Hot News
- Quick Links
- Technology
- Business
- Science
- Covid-19 Statistics
ಬಂಟ್ವಾಳ: ಇತ್ತೀಚೆಗೆ ಕಲ್ಲಡ್ಕ ಕೊಳ್ತಮಜಲ್ ಗ್ರಾಮದವೀರಕಂಬ ಗಣೇಶ್ ಕೊಡಿ ನಿವಾಸಿ ಶ್ರೀಮತಿ ರಾಜೇಶ್ವರಿಯವರ ಮನೆ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ತನ್ನಿಂದಾಗುವ ಸಹಾಯ ಮಾಡುವ ನಿಟ್ಟಿನಲ್ಲಿ ಉದಯ ಪೂಜಾರಿ ಸ್ಥಾಪಕಧ್ಯಕ್ಷತೆಯ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ) ಸಂಘಟನೆಯ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ವತಿಯಿಂದ 51ನೇ ಸೇವಾ ಯೋಜನೆಯ ಧನಸಹಾಯ ಮೊತ್ತ ರೂ.20,000 ವನ್ನು ಸೌರಭ್ ಕೊಟ್ಟಾರಿ ಬೋಳಾರ ಇವರು ನೀಡಿದರು. ಈ ಸಂಧರ್ಭ ಘಟಕದ ಅಧ್ಯಕ್ಷರು ರಾಜೇಶ್ ಕೋಟ್ಯಾನ್, ಬಿರುವೆರ್ ಕುಡ್ಲ ಸಂಘಟನೆಯ ಅಭಿಮಾನಿಗಳಾದ ಪ್ರಶಾಂತ್ ಗುರುಪುರ,ರೋಹಿತ್ ಪೂಜಾರಿ…


ಮಂಗಳೂರು: ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಅಬ್ಬಾಸ್ ಹಾಜಿ ಕಾಂಪೌಂಡು ನಿವಾಸಿ ಶೇಕ್ ಶಹಬಾಜ್ (31) ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಅಡಗಿಕೊಂಡಿದ್ದ. ಬರ್ಕೆ ಠಾಣೆಯ ವಾರಂಟ್ ಸಿಬ್ಬಂದಿಗಳು ಆಂಧ್ರಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಇಂದುಪುರ ತಾಲೂಕಿನ ಸುರುಗೂರು ಪ್ರದೇಶದಲ್ಲಿ ಸುತ್ತಾಡುತ್ತಿದ್ದ ಶಹಬಾಜ್ನನ್ನು ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಸೆ.24ರ ರಾತ್ರಿ ಬಂಧಿಸಿದರು. ಮುಂದಿನ ದಿನ ಬೆಳಿಗ್ಗೆ 6 ಗಂಟೆಗೆ ಅವರನ್ನು ಮಂಗಳೂರಿಗೆ ತರಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.…

ಉಡುಪಿ: ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರು ಕೆ.ಜಿ ರೋಡ್ ಬಳಿ ಟ್ರಕ್ ಹರಿದು ಬೈಕ್ ಸವಾರನಾಗಿದ್ದ ಯುವಕ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ನಡೆದಿದೆ.14 ಚಕ್ರದ ಟ್ರಕ್ ಅಡಿಗೆ ಸಿಲುಕಿ ಬೈಕ್ ಸವಾರನ ದೇಹವು ಛಿದ್ರಗೊಂಡಿದ್ದು, ದೇಹದಿಂದ ರುಂಡ ಬೇರ್ಪಟ್ಟು ಚಕ್ರದಡಿ ಸಿಲುಕಿಕೊಂಡಿರುವ ರಣ ಭೀಕರ ದೃಶ್ಯ ಬೆಚ್ಚಿಬೀಳಿಸುವಂತಿತ್ತು.ಮೃತ ಯುವಕ ಬ್ರಹ್ಮಾವರ ಮಟಪಾಡಿಯ ನಿವಾಸಿ ಅಭಿಷೇಕ್ (25) ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ಠಾಣೆಯ ಸಿಬ್ಬಂದಿಗಳು ದೌಡಾಯಿಸಿ ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ…
ನವದೆಹಲಿ: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ…
ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳ ದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧಿಸಿದಂತೆ ಈ ಘಟನೆಯ…
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ…
ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ…
ಟ್ಯೂಷನ್ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು…
ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಇಂದು…
ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ…
ಮಡಿಕೇರಿ: ಮದೆನಾಡು ವ್ಯಾಪ್ತಿಯ ಬೆಟ್ಟತ್ತುರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ ಎಂಬ ಬಾಲಕಿ ಮಡಿಕೇರಿಯ…
ನೆಲ್ಯಾಡಿ: ಸ್ಕೂಟರ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ದಂಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ…
Confirmed
65.10M
Death
6.60M
ಒಂದುಕಡೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣು ಮಕ್ಕಳ ಶವ ಹೂತು ಹಾಕಿದ್ದೇನೆ ಎಂದು ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅಚ್ಚರಿಯ ಮಾಹಿತಿ…


Sign in to your account
