Hot News
- Quick Links
- Technology
- Business
- Science
- Covid-19 Statistics
ಮಂಗಳೂರು : ದೇವಸ್ಥಾನದ ಕಾಣಿಕೆ ಹುಂಡಿ ಒಡೆದು ಹಣ ಕಳವು ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ಬಜಪೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಮಾರ್ಚ್ 3, 2026 ರಂದು ನಡೆದ ಕಳವು ಪ್ರಕರಣವು ಇದೀಗ ಬೆಳಕಿಗೆ ಬಂದಿದೆ. ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಮೂರು ಕಾಣಿಕೆ ಹುಂಡಿಗಳಲ್ಲಿದ್ದ ಸುಮಾರು ₹25,000 ನಗದು ಹಣವನ್ನು ಕಳವು ಮಾಡಿದ್ದರು. ಈ ಕುರಿತು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಗಂಭೀರವಾಗಿ ಕೈಗೊಂಡ ಪೊಲೀಸರು ವಿಶೇಷ…


ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.ನಿನ್ನೆ ಆಭರಣಗಳನ್ನು ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ…

ಉಡುಪಿ: ಪ್ರಗತಿನಗರದ ಕೇಂದ್ರ ವಿದ್ಯಾಲಯಕ್ಕೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಟಿ.ಟಿ. ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಶುಕ್ರವಾರ ಬೆಳಿಗ್ಗೆ ನಡೆದಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಸಾಗಿಸುತ್ತಿರುವಾಗ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಮಾರುಥಿ ವೀಥಿಕಾದಲ್ಲಿ ನಡೆದುಕೊಂಡು ಸಾಗುತ್ತಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡುರವರನ್ನು ಕಂಡು ವಾಹನ ನಿಲ್ಲಿಸಿದ ಚಾಲಕ, ಎದೆನೋವಿನ ವಿಚಾರವನ್ನು ಒಳಕಾಡುರವರಲ್ಲಿ ಹೇಳಿಕೊಂಡಿದ್ದಾರೆ. ತಕ್ಷಣ ಒಳಕಾಡುರವರು ಅಂಬುಲೆನ್ಸ್ ವಾಹನದಲ್ಲಿ ಚಾಲಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರೀಕ್ಷಿಸಿದ ವೈದ್ಯರಿಂದ ಚಾಲಕ ಮೃತಪಟ್ಟಿರುವುದು ತಿಳಿದುಬಂದಿತು. ಮೃತ ಚಾಲಕ ಕಾರ್ಕಳ ತಾಲೂಕಿನ ನೀರೆ ಬೈಲೂರಿನ ಮೊಯ್ದಿನ್ ಬಾವ (65ವ)…

ಉಡುಪಿ: ಕೊರಗ ಸಮುದಾಯದ ವ್ಯಕ್ತಿಯೊಬ್ಬರನ್ನು 30 ವರ್ಷಗಳಿಂದ ಮನೆಯಲ್ಲಿ ಜೀತಕ್ಕೆ ಇಟ್ಟು ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ…
ನವದೆಹಲಿ : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ…
ಬೆಳ್ತಂಗಡಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತುಳುನಾಡಿನ ಯುವ ನಾಟಕಕಾರ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾದರು.…
11 ತಿಂಗಳು 11 ಮಹೀಂದ್ರ ಥಾರ್ ಬಹುಮಾನವಿರುವ ದೇಶದ ಅತೀ ದೊಡ್ಡ ಉಳಿತಾಯ ಯೋಜನೆ ಇಂದಿನ…
ವಿಟ್ಲ: ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕಳ್ಳತನ ಮಾಡಿರುವ ಘಟನೆ ವಿಟ್ಲ ಪಡ್ನೂರು…
ನವದೆಹಲಿ : ಬ್ಯಾಂಕ್ ನೌಕರರು ಐದು ದಿನಗಳ ಕೆಲಸದ ವಾರವನ್ನು ಒತ್ತಾಯಿಸಿ ಜನವರಿ 27 ರಂದು…
ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಲೇ ಇದ್ದು, ನಿನ್ನೆ ಸೌಜನ್ಯ ಮಾವ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಸದನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆಯಡಿ ಅರ್ಹ ಫಲಾನುಭವಿ ತೆಂಕು ಬಡಗಿನ…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ವಾರ್ಡಿನ ಪದವು ಕಾನಡ್ಕ ಡಾಲ್ಫಿ…
Confirmed
65.10M
Death
6.60M
ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ.ವಂಡ್ಸೆಯಲ್ಲಿ ಹಿಟ್ಟಿನ ಗಿರಣಿ ನಡೆಸುತ್ತಾ ಜೀವನ ಸಾಗಿಸುತ್ತಿದ್ದ ಶಶಿಕಲಾ…

Sign in to your account