: ಫ್ಯಾಷನ್ ಡಿಸೈನರ್ ಹಾಗೂ ಮೇಕ್ ಅಪ್ ಉದ್ಯಮದಲ್ಲಿ ತನ್ನನು ತೊಡಗಿಸಿಕೊಂಡಿದ್ದ ಅವಿವಾಹಿತ ಯುವಕನೋರ್ವ ಮನೆಯಲ್ಲಿ…

Prakhara News

ಲೋಕಾಯುಕ್ತ ಬಲೆಗೆ ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ – 3 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಪತ್ತೆ

ಮಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ…

Prakhara News

ಮಾದಕ ವಸ್ತು ಮಾರಾಟ – ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ!

ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು…

Prakhara News

ಕುವೈಟ್‌ನ ನೀರು ಶುದ್ಧೀಕರಣ ಘಟಕದ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು

ಕುವೈತ್‌ನಲ್ಲಿ ಕುಡಿಯುವ ನೀರಿನ ಸಂಸ್ಕರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾನೆ.…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ: ಪಿ.ಬಿ.ಹರೀಶ್ ರೈ

ಮಂಗಳೂರು : ಮಾಧ್ಯಮವು ಸಮಾಜದ ಕೈಗನ್ನಡಿ. ಮಾಧ್ಯಮಗಳು ಸಮಾಜದ ನೈಜ ಚಿತ್ರಣವನ್ನು, ಆಗುಹೋಗುಗಳನ್ನು, ಸಾಧನೆ ಮತ್ತು ಸಮಸ್ಯೆಗಳನ್ನು ನೇರವಾಗಿ ಜನತೆಗೆ ತಲುಪಿಸುತ್ತಿವೆ. ಸತ್ಯದ ಅನಾವರಣ ಮಾಧ್ಯಮದ ಜವಾಬ್ದಾರಿ ಎಂದು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಹೇಳಿದರು. ರೋಟರಿ ಕ್ಲಬ್…

Prakhara News

Follow Writers

Prakhara News 1242 Articles
- Sponsored -
Ad image