Hot News
- Quick Links
- Technology
- Business
- Science
- Covid-19 Statistics
ಬೆಂಗಳೂರು: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16ಮಂದಿ ಅಪರಾಧಿಗಳಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ ನ್ಯಾಯಾಲಯದಲ್ಲಿ ನಡೆದಿದ್ದೇನು?ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು. ಇದೀಗ ಆದೇಶವನ್ನು ಪ್ರಕಟಿಸಿದ್ದಾರೆ. ಸಿಬಿಐ ಪರ ವಾದ: ‘ಕಠಿಣ ಜೀವಾವಧಿ ಶಿಕ್ಷೆ ನೀಡಿ’ಸಿಬಿಐ ಪರವಾಗಿ ವಾದ ಮಂಡಿಸಿದ…


ಮಂಗಳೂರು: ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ರಾಜ್ಯ ಸರ್ಕಾರವು ತುಳು ಮತ್ತು ಇತರ ಪ್ರಾದೇಶಿಕ ಭಾಷಾ ಚಿತ್ರಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರಶಸ್ತಿ ಮತ್ತು ಸಹಾಯಧನ ನೆರವನ್ನು ತುಳು ಚಿತ್ರಗಳಿಗೆ ವಿಸ್ತರಿಸಿದೆ. ಪ್ರತಿ ವರ್ಷ ಒಂದು ಪ್ರಾದೇಶಿಕ ಭಾಷಾ ಚಿತ್ರಕ್ಕೆ ಪ್ರಶಸ್ತಿ ನೀಡುತ್ತದೆ. ತ್ರೈಮಾಸಿಕ ಪ್ರಶಸ್ತಿಗಳನ್ನು ಪಡೆಯುವ ಈ ಚಿತ್ರಗಳು ಸ್ವರ್ಧಿಸಿವೆ. 16ನೇ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಅತ್ಯುತ್ತಮ ಎರಡನೆ ಮತ್ತು ಮೂರನೇ ಪ್ರಶಸ್ತಿಗಳನ್ನು ತುಳು ಚಿತ್ರಗಳು ಪಡೆದಿದ್ದವು. ಇಂದು ಈ ಬಾರಿ 17ನೇ ಅಂತರಾಷ್ಟ್ರೀಯ…

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್ಐಟಿ ಹಂಚಿಕೊಂಡಿದೆ. ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ. ಇದೀಗ ಈ ಒಂದು ಪ್ರಕರಣ ಮತ್ತಷ್ಟು…

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಹೆಚ್ಚು ಅನುದಾನವನ್ನು ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು, ಕಾಂಗ್ರೆಸ್ ಸರಕಾರ ದಲಿತರ ಅಭಿವೃದ್ದಿಗೆ ಕಟಿಬದ್ದವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಸಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಈಗಾಗಲೇ ೭೫ ಲಕ್ಷ ಅನುದಾನ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಬಾಕಿ ಅನುದಾನ ಬಿಡುಗಡೆಯಾಗಲಿದೆ. ಈ ಭಾಗದ ದಲಿತ ಸಮುದಾಯದ ಬಹಳ ವರ್ಷಗಳ ಬೇಡಿಕೆಯಾಗಿದ್ದ ಅಂಬೇಡ್ಕರ್ ಭವನದ ಕನಸನ್ನು ನನಸು ಮಾಡಲಾಗಿದೆ. ನೂತನವಾಗಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನ ದಲಿತ ಹಾಗೂ ಇತರೆ ಸಮುದಾಯದ ಕಾರ್ಯಗಳಿಗೂ ಬಳಕೆಯಾಗಲಿ ಎಂದು ಹೇಳಿದರು. ನೂತನ ಅಂಬೇಡ್ಕರ್ ಭವನಕ್ಕೆ ವಿಟ್ಲ ಪ್ರವಾಸಿ ಮಂದಿರದ ಬಳಿ ಜಾಗ ಕಾಯ್ದಿರಿಸಲಾಗಿದೆ ಆದರೆ ಈಜಾಗ ಅತ್ಯಂತ ಕಡಿಮೆಯಾಗಿದೆ, ಇಲ್ಲಿ ಭವನ ನಿರ್ಮಾಣವಾದರೆ ಪಾರ್ಕಿಂಗ್ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಒಕ್ಕೆತ್ತೂರಿನಲ್ಲಿ ರುವ ಸರಕಾರಿ ಜಾಗದಲ್ಲಿ ನಿರ್ಮಾಣ ಮಾಡುವ ಬಗ್ಗೆ ಆಲೋಚನೆ ಇದ್ದು ಅಲ್ಲಿ ಜಾಗದ ಕೊರತೆ ಇದ್ದಲ್ಲಿ ನಿಗಧಿತ ಸ್ಥಳದಲ್ಲೇ ಭವನದ ನಿರ್ಮಾಣವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ರಮನಾಥ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ, ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ದಲಿತ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸೇಸಪ್ಪ ಬೆದ್ರಕಾಡು, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಅಧ್ಯಕ್ಷ ಕರುಣಾಕರ್ ನಾಯಿತೊಟ್ಟು, ಶ್ರೀನಿವಾಸ್ ಶೆಟ್ಟಿ ವಿಟ್ಲ, ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್, ಶ್ರೀನಿವಾಸ್ ನಾಯಕ್, ಅಣ್ಣಪ್ಪ ಪುತ್ತೂರು, ಚಂಧ್ರಶೇಖರ, ಗೋಪಾಲ ನೇರಳಕಟ್ಟೆ, ಮೀನಾಕ್ಷಿ, ವಿಮಲ, ಮಂಜುಳಾ ಕೊಡಿಪ್ಪಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್ ಮೊದಲಾದವರು ಉಪಸ್ಥಿತರಿದ್ದರು. ರಾಮಣ್ಣ ಪಿಲಿಂಜ ಸ್ವಾಗತಿಸಿ ವಂದಿಸಿದರು.
ಮಂಗಳೂರು: ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ 65 ವರ್ಷ ಪ್ರಾಯದ ವ್ಯಕ್ತಿಯೊಬ್ಬರ ಅಂಗಾಂಗ…
ಮಳೆಗಾಲದಲ್ಲಿ ಅನೇಕ ಜನರು ಅನೇಕ ಕಾಲೋಚಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬೆಳ್ಳುಳ್ಳಿಯು ಅನೇಕ ರೋಗಗಳನ್ನ ನಿಯಂತ್ರಿಸುವ ಗುಣಗಳಿಂದ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ 54ನೇ ಜಪ್ಪಿನಮೊಗರು ವಾರ್ಡಿನ ಶ್ರೀ ವೈದ್ಯನಾಥ ಆಟೋ ಪಾರ್ಕ್…
ಭಟ್ಕಳ : ತಾಲೂಕಿನ ವೆಂಕಟಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು…
ಮಂಗಳೂರು: ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ; ಪಾಂಡಿಚೇರಿ ಮೂಲದ ಗಂಗಾಧರನ್ ಮಾಸ್ಟರ್ ಮೈಂಡ್, 14 ಆರೋಪಿಗಳ…
ಮಂಗಳೂರು: ಮಂಗಳೂರಿನ ಬೈಕ್ ರೈಡರ್ ಒರ್ವರು ತಮ್ಮ 60ನೇ ವಯಸ್ಸಿನಲ್ಲಿ ಯುರೋಪಿಯನ್ ಮತ್ತು ಗಲ್ಫ್ನ ಸುಮಾರು…
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಕಾಮೆಂಟ್ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಕಂಕನಾಡಿ…
ಮಂಗಳೂರು: ದೇಶದಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾದ ನಾಯಕ, ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು…
Confirmed
65.10M
Death
6.60M
ಮಂಗಳೂರು: ಕಳೆದ ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ವಾರಂಟ್ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಅಬ್ಬಾಸ್ ಹಾಜಿ ಕಾಂಪೌಂಡು ನಿವಾಸಿ ಶೇಕ್ ಶಹಬಾಜ್ (31) ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ಅಡಗಿಕೊಂಡಿದ್ದ. ಬರ್ಕೆ…

Sign in to your account