Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ದಾಸ್ ಪ್ರಮೋಷನ್ಸ್ ಮಂಗಳೂರು ನವೀಕೃತ ಕೇಂದ್ರ ಕಚೇರಿಯ ಉದ್ಘಾಟನೆ ನಗರದ ಕಂಕನಾಡಿಯ ಎಂಪೋರಿಂ ಕಾಂಪ್ಲೆಕ್ಸ್ನಲ್ಲಿ ಭಾನುವಾರ ನೆರವೇರಿತು. ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ. ಖಾದರ್ಉದ್ಘಾಟಿಸಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಕಟೀಲಿನ ಮುಖ್ಯ ಅರ್ಚಕ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪ ಬೆಳಗಿಸಿ ಆಶೀರ್ವಚನ ನೀಡಿದರು. ದೈಜಿ ವರ್ಲ್ಡ್ ಮೀಡಿಯಾ ಸಂಸ್ಥಾಪಕ ವ್ವಾಲ್ಟರ್ ನಂದಳಿಕೆ ನಾಮಪಲಕ ಅನಾವರಗೊಳಿಸಿ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಶ್ಲಾಘಿಸಿದರು. ಖ್ಯಾತ ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ಧನಲಕ್ಷ್ಮಿ ಇವರನ್ನು ಸನ್ಮಾನಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ…


ಮಂಗಳೂರು: “ನಾನಿಲ್ಲಿ ಭಾಷೆಯನ್ನು ಇಟ್ಟುಕೊಂಡು ಬ್ಯುಸಿನೆಸ್ ಮಾಡಲು ಬಂದಿಲ್ಲ. ಕೇವಲ ಪ್ರೀತಿಯಿಂದ ಇಲ್ಲಿಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಆಶೀರ್ವಾದ ನಮ್ಮಿಬ್ಬರ ಮೇಲೆ ಇದ್ದರೆ ಸಾಕು, ಅದೇ ನನಗೆ ಸೂಪರ್ ಹಿಟ್” ಎಂದು ನಟ ‘ಗೋಲ್ಡನ್ ಸ್ಟಾರ್’ ಗಣೇಶ್ ಅಭಿವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ “ಪಿಕ್ಚರ್ ” ಸಿನಿಮಾದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ನಟ ಗಣೇಶ್, ಕರಾವಳಿ ಹಾಗೂ ತುಳುನಾಡಿನ ಕಲಾ ಪ್ರೇಮಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಮ್ಮ ಚಲನಚಿತ್ರ ಜೀವನದ ಆರಂಭದಿಂದಲೂ ಮಂಗಳೂರು ಹಾಗೂ ಕರಾವಳಿ ಭಾಗದೊಂದಿಗೆ ಇರುವ ಸುದೀರ್ಘ ಬಾಂಧವ್ಯವನ್ನು ಗಣೇಶ್ ನೆನಪಿಸಿಕೊಂಡರು. “ನನ್ನ ಮೊದಲ…
ಮಂಗಳೂರು: ಬದಲಾಗುತ್ತಿರುವ ತಾಂತ್ರಿಕ ಯುಗದಲ್ಲಿ ಯುವಜನತೆಯನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅತ್ಯಂತ ವಿಶಿಷ್ಟವಾದ 'AI ಕಾರ್ಡ್' ಯೋಜನೆಯನ್ನು ಜಾರಿಗೆ ತಂದಿದೆ. ಈ ಮಹತ್ವದ ಯೋಜನೆಯಲ್ಲಿ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ (KPT) ಮಂಗಳೂರು ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಕೆಪಿಟಿಯೇ ಈ ಕೋರ್ಸ್ಗಳಿಗೆ ಪರೀಕ್ಷೆ ನಡೆಸಿ ಸರ್ಕಾರಿ ಮಾನ್ಯತೆಯುಳ್ಳ ಪ್ರಮಾಣಪತ್ರವನ್ನು ನೀಡಲಿದೆ. ₹1.5 ಲಕ್ಷ ಮೌಲ್ಯದ ಕೋರ್ಸ್ ಈಗ ಮೊಬೈಲ್ ರೀಚಾರ್ಜ್ ದರದಲ್ಲಿ !ಇಂದಿನ ಮಾರುಕಟ್ಟೆಯಲ್ಲಿ ಸುಮಾರು 1.5 ಲಕ್ಷ ರೂಪಾಯಿಗಳಿಗೂ ಅಧಿಕ ವೆಚ್ಚದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಡೇಟಾ ಅನಾಲಿಟಿಕ್ಸ್…

ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ…
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಸ್ ಐಟೆ ಅಧಿಕಾರಿಗಳು ಇದೀಗ ಮಾಸ್ಕ್…
ಮಂಗಳೂರು: ಕರ್ನಾಟಕದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಗುರುವಾರ ಹಾಗೂ ಶುಕ್ರವಾರ…
ಉಡುಪಿ: ಪಡುಬಿದ್ರಿ ಸಮೀಪದ ಹೆಜಮಾಡಿ ಗ್ರಾಮದ ಆರಾಧ್ಯ ದೈವವಾದ ಶ್ರೀ ಮಹಾಲಿಂಗೇಶ್ವರ ದೇವರ ಬಲಿ ಮೂರ್ತಿಗೆ…
ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ,…
ಪುತ್ತೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ…
ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ…
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ…
ಬಂಟ್ವಾಳ: ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ಜೂನ್ 16 ರಂದು ನಿಧನ…
Confirmed
65.10M
Death
6.60M
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಧಾನಸಭಾ ಕ್ಷೇತ್ರದ ಪುದು ಗ್ರಾಮದ ಫರಂಗಿಪೇಟೆ ಹತ್ತನೇ ಮೈಲ್ಕಲ್ಲು ಸಮೀಪದ ನೇತ್ರಾವತಿ ನದಿ ತೀರದ ಸಮೀಪಮಂಗಳವಾರ ಸಂಜೆ ಸ್ಥಳೀಯರು ನದಿಯಲ್ಲಿ ತೇಲಿ ಬರುತ್ತಿದ್ದ ಆಧಾರ್ ಕಾರ್ಡ್ಗಳನ್ನು ಗಮನಿಸಿ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಹಲವರು…

Sign in to your account