ಮತ ನೀಡಿದ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ಎಲ್ಲಿದೆ? : ಮಹಮ್ಮದ್ ಅಸ್ಗರ್

ಮಂಗಳೂರು: ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯವು ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿರುವುದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಹಲವು ಚುನಾವಣಾ ವಿಶ್ಲೇಷಣೆಗಳ ಪ್ರಕಾರ ಶೇಕಡಾ 98ರಷ್ಟು ಮುಸ್ಲಿಂ ಮತಗಳು ಕಾಂಗ್ರೆಸ್ ಪಕ್ಷದ ಪರವಾಗಿ ಚಲಾವಣೆಯಾಗಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಮುಸ್ಲಿಂ ಸಮುದಾಯದ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ನಿರಾಕರಿಸಲಾಗುವುದಿಲ್ಲ.ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ರಾಜಕೀಯ ಬೆಂಬಲ ನೀಡಿದ ಸಮುದಾಯಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ದೊರೆತಿದೆಯೇ ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ. ಕಳೆದ ಎಂಟು ವಿಧಾನ ಪರಿಷತ್…

Prakhara News

‘ಬ್ಯಾಕ್ ಟು ಊರು ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ’ – ಸಂಸದ ಕ್ಯಾ. ಚೌಟ

ನವದೆಹಲಿ : ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ ಹಾಗೂ ಹೆಮ್ಮೆಯ ಸಂಗತಿ. ಇದು ಕೇವಲ ಕರಾವಳಿಗೆ ಮಾತ್ರವಲ್ಲದೆ, ಜಾಗತಿಕವಾಗಿಯೂ ಮಂಗಳೂರಿನ ಹಿರಿಮೆ ಮತ್ತು ಗರಿಮೆಯನ್ನು ಹೆಚ್ಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ವಿಶ್ವದ ದೊಡ್ಡ ಡೇಟಾ ಸಂಗ್ರಹ ಸಂಸ್ಥೆಯಾದ ನಂಬಿಯೋ ಇತ್ತೀಚೆಗೆ ಬಿಡುಗಡೆ ಮಾಡಿದ 2025ರ ಮಧ್ಯಭಾಗದ ಸುರಕ್ಷತಾ ಸೂಚ್ಯಂಕದಲ್ಲಿ, ಭಾರತದ ಟಾಪ್‌ 10 ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರು ಅತ್ಯಂತ…

Prakhara News

ನಾನೇ ಮುಂದೆ ನಿಂತು ವಿಷ್ಣವರ್ಧನ್ ಸಮಾಧಿ ಮರು ಸ್ಥಾಪನೆ: ನಟ ಕಿಚ್ಚ ಸುಧೀಪ್

ಬೆಂಗಳೂರು: ಮೈಸೂರಿನಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಿದ ನಂತ್ರ, ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ಸಮಾಧಿ ಸ್ಥಳವನ್ನು ನೆಲಸಮಗೊಳಿಸಲಾಗಿತ್ತು. ಇಂತಹ ಸಮಾಧಿ ಸ್ಥಳವನ್ನು ನಾನೇ ಮುಂದೆ ನಿಂತು ಮರು ಸ್ಥಾಪಿಸುವುದಾಗಿ ನಟ ಕಿಚ್ಚ ಸುಧೀಪ್ ಘೋಷಿಸಿದ್ದಾರೆ. ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ…

Prakhara News
- Sponsored -
Ad imageAd image
Weather
23°C
New York
overcast clouds
24° _ 21°
61%
6 km/h
Fri
26 °C
Sat
27 °C
Sun
26 °C
Mon
25 °C
Tue
21 °C

Follow US

Most Read

Discover Categories

ಫೆ. 22 ರಂದು ಜಪ್ಪುಗುಡ್ಡೆಚಾವಡಿ ಗೃಹ ಪ್ರವೇಶ ಮತ್ತು ಪಂಚದಿನಗಳ ಧಾರ್ಮಿಕ ಉತ್ಸವ

ಮಂಗಳೂರು : ಮಂಗಳೂರು ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಜಪ್ಪುಗುಡ್ಡೆಚಾವಡಿಯ ಪುನರ್ನವೀಕರಣಗೊಂಡ ಮನೆಯ ಪ್ರವೇಶೋತ್ಸವ ಮತ್ತು ಧರ್ಮನೇಮವು ಫೆಬ್ರವರಿ 20…

Prakhara News

ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ

ಬೆಳ್ತಂಗಡಿ : ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರು ಗುರುತಿಸಿದ ಸ್ಥಳದಲ್ಲಿ ಮೃತದೇಹ ಪತ್ತೆ…

Prakhara News

ವಿಟ್ಲ: ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್- ವ್ಯಕ್ತಿ ಅರೆಸ್ಟ್..!

ಮಂಗಳೂರು: ನೀಟ್ ಹೋರಾಟವನ್ನು ಧಾರ್ಮಿಕವಾಗಿ ಥಳುಕು ಹಾಕಿ, ಅವಹೇಳನಕಾರಿ ಬರಹ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ವಿಟ್ಲ…

Prakhara News

ಬಂಟ್ವಾಳ: ಕಣ್ಣಿಗೆ ಕಾರದ ಪುಡಿ ಎರಚಿ, ತಲವಾರು ತೋರಿಸಿ ₹8.52 ಲಕ್ಷ ದರೋಡೆ – ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಕಣ್ಣಿಗೆ ಕಾರದ ಪುಡಿ ಎರಚಿ, ತಲವಾರು ತೋರಿಸಿ ₹8.52 ಲಕ್ಷ ದರೋಡೆ ಬಂಟ್ವಾಳ: ವ್ಯಾಪಾರದ…

Prakhara News

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ; ಕೋಣಗಳ ರಕ್ಷಣೆ, ವಾಹನ ಜಪ್ತಿ

ಮಂಗಳೂರು: ನಗರದ ಜಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿ ಶನಿವಾರ ಮುಂಜಾನೆ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ…

Prakhara News

ಸುಳ್ಯ: ಜೇಬಿನಲ್ಲೇ ಸ್ಪೋಟಗೊಂಡ ಮೊಬೈಲ್..!

ಸುಳ್ಯ: ಮೊಬೈಲ್‌ ಫೋನ್‌ ಜೇಬಿನಲ್ಲೇ ಸ್ಫೋಟಿಸಿದ ಪರಿಣಾಮ ಯುವಕ ಗಾಯಗೊಂಡ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯದ…

Prakhara News

ಶಾಶ್ವತ ಪರಿಹಾರ ಒದಗಿಸಲು ಕೊಟ್ಟಾರ ಚೌಕಿ, ಮಾಲೆಮಾರ್ ಧರಣಿ; ಜೀವಭಯದಲ್ಲಿ ಸಂಚರಿಸುವ ಪರಿಸ್ಥಿತಿ ನಿರ್ಮಾಣ, ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಬೀದಿಗಿಳಿದ ಜನತೆ

ಮಂಗಳೂರು : ಕೊಟ್ಟಾರ ಚೌಕಿ, ಮಾಲೆಮಾರ್ ಹಾಗೂ ಮಾಲಾಡಿ ಕೋರ್ಟ್ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ರಸ್ತೆ…

Prakhara News

ಧರ್ಮಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ: ಎಸ್.ಐ.ಟಿ ತಂಡಕ್ಕೆ 20 ಅಧಿಕಾರಿಗಳ ನೇಮಕ

ಬೆಳ್ತಂಗಡಿ : ಹಲವರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಶೇಷ ತನಿಖಾ ಸಂಸ್ಥೆ(SIT) ರಚನೆ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪ್ರಾಕೃತಿಕ ವಿಕೋಪ: ತ್ವರಿತ ಪರಿಹಾರ ವಿತರಿಸಲು ಸಚಿವ ಯು.ಟಿ ಖಾದರ್ ಸೂಚನೆ

ಮಂಗಳೂರು: ಭೂ ಕುಸಿತ ಮತ್ತು ಮಳೆಹಾನಿ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ತ್ವರಿತವಾಗಿ ಮಂಜೂರು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಬುಧವಾರ ಬೆಳ್ತಂಗಡಿ ತಾಲೂಕಿನಲ್ಲಿ ವಿವಿಧ ಮಳೆಹಾನಿ…

Prakhara News

Follow Writers

Prakhara News 1698 Articles
- Sponsored -
Ad image