Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ಮಾನವೀಯ ಸೇವೆಗಳ ದಶಕಗಳ ಪರಂಪರೆ ಹೊಂದಿರುವ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕ ಇಂದು ತನ್ನ ಅತ್ಯಪೂರ್ವ ಸೇವಾ ಕಾರ್ಯಗಳ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಕಳೆದ ವರ್ಷ ಸುಮಾರು ೭ ಕೋಟಿ ರೂ.ವೆಚ್ಚದಲ್ಲಿ ೪ ಅಂತಸ್ತುಗಳ ಭವ್ಯ ಶತಮಾನೋತ್ಸವ ಕಟ್ಟಡ ಉದ್ಘಾಟನೆಗೊಂಡಿರುವುದು ಆಡಳಿತ ಮಂಡಳಿಯ ಹೆಮ್ಮೆಯ ಸಾಧನೆಯಾಗಿದೆ ಎಂದು ರೆಡ್ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ರೆಡ್ಕ್ರಾಸ್ನ ಬ್ಲಡ್ ಬ್ಯಾಂಕ್ ವರ್ಷದ ೩೬೫ ದಿನ ಸೇವೆ ನೀಡುತ್ತಿದೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ…


ಉಳ್ಳಾಲ: ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ,ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ,ಮರದ ಗೆಲ್ಲಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು…

ಮಂಗಳೂರು: ಕರಾವಳಿ ಭಾಗದ ಜನತೆ ಹಾಗೂ ವಕೀಲ ಸಮುದಾಯದ ಬಹುಕಾಲದ ನ್ಯಾಯಸಮ್ಮತ ಬೇಡಿಕೆಯಾದ ಹೈಕೋರ್ಟ್ ಪೀಠವನ್ನು ಮಂಗಳೂರು ನಗರದಲ್ಲಿ ಸ್ಥಾಪಿಸುವ ವಿಚಾರ ಇದೀಗ ತುರ್ತು ಅಗತ್ಯವಾಗಿ ಪರಿಣಮಿಸಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್ ವ್ಯಾಪ್ತಿಗೆ ಒಳಪಟ್ಟಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಾವಿರಾರು ನಾಗರಿಕರು ತಮ್ಮ ನ್ಯಾಯಸಂಬಂಧಿತ ವಿಚಾರಗಳಿಗಾಗಿ ಬೆಂಗಳೂರಿಗೆ ತೆರಳಬೇಕಾಗಿರುವುದು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ದೊಡ್ಡ ಭಾರವಾಗಿದೆ. ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇದು ಹೆಚ್ಚು ಕಷ್ಟಕರವಾಗಿದೆ. ನ್ಯಾಯವು ಜನರ ಮನೆಬಾಗಿಲಿಗೆ ತಲುಪಬೇಕಾದ ಮೂಲಭೂತ ಸಿದ್ಧಾಂತದ…

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ…
ಝೈಧ್ ಖಾನ್ ಅಭಿನಯದ "ಕಲ್ಟ್" ಕನ್ನಡ ಚಿತ್ರ ಇದೇ ಬರುವ ಜನವರಿ 23 ಕ್ಕೆ ರಿಲೀಸ್…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ಪದಾಧಿಕಾರಿಗಳ…
ಇಸ್ರೇಲ್-ಯುಎಸ್ ವೈಮಾನಿಕ ದಾಳಿಯಲ್ಲಿ ಬಾಲಕಿಯರ ಶಾಲೆಯ 40 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ವೈಮಾನಿಕ ದಾಳಿಯ ವರದಿಗಳು…
ಪುತ್ತೂರು : ಕಬಕ-ಪುತ್ತೂರು ರೈಲ್ವೆ ನಿಲ್ದಾಣದ ಬಳಿಯ ಹಾರಾಡಿ ಬ್ರಿಡ್ಜ್ ಸಮೀಪ ರೈಲು ಡಿಕ್ಕಿಯಾಗಿ ಯುವಕನೊಬ್ಬ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ…
ಮಂಗಳೂರು : ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 36ನೇ ಪದವು ಪೂರ್ವ ವಾರ್ಡಿನ ಕೋಟಿಮುರ - ಸರಿಪಳ್ಳ…
ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ…
ನವದೆಹಲಿ: ಯುದ್ಧಪೀಡಿತ ಯೆಮೆನ್ ದೇಶದಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಪ್ರಕರಣಕ್ಕೆ…
Confirmed
65.10M
Death
6.60M
ಮಂಗಳೂರು: ಮದುವೆಯಾಗಿ ಮೂವರು ಮಕ್ಕಳಿದ್ದರೂ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ಸುಳ್ಳು ಭರವಸೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಯೂಟ್ಯೂಬರ್ ಒಬ್ಬನನ್ನು ಮಂಗಳೂರಿನ ಏರ್ಪೋರ್ಟ್ನಲ್ಲಿ ಕಾಸರಗೋಡು ನಿವಾಸಿ ಮುಹಮ್ಮದ್ ಸಾಲಿ ಬಂಧಿತ. ಆರೋಪಿ ವಿದೇಶದಿಂದ ಹಿಂದಿರುಗಿದಾಗ ಮಂಗಳೂರು…

Sign in to your account