Hot News
- Quick Links
- Technology
- Business
- Science
- Covid-19 Statistics
ಉಡುಪಿ: ಗೂಗಲ್ ಮ್ಯಾಪ್ ಸೂಚನೆಯ ಯಡವಟ್ಟಿನಿಂದ ಕಾರೊಂದು ಆವೆ ಮಣ್ಣಿನ ಹೊಂಡಕ್ಕಿಳಿದ ಘಟನೆ ಕೋಟ ಸಾಹೇಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿಯಲ್ಲಿ ಬದಿಯಲ್ಲಿ ಸಂಭವಿಸಿದೆ. ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೇರವಾಗಿ ಸಂಚರಿಸುವ ಬದಲಿಗೆ ಗೂಗಲ್ ಮ್ಯಾಪ್ನಲ್ಲಿ ತೋರಿದ ಡೈವರ್ಶನ್ ಅನುಸರಿಸಿ ಬ್ರಹ್ಮಾವರ ಬಾರ್ಕೂರು ಮಾರ್ಗವಾಗಿ ಸಾಹೇಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು. ಉಪ್ಲಾಡಿ ಹೊಳೆ ಸಮೀಪ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ಹೊಳೆ ಬದಿಯ ಸಿಮೆಂಟ್ ಪಿಲ್ಲರ್ ಮೇಲೆ…


ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್ಡಿಒ ಮತ್ತು ಸಶಸ್ತ್ರ ಪಡೆಗಳನ್ನು ಅಭಿನಂದಿಸಿದರು. ಅಗ್ನಿ-ಪ್ರೈಂ ಕ್ಷಿಪಣಿಯನ್ನು ರೈಲಿನಿಂದ ಯಶಸ್ವಿಯಾಗಿ ಪರೀಕ್ಷಿಸಿದ್ದು ಇದೇ ಮೊದಲು. ಭಾರತವು ರೈಲು ಆಧಾರಿತ ಮೊಬೈಲ್ ಲಾಂಚರ್ ವ್ಯವಸ್ಥೆಯಿಂದ ಮಧ್ಯಮ ಶ್ರೇಣಿಯ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಈ ಪರೀಕ್ಷೆಯನ್ನು ಡಿಆರ್ಡಿಒ, ಎಸ್ಎಫ್ಸಿ…

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿ ಅನುಮಾನಾಸ್ಪದವಾಗಿ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ನಡೆದಿದ್ದು ಇಲ್ಲಿಂದ ಅಲ್ಯೂಮಿನಿಯಂ ತಂತಿ ಹಾಗೂ ಇತರ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುವೆಟ್ಟು ಗ್ರಾಮದ ಶಕ್ತಿನಗರದಲ್ಲಿರುವ ಎಸ್.ಎಲ್.ವಿ.ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್ ನಲ್ಲಿ ಜು.1ರಂದು ರಿಸೀವಿಂಗ್ ಸ್ಟೇಷನ್ ಕಂಪೌಂಡ್ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ತಂತಿಗೆ ಸಿಲುಕಿ ಅಥವಾ ಇನ್ಯಾವುದೋ ರೀತಿಯಲ್ಲಿ ಕರಾಯ ಗ್ರಾಮದ ನಿವಾಸಿ ಮುಸ್ತಾಕ್(27) ಎಂಬವರ ಮೃತದೇಹ ಪತ್ತೆಯಾಗಿತ್ತು. ಮುಸ್ತಾಕ್…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 59ನೇ ಜೆಪ್ಪು ವಾರ್ಡಿನ ಮಜಿಲ ನಾಗಬನ ರಸ್ತೆ ಅಭಿವೃದ್ಧಿ…
ಬೆಂಗಳೂರು : ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ಒಂದರಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 11.50 ಕೋಟಿ…
ಮಂಗಳೂರು : ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ಮತದಾನದ ನಿಮಿತ್ತ ಏಪ್ರಿಲ್ 7…
ಅರ್ಕುಳ : ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಗರ ಹಾಗೂ ಅರ್ಕುಳ ಗ್ರಾಮಗಳ ಸಂಯುಕ್ತ…
ಕಡಬ : ಕಡಬ ತಾಲೂಕಿನ ಆಲಂಕಾರು ಸಮೀಪದ ಕಜೆ ಎಂಬಲ್ಲಿ ದಂಪತಿಯ ಮೃತದೇಹ ಬಾಡಿಗೆ ಮನೆಯಲ್ಲಿ…
ನವದೆಹಲಿ: ಕಳೆದ ಡಿಸೆಂಬರ್ನಲ್ಲಿ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟು ಮಾಡಿ ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ…
ಮಂಗಳೂರು : ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಅನುಸರಿಸುತ್ತಿರುವ “ಕ್ರೆಡಿಟ್ ರಾಜಕಾರಣ” ಹಾಗೂ ಜಿಲ್ಲಾ ಉಸ್ತುವಾರಿ…
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ದ್ವೇಷಪೂರಿತ ಪೋಸ್ಟ್ಗಳನ್ನು ಹಂಚಿಕೊಂಡ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.ಟೀಚರ್ಸ್ ಕೋ ಆಪರೇಟಿವ್…
ಪುತ್ತೂರು : ನ್ಯಾಯಾಲಯಗಳು ಸಾಮಾನ್ಯ ಜನರಿಗೆ ನ್ಯಾಯ ಒದಗಿಸಲು ಕಾರ್ಯನಿರ್ವಹಿಸುತ್ತವೆ ಮತ್ತು ಈ ಜವಾಬ್ದಾರಿ ಸಾಂವಿಧಾನಿಕ ಸ್ವರೂಪದ್ದಾಗಿದೆ…
Confirmed
65.10M
Death
6.60M
ಸುರತ್ಕಲ್ : ಮುಕ್ಕದಲ್ಲಿರುವ ಎಸ್ಟೇಟ್ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರ್, ರತುವಾ ನಿವಾಸಿ ಮುಖೇಶ್ ಮಂಡಲ್ (27) ಎಂಬಾತನನ್ನು ಕೊಲೆಗೈದ…

Sign in to your account