Hot News
- Quick Links
- Technology
- Business
- Science
- Covid-19 Statistics
ಗದಗ : ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗುತ್ತಿಗೆದಾರರನಿಂದ 5 ಲಕ್ಷ ರೂಪಾಯಿ ಕಮಿಷನ್ ಹಣ ಪಡೆಯುತ್ತಿದ್ದಾಗ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಖಾಸಗಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಶಾಸಕ…


ಕುಂದಾಪುರ: ಗಂಗೊಳ್ಳಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟೊಂದು ಬುಧವಾರ ಗಂಗೊಳ್ಳಿ ಅಳಿವೆ ಪ್ರದೇಶದ ಸಮುದ್ರದಲ್ಲಿ ಮುಳುಗಡೆಯಾದ ಭೀಕರ ಘಟನೆ ಸಂಭವಿಸಿದೆ. ಬೋಟಿನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದ್ದು, ಬೋಟ್ ಮುಳುಗಡೆಯಿಂದಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ. ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಅವರಿಗೆ ಸೇರಿದ ‘ಶ್ರೀ ಬಾಲಾಂಜನೇಯ’ ಹೆಸರಿನ ಪರ್ಸಿನ್ ಬೋಟಿನಲ್ಲಿ 27 ಮಂದಿ ಮೀನುಗಾರರು ಬುಧವಾರ ಗಂಗೊಳ್ಳಿಯಿಂದ ಮೀನುಗಾರಿಕೆಗೆ ತೆರಳಿದ್ದರು. ಗಂಗೊಳ್ಳಿ ಬಂದರಿನಿಂದ ಅನತಿ ದೂರದಲ್ಲಿರುವ ಅಪಾಯಕಾರಿ ಅಳಿವೆ ಪ್ರದೇಶವನ್ನು ತಲುಪುತ್ತಿದ್ದಂತೆ ಭಾರಿ ಅಲೆಗಳ ಹೊಡೆತಕ್ಕೆ ಬೋಟಿನೊಳಗೆ…
ಮಂಗಳೂರು: ಮಂಗಳಾದೇವಿ ದೇವಸ್ಥಾನದ ರಥಬೀದಿಯಲ್ಲಿ ರಸ್ತೆ ವಿಭಜಕ ಅಳವಡಿಸುವುದರಿಂದ, ಶತಮಾನಗಳ ಪರಂಪರೆ ಹೊಂದಿರುವ ಅಲ್ಲಿನ ಬ್ರಹ್ಮರಥೋತ್ಸವದ ಸುಗಮ ಸಂಚಾರಕ್ಕೆ ಅಡ್ಡಿಯಾಗಲಿದ್ದು, ಕೂಡಲೇ ಆ ಪ್ರಸ್ತಾವನೆಯನ್ನು ಕೈ ಬಿಡುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಆಗ್ರಹಿಸಿದರು. ಮಂಗಳಾದೇವಿಯ ಬ್ರಹ್ಮರಥವನ್ನು ಪಾರಂಪರಿಕ ಮರದಿಂದ ನಿರ್ಮಿಸಲಾಗಿದ್ದು ಅದರ ಚಕ್ರಗಳೇ ಸುಮಾರು 8 ಅಡಿ ಅಗಲವಿದ್ದು, ಒಟ್ಟಾರೆ ರಥದ ಅಗಲ ಸುಮಾರು 18 ಅಡಿಗಳಷ್ಟಿದೆ. ಈ ರಥೋತ್ಸವದ ಸಂದರ್ಭದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು, ಸೇವಕರು, ಸಿಬ್ಬಂದಿಗಳು ಇರಲಿದ್ದು ಈಗಿರುವ ರಸ್ತೆಯು ಸುರಕ್ಷಿತ ಹಾಗೂ…

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ…
ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯ 28ನೇ ಮಣ್ಣಗುಡ್ಡ ವಾರ್ಡಿನ ವನಿತಾವನ ಪಾರ್ಕಿನ ಅಲಂಕಾರಿಕ ವಿದ್ಯುತ್ ದೀಪ,…
ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…
ಮಂಗಳೂರು: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ…
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಇದೀಗ ಆ ಮೃತದೇಹಗಳನ್ನು…
ಮಂಗಳೂರು: ಕನ್ನಡ, ತುಳು ಸಿನಿರಸಿಕರ ಮನಗೆದ್ದ ‘ಅಪ್ಪೆ ಟೀಚರ್’, ‘ಲವ್ ಕಾಕ್ಟೇಲ್’, ‘ಮಾಲ್ಗುಡಿ ಡೇಸ್’ ಚಿತ್ರದ…
ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ…
ತಿರುವನಂತಪುರಂ : ಶನಿವಾರ ಕೇರಳಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಹಾಗೂ ಭೂಕುಸಿತದ ದುರಂತಗಳಿಗೆ…
ಉಡುಪಿ : ಎರಡನೇ ವರ್ಷದ ಪಿಯು ಕೋರ್ಸ್ ಓದುತ್ತಿದ್ದ ಬಾಲಕಿ ಕಟಪಾಡಿಯಿಂದ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.…
Confirmed
65.10M
Death
6.60M
ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಮುಂದಿನ ತಿಂಗಳಿನಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅನರ್ಹ ಬಿಪಿಎಲ್ ಕಾರ್ಡ್ ರದ್ದುಮಾಡುವ ಬದಲು ಎಪಿಎಲ್ ಕಾರ್ಡ್…

Sign in to your account