Hot News
- Quick Links
- Technology
- Business
- Science
- Covid-19 Statistics
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಣೆಯಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಎಸ್.ಎಂ ಮತ್ತು ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988ರಡಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಟ್ರ್ಯಾಪ್ ಕಾರ್ಯಾಚರಣೆ ಸಮಯದಲ್ಲಿ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಅವರು ಈಗ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಆದರೆ, ತಹಶೀಲ್ದಾರ್…


ಮಂಗಳೂರು: ಕರ್ನಾಟಕದಾದ್ಯಂತ ಸಾವಿರಾರು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಮಂಗಳೂರಿನ ಹೆಸರಾಂತ ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಕೇರ್ ಇದರ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನೆಯು ಜು. 5ರಂದು ಬೆಳಿಗ್ಗೆ 11-30ಕ್ಕೆ ಕಂಕನಾಡಿಯ ಎಂಪೋರಿಯಂ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಕಟೀಲಿನ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪ ಪ್ರಜ್ವಲನೆ ಮಾಡಲಿದ್ದು, ದ.ಕ. ಸಂಸದರಾಗಿರುವ ಕ್ಯಾ. ಬ್ರಿಜೇಶ್ ಚೌಟ ಅವರು ನಾಮಫಲಕ ಅನಾವರಣ ಮಾಡಲಿದ್ದಾರೆ. ಸಚಿವ ಯು.ಟಿ. ಖಾದರ್ ಅವರು ನವೀಕೃತ ಕೇಂದ್ರ ಕಚೇರಿಯ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರ ವಿಧಾನಸಭಾ…

ಮಂಗಳೂರು: ನಗರದ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಮುಂಜಾನೆ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈಚರ್ ವಾಹನದಲ್ಲಿ ಅತ್ಯಂತ ಅಮಾನವೀಯವಾಗಿ ಸಾಗಿಸಲಾಗುತ್ತಿದ್ದ ಸುಮಾರು 27 ಕೋಣಗಳನ್ನು ರಕ್ಷಿಸಿ, ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹಾವೇರಿ ಜಿಲ್ಲೆಯಿಂದ ಕೇರಳ ರಾಜ್ಯದ ಕಡೆಗೆ ಜಾನುವಾರುಗಳನ್ನು ಕಾನೂನುಬಾಹಿರವಾಗಿ ಸಾಗಿಸಲಾಗುತ್ತಿದೆ ಎಂಬ ಬಗ್ಗೆ ಬಜರಂಗದಳದ ಕಾರ್ಯಕರ್ತರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕಾರ್ಯಕರ್ತರು ತಕ್ಷಣವೇ ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ…

ಮಂಗಳೂರು : ಕರಾವಳಿಯಲ್ಲಿ ನಡೆಯುವ ಪ್ರತಿ ಕಂಬಳಕ್ಕೂ ರಾಜ್ಯ ಸರಕಾರದಿಂದ 25 ಲಕ್ಷ ರೂ.ಹಾಗೂ ಸ್ಥಳೀಯ…
ಮಂಗಳೂರು: ನಗರದ ನಂತೂರು ಬಳಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ದೀಪ್ತಿ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ…
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವು ಸಣಂಗಲ ಎಸ್ಎಸ್ ಮಂಜಿಲ್ನ ದಿ.ಬಡುವನ್ ಕುಂಞ, ನಫೀಸಾ ದಂಪತಿಯ…
ಮಂಗಳೂರು: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ…
ಮೂಡುಬಿದಿರೆ : ತಾಲೂಕಿನ ಬನ್ನಡ್ಕ ಎಂಬಲ್ಲಿ ಗುರುವಾರ ರಾತ್ರಿ ಕಾರು-ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯು…
ಮಂಗಳೂರು ಮಾರ್ಚ್ 31: ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಪುತ್ತೂರು ತಾಲ್ಲೂಕಿನ ನೆಲ್ಯಾಡಿ ನಿವಾಸಿ, ಉದ್ಯಮಿ…
ಕಾರ್ಕಳ : ಸುದೀಪ್ ಶೆಟ್ಟಿ ಆತ್ಮಹತ್ಯೆ ಸಂಬಂಧ ಜಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಆತ್ಮಹತ್ಯೆಗೆ ಆತನ ಪತ್ನಿ…
ಕಡಬ : ಬಾವಿ ತೋಡುವ ಸಂದರ್ಭದಲ್ಲಿ ಸ್ಪೋಟಕ ಬಳಕೆ ಮಾಡಿರುವುದರಿಂದ ಸಮೀಪದ ಮನೆಗಳಿಗೆ ಹಾನಿಯಾಗಿರುವ ಘಟನೆ…
ಕಾಸರಗೋಡು: ಕೇರಳದ ಮಹಿಳೆಯೋರ್ವಳು ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 17ರ ಹರೆಯದ ಬಾಲಕನನ್ನು ಕೊಲ್ಲೂರಿಗೆ ಕರೆದೊಯ್ದು…
Confirmed
65.10M
Death
6.60M
ಮಂಗಳೂರು : ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್ಕ್ರಾಸ್ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ದ.ಕ.ಜಿಲ್ಲಾ ರೆಡ್ಕ್ರಾಸ್…

Sign in to your account