Hot News
- Quick Links
- Technology
- Business
- Science
- Covid-19 Statistics
ಪುತ್ತೂರು:ಇನ್ಸ್ಟಾಗ್ರಾಂ ಖಾತೆಗೆ ಅಪ್ ಲೋಡ್ ಮಾಡಿದ ದಂಪತಿ ಭಾವಚಿತ್ರಕ್ಕೆ ಮಾನಹಾನಿಕಾರಕ ಕಮೆಂಟ್ ಹಾಕುವ ಮೂಲಕ ನಿಂದನೆ ಮಾಡಿರುವುದಾಗಿ ಆರೋಪಿಸಿ ನೀಡಲಾದ ದೂರಿಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಯ್ಯರು ಗ್ರಾಮದ ಮಾಡಾವು ಬಾಲ್ತಿಕುಮೇರು ನಿವಾಸಿ ಅನಿವಾಶ್ ಬಿ.ಡಿ. ಮತ್ತು ಮೇಘಾ ಪಿ.ಕೆ.ದಂಪತಿಯಫೋಟೋವೊಂದನ್ನು ಮೇಘಾ ಸಿ.ಕೆ ಅವರು ತನ್ನ ಇನ್ಸ್ಟಾಗ್ರಾಂ ಖಾತೆಗೆ ಅಪ್ ಲೋಡ್ ಮಾಡಿದ್ದರು. ಈ ಫೋಟೋ ಕುರಿತು 'ದೀಕ್ಷೀಶ್ 405' ಎಂಬ ಖಾತೆಯಿಂದ ಅವಹೇಳನಕಾರಿ ಮತ್ತು ಅಸಭ್ಯ ಉದ್ದೇಶದಿಂದ ಮಾನಹಾನಿಕಾರ ಕಮೆಂಟ್ ಬಂದಿದ್ದ ಕುರಿತು ಮೇಘ ಸಿ.ಕೆ ಅವರು…


ಪಡೀಲ್ : ಸಹಕಾರಿ ಸಂಸ್ಥೆ ಸ್ಥಾಪನೆಯಾಗಿ 14 ವರ್ಷಗಳಲ್ಲಿ ವೇಗ ವಾಗಿ ಅಭಿವೃದ್ಧಿ ಸಾಧಿಸುವ ಜತೆಗೆ ಸಹಕಾರಿ ಕ್ಷೇತ್ರದಲ್ಲಿ ಯಾವ ರೀತಿಯಲ್ಲಿ ಪರಿವರ್ತನೆ ಮಾಡಬಹುದು ಎಂಬುದನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ತೋರಿಸಿಕೊಟ್ಟಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. ಪಡೀಲ್ ನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ ಆಯೋಜಿಸಲಾದ ಆರೋಗ್ಯ ಸೇವಾ ಸಂಗಮದ ಸಮಾರೋಪ ಹಾಗೂ ಸಂಘದ 14ನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು. ದುಡಿಯುವ ಬಂಡವಾಳ, ಠೇವಣಾತಿ ಸಂಗ್ರಹ, ಗಳಿಸಿದ ಲಾಭ, ಮಾಡಿದ ಶಾಖೆಗಳ ಸಂಖ್ಯೆ,…

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿದೆ. ಪ್ರಪಂಚದಾದ್ಯ0ತ ಬೆಳಗ್ಗೆಯಿಂದಲೇ ಶೋಗಳು ಆರಂಭವಾಗಿದ್ದು, ಬಹುತೇಕ ಶೋಗಳು ಹೌಸ್ಫುಲ್ ಆಗಿವೆ. ದುಬಾರಿ ಟಿಕೆಟ್ ಬೆಲೆ ಮತ್ತು ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದುಬಂದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಚಿತ್ರವು ಮೊದಲ ದಿನವೇ ಭಾರಿ ಕಲೆಕ್ಷನ್ ಮಾಡುತ್ತಿದೆ. ‘ಕಾಂತಾರ’ ಸಿನಿಮಾದಲ್ಲಿ ಪಂಜುರ್ಲಿ ದೈವದ ಬಗ್ಗೆ ರಿಷಬ್ ಹೇಳಿದ್ದರು. ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲೂ ದೈವದ ವಿಚಾರವೇ ಹೈಲೈಟ್. ಇಲ್ಲಿ ಹಲವು ದೈವಗಳ ಅವತಾರವನ್ನು ತೋರಿಸಲಾಗಿದೆ. ಕಳೆದ…

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು…
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ…
ಬೆಂಗಳೂರು: ವಾಹನ ಸವಾರರಿಗೆ ಮತ್ತು ಜನಸಾಮಾನ್ಯರಿಗೆ ತೈಲ ಕಂಪನಿಗಳು ಸರಣಿ ಬೆಲೆ ಏರಿಕೆಯ ದೊಡ್ಡ ಶಾಕ್…
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿದೆ. ಪ್ರಪಂಚದಾದ್ಯ0ತ…
ಬೆಳ್ತಂಗಡಿ: ಹೊಟ್ಟೆನೋವಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಆಸ್ಪತ್ರೆಯ ಆವರಣದಲ್ಲೇ ಕುಸಿದು ಬಿದ್ದು…
ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳ ಮೂಲದ…
ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದು ಇದ್ದು, ಕೆಎಂಎಫ್ ಗ್ರಾಹಕರಿಗೆ GST ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ ನಂದಿನಿಯ…
ಸುರತ್ಕಲ್ : ಮುಕ್ಕದಲ್ಲಿರುವ ಎಸ್ಟೇಟ್ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ…
ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ…
Confirmed
65.10M
Death
6.60M
ಮಂಗಳೂರಿನ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯ ಸಾವಿಗೆ ಪ್ರೇಮ ವೈಫಲ್ಯವೇ ಕಾರಣ ಎನ್ನಲಾಗಿದೆ. ಸೋಮವಾರ ಸ್ನೇಹಿತೆಯೊಂದಿಗೆ ಗುರುಪುರ ಬಳಿಗೆ ಬಂದಿದ್ದ ಮೂಡಬಿದ್ರೆ ಕಡೆಪಲ್ಲ ನಿವಾಸಿ ನವ್ಯಾ ಸೇತುವೆಯಿಂದ ನದಿಗೆ ಹಾರಿದ್ದಾಳೆ. ಈ ವೇಳೆ ಸ್ನೇಹಿತೆ ಕೈ ಹಿಡಿದು ಎಳೆದರೂ…

Sign in to your account