Hot News
- Quick Links
- Technology
- Business
- Science
- Covid-19 Statistics
ಕಾಸರಗೋಡು: ಕೇರಳದ ಮಹಿಳೆಯೋರ್ವಳು ತನ್ನ ಲೈಂಗಿಕ ತೃಷೆ ತೀರಿಸಿಕೊಳ್ಳಲು 17ರ ಹರೆಯದ ಬಾಲಕನನ್ನು ಕೊಲ್ಲೂರಿಗೆ ಕರೆದೊಯ್ದು ಆತನ ಜೊತೆಗೆ ವಸತಿ ಗೃಹದಲ್ಲಿ ತಂಗಿದ್ದ ಆರೋಪದ ಮೇಲೆ ಕೇರಳದ ಪೊಲೀಸರು ಬಂಧಿಸಿದ್ದಾರೆ. ಕೇರಳದ ಚೇರ್ತಲ ನಿವಾಸಿ 27ರ ಹರೆಯದ ವಿವಾಹಿತ ಮಹಿಳೆ ಸನೂಷ ಎರಡು ದಿನಗಳ ಹಿಂದೆ ಬಾಲಕನನ್ನು ಅಪಹರಿಸಿಕೊಂಡು ಹೋಗಿದ್ದಳು. ಬಾಲಕನ ಮನೆಯವರು ಹಾಗೂ ಮಹಿಳೆಯ ಮನೆಯವರು ನಾಪತ್ತೆ ದೂರು ನೀಡಿದ್ದರು. ಪ್ರಯಾಣದ ನಡುವೆ ಇವರು ಎಲ್ಲಿಯೂ ಮೊಬೈಲ್ ಬಳಸದ ಕಾರಣ ಪೊಲೀಸರಿಗೆ ಅವರ ಸುಳಿವು ಸಿಕ್ಕಿರಲಿಲ್ಲ. ಕೊಲ್ಲೂರು ತಲುಪಿದ ಬಳಿಕ ಮಹಿಳೆಯು…


ನವದೆಹಲಿ: ವಕ್ಫ್ ಕಾಯ್ದೆಯಲ್ಲಿ ಆಸ್ತಿಯನ್ನು ವಕ್ಫ್ ಆಗಿ ಅರ್ಪಿಸುವ ಮೊದಲು ಕನಿಷ್ಠ ಐದು ವರ್ಷಗಳ ಕಾಲ ಅಭ್ಯಾಸ ಮಾಡುವ ಮುಸ್ಲಿಂ ಆಗಿರಬೇಕು ಎಂಬ ತಿದ್ದುಪಡಿ ನಿಬಂಧನೆಯು ನಿರಂಕುಶವಲ್ಲ ಅಥವಾ ತಾರತಮ್ಯವಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ಆದಾಗ್ಯೂ, ನ್ಯಾಯಾಲಯವು ಈ ನಿಬಂಧನೆಯನ್ನು ಜಾರಿಗೆ ತರಲು ನಿಯಮಗಳನ್ನು ರೂಪಿಸುವವರೆಗೆ ಅದರ ಕಾರ್ಯಾಚರಣೆಯನ್ನು ತಡೆಹಿಡಿದಿದೆ. ವಕ್ಫ್ ಕಾಯ್ದೆಯಡಿ ರಕ್ಷಣೆ ಪಡೆಯಲು ಮುಸ್ಲಿಮೇತರರು ಇಸ್ಲಾಂಗೆ ಮತಾಂತರಗೊಳ್ಳಬಹುದು ಮತ್ತು ಸಮರ್ಪಣೆಯ ಸೋಗಿನಲ್ಲಿ ಸಾಲಗಾರರು ಮತ್ತು ಕಾನೂನು ಬಾಧ್ಯತೆಗಳಿಂದ ತಪ್ಪಿಸಿಕೊಳ್ಳುವ ಸಾಧನವಾಗಿ ವಕ್ಫ್ ಅನ್ನು ಬಳಸಬಹುದು ಎಂಬ ಕಳವಳವನ್ನು…

ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು ದುಷ್ಕರ್ಮಿಗಳ ಬೆಂಕಿಗೆ ಆಹುತಿಯಾಗಿದೆ. ಕಾವ್ರಾಡಿ ಗ್ರಾಮದ ಶೇಖ್ ಮೊಹಮ್ಮದ್ ಗೌಸ್ ಕುಟುಂಬ ಅ.1ರಂದು ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸಕ್ಕೆ ಹೋಗುವ 10 ದಿನಗಳ ಮೊದಲು 5 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಖರೀದಿಸಿದ್ದರು. ಆದರೆ ಕಾರನ್ನು ಅವರ ಮನೆಗೆ ತೆಗೆದುಕೊಂಡು ಹೋಗಲು ಇತ್ತೀಚೆಗೆ ದಾರಿಯ ಸಮಸ್ಯೆ ಇದ್ದುದರಿಂದ…

ಮಂಗಳೂರು: ನಗರದ ನಂತೂರು ಬಳಿ ಸಂಭವಿಸಿದ ಅಪಘಾತಕ್ಕೆ ಸಂಬಂಧಿಸಿದಂತೆ ದೀಪ್ತಿ ಅವರ ಮೃತದೇಹವನ್ನು ಖಾಸಗಿ ಆಸ್ಪತ್ರೆಯಿಂದ…
ಮಂಗಳೂರು : ದಸರಾ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ಪ್ರತೀ ವರ್ಷ ದೇಶ-ವಿದೇಶಗಳ ಲಕ್ಷಾಂತರ ಭಕ್ತರನ್ನು…
ಮಂಗಳೂರು ; ಶ್ರೀ ಕ್ಷೇತ್ರ ಸಸಿಹಿತ್ತು ಶ್ರೀ ಭಗವತಿ ದೇವಸ್ಥಾನದಲ್ಲಿ ಮಾ ರ್ಚ್ 4 ರಿಂದ…
ಮಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆಯ ಚುನಾವಣೆ ರಾಜ್ಯ ಸರಕಾರ ಮಾಡದಿರಲು ಮುಖ್ಯ ಮಂತ್ರಿ…
ಕೊಳವೂರು ಗ್ರಾಮದ ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 20 ರಿಂದ 26 ರವರೆಗೆ ನಡೆಯಲಿರುವ…
ಬೆಂಗಳೂರು: ಮಂಗಳೂರು ಮೂಲದ ಕಲಾವಿದ ಡಾ. ಅಖ್ತರ್ ಹುಸೇನ್ ಅವರ 'ವೇದಿಕ್ ಇನ್ಸ್ಪಿರೇಷನ್ಸ್' ಎಂಬ ಏಕವ್ಯಕ್ತಿ…
ಕನ್ನಡದ ಖ್ಯಾತ ನಿರೂಪಕಿ ನಟಿ ಅನುಶ್ರೀ ವಿವಾಹ ರೋಷನ್ ಜೊತೆ ನೆರವೇರಿದೆ. ನಿರೂಪಕಿ ಅನುಶ್ರೀ ಹಾಗೂ…
ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರ( NPPA) ಪ್ರಮುಖ ಔಷಧ ಕಂಪನಿಗಳು ಮಾರಾಟ ಮಾಡುವ 35 ಅಗತ್ಯ…
ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ…
Confirmed
65.10M
Death
6.60M
ಕರ್ನಾಟಕದಲ್ಲಿ ಪರಿಟೋನೀಯಲ್ ಡಯಾಲಿಸಿಸ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮೋದನೆಯನ್ನು ನೀಡಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತ…

Sign in to your account