Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಪಾಲಿಕೆ ವ್ಯಾಪ್ತಿಯ ಅತ್ತಾವರ 55ನೇ ವಾರ್ಡಿನ 8 ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಈ ಹಿಂದೆ ಇಲ್ಲಿ ಭೇಟಿ ನೀಡಿದ್ದಾಗ ಸ್ಥಳೀಯರು ಈ ಕಾಮಗಾರಿಯ ಅಗತ್ಯತೆ ಬಗ್ಗೆ ಗಮನಕ್ಕೆ ತಂದಿದ್ದರು. ಅದರಂತೆ ಅನುದಾನಗಳನ್ನು ಹೊಂದಿಸಿಕೊಂಡು ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು. ನಿಕಟಪೂರ್ವ ಪಾಲಿಕೆ ಸದಸ್ಯರಾದ ಶೈಲೇಶ್ ಬಿ ಶೆಟ್ಟಿ , ಹಿರಿಯ ಕಾರ್ಯಕರ್ತರಾದ ಪುಂಡಲೀಕ ಸುವರ್ಣ, ನಾರಾಯಣ ಶೆಟ್ಟಿ, ದೇವದಾಸ…


ಪುತ್ತೂರು: ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಪುತ್ತೂರು ತಾಲೂಕಿನ ಕೆಮ್ಮಿಂಜೆ ಎಂಬಲ್ಲಿನ ನಾಲ್ಕೂವರೆ ವರ್ಷದ ಪುಟ್ಟ ಬಾಲಕನೋರ್ವ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾನೆ. ವಿವಿಧ ವಿಷಯಗಳನ್ನು ಅತೀ ವೇಗವಾಗಿ ಗುರುತಿಸಿ ಪಠಿಸುವ ಅಪೂರ್ವ ಸಾಮರ್ಥ್ಯವನ್ನು ಹೊಂದಿರುವ ಅಪ್ರಮೇಯ ಪಿ.ಎನ್. ಎಂಬ ಬಾಲಕ ತನ್ನ ಈ ಜ್ಞಾನದ ಕಾರಣಕ್ಕಾಗಿ ದಾಖಲೆ ನಿರ್ಮಿಸಿದ್ದಾನೆ. ಭಗವದ್ಗೀತೆಯ ಮೊದಲ ಅಧ್ಯಾಯದ ಕೆಲವು ಶ್ಲೋಕಗಳು, ಶ್ರೀರಾಮನ ವಂಶವೃಕ್ಷ, 6೦ ಸಂವತ್ಸರಗಳು, ಮಾಸಗಳು, ನಕ್ಷತ್ರಗಳು, ಪ್ರಾಣಿಗಳು, ಪಕ್ಷಿಗಳು, ಬಣ್ಣಗಳು, ದೇಹದ ಭಾಗಗಳು, ತಿಂಗಳುಗಳು, ರಾಶಿಗಳು, ರಾಜ್ಯಗಳು ಮತ್ತು ಸಾಮಾನ್ಯ ಜ್ಞಾನದ…

ಮಂಗಳೂರು : ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥ ದೇವಸ್ಥಾನವನ್ನು ಗುರಿಯಾಗಿಸಿಕೊಂಡಿದ್ದ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಉಗ್ರ ಮೊಹಮ್ಮದ್ ಶಾರೀಖ್ ಗೆ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು ಸ್ವಾಗತಾರ್ಹವೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಐಸಿಸ್ ಸಂಘಟನೆಯಿಂದ ಪ್ರೇರಣೆಗೊಂಡಿದ್ದ ಇಂತಹವರನ್ನೂ ಸಹ ಆವತ್ತು “ಅಮಾಯಕ” “ಬ್ರದರ್ಸ್” “ಇದು ಸಣ್ಣ ಘಟನೆ” ಎಂದೆಲ್ಲಾ ಸಮರ್ಥನೆಗೆ ಇಳಿದಿದ್ದ ಕಾಂಗ್ರೆಸ್ಸಿಗರು ಇನ್ನಾದರೂ ಆತ್ಮವಿಮರ್ಶೆ ಮಾಡಿಕೊಳ್ಳಲಿ. ಭಯೋತ್ಪಾದನೆ ಹಾಗೂ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ತೋರುವ ಕಾಂಗ್ರೆಸ್ಸಿಗರಿಂದ…

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ವಿಧವಿಶರಾಗಿದ್ದಾರೆ.ಇಂದು ಬೆಂಗಳೂರಿನ ರಾಜರಾಜೇಶ್ವರಿ…
ಕರ್ನಾಟಕ ಹೈಕೋರ್ಟ್ ಬೈಕ್ಗಳನ್ನು ಟ್ಯಾಕ್ಸಿಗಳಾಗಿ ಬಳಸಲು ಮಹತ್ವದ ಆದೇಶ ನೀಡಿದೆ. ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ…
ಮಂಗಳೂರು: ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ, ಉಡುಪಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುವ ನಾನಾ ಮಾದರಿಯ…
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ…
ಪುತ್ತೂರು: ಯುವತಿಗೆ ವಿವಾಹದ ಆಮೀಷವೊಡ್ಡಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮದುವೆಯಾಗಲು ನಿರಾಕರಿಸಿದ ಪ್ರಕರಣದಲ್ಲಿ, ಬಿಜೆಪಿ ಮುಖಂಡನ…
ಧರ್ಮಸ್ಥಳ: 7 ಬುರುಡೆಗಳು ಪತ್ತೆಯಾದ ಪ್ರಕರಣದಲ್ಲಿ ಎರಡನೇ ಬುರುಡೆಯು ಕೂಡ ಗಂಡಸಿನದು. ಅದು ತುಮಕೂರು ಜಿಲ್ಲೆಯ…
ಮಂಗಳೂರು : ಚಿಕಿತ್ಸೆ ಪಡೆದು ಜೈಲಿಗೆ ಮರಳಿದ ಕೈದಿಯೊಬ್ಬ ತನ್ನ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಕೊಂಡು ಬಂದ…
ನವದೆಹಲಿ : ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿಯುತ್ತಿದ್ದರೂ, ಇತರ ಉದಯೋನ್ಮುಖ ಮಾರುಕಟ್ಟೆಗಳಿಗೆ…
ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ 80 ಬಡಗುಬೆಟ್ಟು ಗ್ರಾಮದ ರಾಹುಲ್ನಗರದ ವೀರ ಮಾರುತಿ ಭಜನಾ ಮಂದಿರ…
Confirmed
65.10M
Death
6.60M
ಮಂಗಳೂರು: “ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಸರ್ವಧರ್ಮೀಯರ ಭಾವೈಕ್ಯತೆಯ ಹಬ್ಬಗಳ ಆಚರಣೆಯ ಅಂಗವಾಗಿ, ಈ ವರ್ಷ 11ನೇ ವರ್ಷದ ರಂಝಾನ್ ಇಫ್ತಾರ್ ಸೌಹಾರ್ಧ ಕೂಟವನ್ನು ಮಾರ್ಚ್ 7ರಂದು ಹಮ್ಮಿಕೊಳ್ಳಲಾಗಿದೆ ಎಂದು…

Sign in to your account