ಸುಳ್ಯ -ಬಾರ್ ಎದುರು ನಿಂತಿದ್ದ ಯುವಕರಿಗೆ ಚೂರಿ ಇರಿತ, ಆರೋಪಿಗಳು ಪೊಲೀಸ್ ವಶಕ್ಕೆ

ಸುಳ್ಯ : ಸುಳ್ಯದ ಶ್ರೀರಾಂಪೇಟೆಯಲ್ಲಿರುವ ರಾಜೇಶ್ ಬಾರ್ ಮುಂಭಾಗದಲ್ಲಿ ನಿಂತಿದ್ದ ಯುವಕರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಶನಿವಾರ ಸಂಜೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ. ಸುಳ್ಯ ಬೀರಮಂಗಲದ ಯುವಕ ಹರೀಶ್‌ಗೆ ಚೂರಿಯಿಂದ ಇರಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಹರೀಶ್ ಜೊತೆಗಿದ್ದ ನೀತುಗೂ ಇರಿತದಿಂದ ಗಾಯವಾಗಿದೆ. ಗಾಯಗೊಂಡ ಇಬ್ಬರನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳಾದ ಅಜ್ಜಾವರ ಗ್ರಾಮದ ಕಾಂತಮಂಗಲ ಗಂಧದಗುಡ್ಡೆ ನಿವಾಸಿಗಳಾದ ದಯಾನಂದ ಮತ್ತು ರಾಜೇಶ್ ಬಿ.ಆರ್. ಎಂಬವರನ್ನು ಪೊಲೀಸರು ವಶಕ್ಕೆ ಪಡೆದು…

Prakhara News

ಪುಣೆಯಲ್ಲಿ ಕಾರ್ಕಳ ಮೂಲದ ಹೊಟೇಲ್ ಮಾಲೀಕನ ಹತ್ಯೆ

ಕಾರ್ಕಳ: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಮಾಲೀಕ ಗದರಿಸಿದ್ದು ಇದೇ ಕಾರಣಕ್ಕೆ ಸಿಟ್ಟಿಗೆದ್ದ ಸಿಬ್ಬಂದಿ ಮಾಲೀಕನನ್ನೇ ಕತ್ತಿಯಿಂದ ಕಡಿದು ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಕಾರ್ಕಳದ ಎಣ್ಣೆಹೊಳೆ ಕುಮೇರು ಮನೆ ನಿವಾಸಿ ಸಂತೋಷ್ ಶೆಟ್ಟಿ ಹತ್ಯೆಯಾದ ವ್ಯಕ್ತಿ. ಉತ್ತರ ಪ್ರದೇಶ ಮೂಲದ ಹೊಟೇಲ್ ಸಿಬ್ಬಂದಿ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದ ಕಾರಣಕ್ಕೆ ಸಂತೋಷ್ ಅವರು ಬೈದು ಬುದ್ದಿ ಹೇಳಿದ್ದಾರೆ. ಇದನ್ನೂ ಓದಿ: ‘ಪ್ರತಿಯೊಂದು ಅಂತ್ಯಕ್ಕೂ ಹೊಸ ಆರಂಭ ಇರುತ್ತದೆ’ ನಿವೃತ್ತಿ ಬಗ್ಗೆ…

Prakhara News

ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ : ಮೂವರು ಮೃತ್ಯು

ಕಾರವಾರ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ನಡೆದಿದೆ. ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಮೃತ ಮೂವರು ಬಾಗಲಕೋಟೆ ಮೂಲದವರು. ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45…

Prakhara News
- Sponsored -
Ad imageAd image

Editor's Pick

ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆ ವಶಕ್ಕೆ ಪಡೆದ SIT

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ…

Prakhara News
Weather
24°C
New York
overcast clouds
25° _ 22°
83%
3 km/h
Tue
29 °C
Wed
32 °C
Thu
30 °C
Fri
28 °C
Sat
25 °C

Follow US

Discover Categories

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಕೇರಳದಿಂದ 200 ಕೋ ರೂ. ಫಡಿಂಗ್: ಆರೋಪಿ ಚಿನ್ನನಿಂದ ಹೈಕೋರ್ಟಿಗೆ ಅರ್ಜಿ – ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣಗಳ ಕುರಿತ ತನಿಖೆಯನ್ನು…

Prakhara News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನ ಸಂಚಾರ ಸಮಸ್ಯೆಗೆ ತುರ್ತು ಪರಿಹಾರಕ್ಕೆ ರೈಲ್ವೆ ಅಧಿಕಾರಿಗಳಿಗೆ ಸಂಸದ ಕ್ಯಾ. ಚೌಟ ಸೂಚನೆ

ಮಂಗಳೂರು: ನಗರದ ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್‌ ರೈಲು ಹಾಗೂ ಖಾಲಿ ಪ್ಯಾಸೆಂಜರ್‌ ರೈಲು…

Prakhara News

ಕೆಮ್ಮಿನ ವಿಷಕಾರಿ ಸಿರಪ್ ನಿಂದ 10 ಮಕ್ಕಳ ಸಾವು: ವೈದ್ಯನ ಬಂಧನ 

 ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ 10 ಮಕ್ಕಳ ಸಾವಿಗೆ ಕಾರಣವಾದ ಕಲುಷಿತ ಕೆಮ್ಮಿನ ಸಿರಪ್ ಅನ್ನು ಸೂಚಿಸಿದ…

Prakhara News

ಶವ ಹೂತಿಟ್ಟ ಪ್ರಕರಣ: ಅಗೆಯುವಾಗ ಮಹತ್ವದ ಕುರುಹು ಪತ್ತೆ..!!

ಧರ್ಮಸ್ಥಳ: ಇಲ್ಲಿನ ಶವ ಹೂತಿಟ್ಟ ಪ್ರಕರಣ ಸಂಬಂಧ ಸತತ ನಾಲ್ಕನೆ ದಿನವೂ ಶೋಧ ಕಾರ್ಯ ಮುಂದುವರೆದಿದೆ.…

Prakhara News

ಬೆಳ್ತಂಗಡಿ : ಪೊಲೀಸರ ಭರ್ಜರಿ ಕಾರ್ಯಾಚರಣೆ – ಉಲಾಯಿ ಪಿದಾಯಿ ಅಡ್ಡಕೆ ದಾಳಿ 17 ಮಂದಿ ಉಲಾಯಿ

ಬೆಳ್ತಂಗಡಿ : ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಉಳಾಯಿ -ಪಿದಾಯಿ ಜೂಜಾಟ…

Prakhara News

ಮನೆ ಮೇಲ್ಛಾವಣಿ ಕುಸಿದು ಮೂವರು ಸಾವು ಕೇಸ್ : ರಾಜ್ಯ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ಘೋಷಣೆ

ಮಂಗಳೂರು: ಮಂಗಳೂರಿನಲ್ಲಿ ಬುಧವಾರ ಅತ್ಯಂತ ಹೃತಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಕಂಕನಾಡಿ ಸಮೀಪದ ನಾಗೋರಿಯಲ್ಲಿ ನಿರಂತರ ಮಳೆಯಿಂದಾಗಿ…

Prakhara News

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಸಹಾಯವಾಣಿ ತೆರೆದ SIT

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ…

Prakhara News

ಉಗ್ರ ಮೊಹಮ್ಮದ್ ಶಾರೀಖ್ ಗೆ 10 ವರ್ಷ ಜೈಲು ಶಿಕ್ಷೆ – ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಸ್ವಾಗತಿಸಿದ ಶಾಸಕ ಕಾಮತ್

ಮಂಗಳೂರು : ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥ ದೇವಸ್ಥಾನವನ್ನು ಗುರಿಯಾಗಿಸಿಕೊಂಡಿದ್ದ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಒಳಮೀಸಲಾತಿ ವರ್ಗೀಕರಣದಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯ: ಕುಲಶಾಸ್ತ್ರೀಯ ಅಧ್ಯಯನಕ್ಕೆ ಒತ್ತಾಯ

ಮಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಪದ್ಧತಿಯಲ್ಲಿ ಆದಿದ್ರಾವಿಡ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದು, ಕೂಡಲೇ ಈ ಬಗ್ಗೆ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಸಮುದಾಯವನ್ನು ಪ್ರತ್ಯೇಕವಾಗಿ ಗುರುತಿಸಬೇಕು ಎಂದು ಮುಖಂಡರಾದ ಅನಿಲ್ ಕುಮಾರ್ ಕಂಕನಾಡಿ ಆಗ್ರಹಿಸಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Prakhara News

Follow Writers

Prakhara News 1550 Articles
- Sponsored -
Ad image