Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪ್ರದೇಶದ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.ಪೋಸ್ಟ್ ಮಾಡಿದಾತನಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಇನ್ಸ್ಟಾಗ್ರಾಂ ಖಾತೆಯಿಂದ ಪೋಸ್ಟ್ ಮಾಡಲಾಗಿತ್ತು.ಈ ಕಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತನಾಗಿ ಗುರುತಿಸಿಕೊಂಡು ಕೊಲೆಯಾಗಿದ್ದ ಸುಹಾಸ್ ಶೆಟ್ಟಿ ಅವರ ಭಾವಚಿತ್ರ ಹೊಂದಿದ್ದ ಇನ್ಸ್ಟಾಗ್ರಾಂ ಪೇಜ್ನಲ್ಲಿ ಪೋಸ್ಟ್…


ಮುಂಬೈ : ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಪದ್ಮವಿಭೂಷಣ ಪುರಸ್ಕೃತೆ ಆಶಾ ಭೋಸ್ಲೆ (92) ಅವರು ಶನಿವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ ಸಂಬಂಧಿ ಮತ್ತು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 1933 ರಲ್ಲಿ ಜನಿಸಿದ ಆಶಾ ಅವರು ತಮ್ಮ 9ನೇ ವಯಸ್ಸಿನಲ್ಲೇ ಗಾಯನ ವೃತ್ತಿ ಆರಂಭಿಸಿದ್ದರು. 1943 ರಲ್ಲಿ ಮೊದಲ ಚಲನಚಿತ್ರ ಗೀತೆ ಹಾಡುವ ಮೂಲಕ ಶುರುವಾದ ಇವರ ಪಯಣ ಏಳು ದಶಕಗಳ ಕಾಲ ನಿರಂತರವಾಗಿ ಸಾಗಿತು. ಹಿಂದಿ, ಕನ್ನಡ ಸೇರಿದಂತೆ 20ಕ್ಕೂ…

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ’ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ”…

ಮಂಗಳೂರು: ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ…
ಮಂಗಳೂರು: ಮಂಗಳೂರು ದಕ್ಷಿಣ ವಲಯ-1 ವ್ಯಾಪ್ತಿಯ ಕದ್ರಿ, ಲೋಬೊ ಲೇನ್ನಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ನಕಲಿ…
ಮಂಗಳೂರು: ತುಳುನಾಡು ಶಾಂತಿ, ಸಹಬಾಳ್ವೆ ಮತ್ತು ಭ್ರಾತೃತ್ವದ ನೆಲೆವೀಡು. ನಮ್ಮ ಈ ಪುಣ್ಯಭೂಮಿಯ ಪರಂಪರೆ ಮತ್ತು…
ಉಡುಪಿ : ಟೂರಿಸ್ಟ್ ಬೋಟ್ ಮಗುಚಿ ಬಿದ್ದ ಪರಿಣಾಮ ನಾಲ್ವರು ಪ್ರವಾಸಿಗರ ಸ್ಥಿತಿ ಗಂಭೀರವಾದ ಘಟನೆ ಉಡುಪಿ…
ಬೆಂಗಳೂರು: ನಟ ಉಪೇಂದ್ರ ಪ್ರಿಯಾಂಕ ಮೊಬೈಲ್ ಹ್ಯಾಕ್ ಆಗಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ಉಪೇಂದ್ರ…
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ…
ಮಂಗಳೂರು: ಕಳೆದ ಆರು ವರ್ಷಗಳಿಂದ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದ, ಭಾರೀ ಹಣಕ್ಕಾಗಿ ನಡೆದ ಕೊಲೆ ಪ್ರಕರಣದ…
ಸುಳ್ಯ : ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ…
ಬೆಳ್ತಂಗಡಿ: ಕೊಕ್ಕಡ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗ್ರಾಮಸ್ಥರು ತೀವ್ರ ಭೀತಿಯಲ್ಲಿ ದಿನದೂಡುವಂತಾಗಿದೆ.…
Confirmed
65.10M
Death
6.60M
ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿನ ತಲ್ಲಣಗಳ ಎಫೆಕ್ಟ್ ಈಗ ನೇರವಾಗಿ ದೇಶದ ಗೃಹಿಣಿಯರ ಅಡುಗೆಮನೆಗೆ ತಟ್ಟಿದೆ. ಗೃಹಬಳಕೆಯ 14.2 ಕೆ.ಜಿ ತೂಕದ ಎಲ್ಪಿಜಿ (LPG) ಸಿಲಿಂಡರ್ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್ಗೆ 29 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ…

Sign in to your account