ಶಿವಮೊಗ್ಗ : ಸಹ ಸಿಬ್ಬಂದಿಯಿಂದ ಕಿಂಡಲೆ,ಸಂಚಾರಿ ಪೋಲಿಸ್ ಠಾಣೆಯಲ್ಲೇ ಹೆಡ್ ಕಾನ್ಟೇಬಲ್ ನೇಣಿಗೆ ಶರಣು.

ಶಿವಮೊಗ್ಗ ; ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ಎಂಬಾತ ಕಿಂಡಲೆ ಮಾಡುತ್ತಿದ್ದ ಹಿನ್ನೆಲೆ ಡೇತ್ ನೋಟ್ ಬರೆದಿಟ್ಟು ಠಾಣೆಯಲ್ಲೇ ಸಂಚಾರಿ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹಮ್ಮದ್ ಜಕ್ರೀಯಾ (55) ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್ಟೇಬಲ್ ಎಂದು ತಿಳಿದುಬಂದಿದೆ. ಶಿವಮೊಗ್ಗ ಖಾಸಗಿ ಬಸ್ ಸ್ಟ್ಯಾಂಡ್ ಬಳಿ ಇರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಒಂದು ತಿಂಗಳು ರಜೆಯಲ್ಲಿದ್ದು ಎರಡು ದಿನದ ಹಿಂದೆ ಮಹಮ್ಮದ್ ಜಕ್ರೀಯಾ ರವರು ಡ್ಯೂಟಿಗೆ ಬಂದಿದ್ದರು.ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ…

Prakhara News

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಸಹಾಯವಾಣಿ ತೆರೆದ SIT

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಲವಂತವಾಗಿ ನೂರಾರು ಶವಗಳನ್ನ ಹೂತುಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬ ದೂರು ನೀಡಿದ್ದು, ಈ ಸಬಂಧ ರಾಜ್ಯ ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿದೆ. ಅದರಂತೆ ಇದೀಗ ಎಸ್​ಐಟಿ ತನಿಖೆ ತೀವ್ರಗೊಳಿಸಿದೆ. ಜುಲೈ 28 ರಂದು ಧರ್ಮಸ್ಥಳ ಫೀಲ್ಡ್‌ಗೆ ಇಳಿದಿದ್ದ ಎಸ್‌ಐಟಿ ದೂರುದಾರನನ್ನ ಕರೆದೊಯ್ದು 13 ಸ್ಥಳ ಗುರುತು ಮಾಡಿದ್ದು, ಇದೀಗ ಭೂಮಿ ಅಗೆಯುವ ಕೆಲಸ ಶುರುವಾಗಿದೆ. ಈ ನಡುವೆ ಎಸ್​ಐಟಿ ಅಧಿಕಾರಿಗಳು ಸಹಾಯವಾಣಿ (helpline number) ಆರಂಭಿಸಿದ್ದು, ಪ್ರಕರಣದ ಬಗ್ಗೆ ಮಾಹಿತಿಗಾಗಿ 0824-2005301ಕ್ಕೆ ಮಾಹಿತಿ ನೀಡುವಂತೆ ತಿಳಿಸಿದೆ.ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳಿಸಿರುವ…

Prakhara News

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಭೀಕರ ಹತ್ಯೆ

ಧಾರವಾಡ: ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕೊಲೆಯಾದ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿ ಝಕಿಯಾ ಮುಲ್ಲಾ (19). ಝಕಿಯಾ ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿದ್ದು , ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದಳು. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಜ.21 ರಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರ ವಿನಯ್ ಡೈರಿ ಸಮೀಪ ಯುವತಿಯ ಶವ…

Prakhara News
- Sponsored -
Ad imageAd image
Weather
2°C
New York
overcast clouds
2° _ 2°
80%
3 km/h
Sun
2 °C
Mon
1 °C
Tue
-0 °C
Wed
1 °C
Thu
2 °C

Follow US

Most Read

Discover Categories

ಧರ್ಮಸ್ಥಳ ಪ್ರಕರಣ: ಸುಧೀರ್ಘ 8ಕ್ಕೂ ಅಧಿಕ ಗಂಟೆಗಳ ಕಾಲ ದೂರುದಾರನ ವಿಚಾರಣೆ

ಮಂಗಳೂರು: ಇಡೀ ದೇಶದಲ್ಲೇ ಸಂಚಲನ ಮೂಡಿಸಿರುವ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಹೆಣಗಳನ್ನು ಹೂತಿದ್ದೇನೆಂದು ಎಂದು ಹೇಳಿಕೆ…

Prakhara News

ಭಾರತೀಯ ಸೇನೆಗೆ ಸೇರ ಬಯಸೋರಿಗೆ ಗುಡ್ ನ್ಯೂಸ್: ಉಚಿತ ಮಾರ್ಗದರ್ಶನ, ತರಬೇತಿಗೆ ಅರ್ಜಿ ಆಹ್ವಾನ

 ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ…

Prakhara News

ಗ್ರಾಹಕರಿಗೆ ಶಾಕ್: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 15.50 ರೂ. ಏರಿಕೆ

ನವದೆಹಲಿ : 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 15.50 ರೂ. ಏರಿಕೆ…

Prakhara News

ರಕ್ತದಾನ ಅತ್ಯಂತ ಪುಣ್ಯದ ಕಾರ್ಯ-ಡಾ.ದುರ್ಗಾ ಪ್ರಸಾದ್

ಮಂಗಳೂರು : ರಕ್ತದಾನ ಅತ್ಯಂತ ಪುಣ್ಯದ ಕಾರ್ಯವಾಗಿದ್ದು , ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ…

Prakhara News

ಮಂಗಳೂರಿನ ಹೆಸರಾಂತ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರು : ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ…

Prakhara News

ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿಯನ್ನು ಭೇಟಿಯಾದ ಸಂಸದ ಕ್ಯಾ. ಬ್ರಿಜೇಶ್‌ ಚೌಟ:ದಕ್ಷಿಣ ಕನ್ನಡದಲ್ಲಿ ಪ್ರಗತಿಯಲ್ಲಿರುವ ಯೋಜನೆಗಳ ಕಾಮಗಾರಿ ವೇಗ ಹೆಚ್ಚಿಸಲು ಮನವಿ

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಂಬಂಧಿಸಿದಂತೆ…

Prakhara News

ಪುತ್ತೂರು: ಅವಿವಾಹಿತೆ ಬಾವಿಗೆ ಬಿದ್ದು ಮೃತ್ಯು

ಪುತ್ತೂರು: ಉರ್ಲಾಂಡಿ ನಿವಾಸಿ ಅವಿವಾಹಿತೆಯೋರ್ವರು ಆ.15ರಂದು ಮಧ್ಯಾಹ್ನ ಮನೆಯಂಗಳದ ಬಾವಿಗೆ ಬಿದ್ದು ಮೃತಪ್ಟಟಿರುವ ಬಗ್ಗೆ ವರದಿಯಾಗಿದೆ.ಉರ್ಲಾಂಡಿ…

Prakhara News

ಮಂಗಳೂರು: ಗಣಿ ಅಧಿಕಾರಿ ಕೃಷ್ಣವೇಣಿ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ..!

ಮಂಗಳೂರು: ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ಶೋಧಕ್ಕೆ ‘GPR’ ಮಾಡಲು ‘SIT’ ತೀರ್ಮಾನ

ಧರ್ಮಸ್ಥಳ: ಇಲ್ಲಿನ ನೇತ್ರಾವತಿ ಸ್ನಾನ ಘಟ್ಟದ ಅರಣ್ಯ ವ್ಯಾಪ್ತಿಯಲ್ಲಿ ಶವ ಹೂತಿದ್ದ ಬಗ್ಗೆ ತಪ್ಪೊಪ್ಪಿಗೆಯನ್ನು ದೂರುದಾರನೊಬ್ಬ ನೀಡಿದ್ದರ ಬಗ್ಗೆ ಎಸ್ಐಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇಂದು 13ನೇ ಪಾಯಿಂಟ್ ನಲ್ಲಿ ಅಸ್ಥಿ ಪಂಜರಗಳ ಶೋಧ ಕಾರ್ಯಾಚರಣೆ ನಡೆಸಬೇಕಾಗಿತ್ತು. ಆದರೇ ಅದನ್ನು ಬಿಟ್ಟು…

Prakhara News

Follow Writers

Prakhara News 663 Articles
- Sponsored -
Ad image