ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ, ಪೊಲೀಸರಿಂದ 12 ಕೆ.ಜಿ. ಗಾಂಜಾ ವಶ – 11 ವಿದ್ಯಾರ್ಥಿಗಳ ಬಂಧನ

ಮಂಗಳೂರು: ಮಂಗಳೂರು ದಕ್ಷಿಣ ಠಾಣಾ ಪೊಲೀಸ್‌ಗಳು ಶನಿವಾರ (ಸೆಪ್ಟೆಂಬರ್ 26) ಸಂಜೆ ದೊಡ್ಡ ಮಟ್ಟದ ಮಾದಕ ವಸ್ತು ದಾಳಿ ನಡೆಸಿ 12.2 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, 11 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಸಂಜೆ 7.45ರ ಸುಮಾರಿಗೆ ದಕ್ಷಿಣ ಠಾಣಾ ಅಪರಾಧ ಪತ್ತೆ ಸಿಬ್ಬಂದಿಗಳಿಗೆ ಕೇರಳ ಮೂಲದ ಕೆಲವರು ಅತ್ತಾವರ ಕಾಪ್ರಿಗುಡ್ಡೆಯ ಕಿಂಗ್ಸ್ ಕೋರ್ಟ್ ಅಪಾರ್ಟ್‌ಮೆಂಟ್‌ನ ಪ್ಲಾಟ್ ನಂ. G1ರಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಶೀತಲ್ ಅಲಗೂರು ಅವರ ನೇತೃತ್ವದಲ್ಲಿ ತಂಡ ಕಾರ್ಯಾಚರಣೆ…

Prakhara News

ಕಳೆದ 30 ವರ್ಷಗಳಿಂದ ಕುದ್ರೋಳಿ ಪರಿಸರದಲ್ಲಿ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರಮಜೀವಿ ನರೇಶ್‌ ಆತ್ಮಹತ್ಯೆ..!

ಮಂಗಳೂರು : ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್‌ (54) ಸ್ವಗೃಹದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಹಲವಾರು ವರುಷಗಳಿಂದ ನರೇಶ್‌ ರವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರೆಂದು ತಿಳಿದುಬಂದಿದೆ. ತೀವ್ರ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ವಾರ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಆರ್ಥಿಕ ಪರಿಸ್ಥಿತಿಯ ಹೊಡೆತಕ್ಕೆ ಹೆದರಿ ಆತ್ಮಹತ್ಯೆ ಗೆ ಶರಣಾಗಿದ್ದಾರೆಂದು ಮಾಹಿತಿ ದೊರೆತಿದೆ. ಕುದ್ರೋಳಿ ಭಾರತ್‌ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ ಚಿರಪರಿಚತರಾಗಿದ್ದರು.…

Prakhara News

ಮಂಗಳೂರು: ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣ- ಆರೋಪಿಯ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ವರದಿಯಾಗಿದೆ. ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ(45) ಬಂಧಿತ ಆರೋಪಿ. ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿದುಬಂದಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ…

Prakhara News
- Sponsored -
Ad imageAd image
Weather
14°C
New York
broken clouds
14° _ 14°
60%
3 km/h
Wed
26 °C
Thu
19 °C
Fri
6 °C
Sat
9 °C
Sun
7 °C

Follow US

Discover Categories

ಬಂಟ್ವಾಳ: ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ- ಉಪ ತಹಶೀಲ್ದಾರ್ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 13 ರ ಬುಧವಾರ ಮಧ್ಯಾಹ್ನ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿ,…

Prakhara News

ವಿಟ್ಲ: ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…

Prakhara News

ಎಮ್‌ಡಿಎಮ್‌ಎ ಮಾರಾಟ ಪ್ರಕರಣ – ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ…

Prakhara News

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌: ಉದ್ಯಮಿ ಹಾಗೂ ಬ್ಯಾಂಕ್‌ ವ್ಯವಸ್ಥಾಪಕನ ಬಂಧನ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್‌ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಟೀಚರ್ಸ್ ಕೋ ಆಪರೇಟಿವ್…

Prakhara News

ಬೆಳ್ತಂಗಡಿ: ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್ ಡಿಕ್ಕಿ- ಸವಾರ ಸಾವು

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್‌ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ…

Prakhara News

ಸೌಜನ್ಯ ತಾಯಿ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಎಫ್ಐಆರ್ ದಾಖಲು

ಬೆಳ್ತಂಗಡಿ: ಸೌಜನ್ಯ ಅವರ ತಾಯಿ ಕುಸುಮಾವತಿ ಮತ್ತು ಸೌಜನ್ಯ ಪರ ಹೋರಾಟಗಾರರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ…

Prakhara News

ಭದ್ರಾವತಿ ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಪ್ರಕರಣ : ಆರೋಪಿ ಯುವಕ ಅರೆಸ್ಟ್

ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…

Prakhara News

ಧರ್ಮಸ್ಥಳ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಚಿನ್ನಯ್ಯನಿಗೆ ಬುರುಡೆ ಕೊಟ್ಟಿದ್ದೆ ಸೌಜನ್ಯಳ ಸೋದರ ಮಾವ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಬುರುಡೆಯನ್ನು ತಂದುಕೊಟ್ಟಿದ್ದೇ ಸೌಜನ್ಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷರಾಗಿ ರಾಘವೇಂದ್ರ ರಾವ್ ಮರು ಆಯ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಪಾಧ್ಯಕ್ಷರಲ್ಲಿ ಓರ್ವರಾಗಿ ವಕೀಲರಾದ ರಾಘವೇಂದ್ರ ರಾವ್ ರವರು ಮರು ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ರಾಘವೇಂದ್ರ ರಾವ್ ರವರು ಹಲವಾರು ಸಾಮಾಜಿಕ…

Prakhara News

Follow Writers

Prakhara News 788 Articles
- Sponsored -
Ad image