Hot News
- Quick Links
- Technology
- Business
- Science
- Covid-19 Statistics
ಮೂಡುಬಿದಿರೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆಯತ್ನಿಸಿ ಆಕೆಯ ನಗ್ನ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ ಯತ್ನಿಸಿದಲ್ಲದೇ ಆಕೆಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿ ಫೊಟೊ ಇರುವುದಾಗಿ ಬೆದರಿಸುತ್ತಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ. ಸಂತ್ರಸ್ತೆಯ ಸಹೋದರನಿಗೆ 2 ವರ್ಷದ ಹಿಂದೆ ಬಜ್ಪೆಯಲ್ಲಿ ಅಪಘಾತವಾಗಿ ಮಂಗಳೂರಿನ ವಿನಯ್ ಆಸ್ಪತ್ರೆಯಲ್ಲಿದ್ದ ಸಂದರ್ಭ ಸಂತ್ರಸ್ತೆಯ ಮನೆಯ ಆರ್ಥಿಕ…


ವಿಟ್ಲ: ಬೇಕರಿಯೊಂದರಲ್ಲಿ ಕಾನೂನು ಬಾಹಿರವಾಗಿ 'ಅದೃಷ್ಟದ ಮಟ್ಕಾ ಆಟ' ಆಡಿಸುತ್ತಿದ್ದ ಮಾಹಿತಿಯಾಧರಿಸಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣರವರು ಸಿಬ್ಬಂದಿಗಳೊಂದಿಗೆ ಫೆ.14ರಂದು ವಿಟ್ಲಪೇಟೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ಇದ್ದಾಗ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಎಂಬಲ್ಲಿರುವ ಬೇಕರಿಯಲ್ಲಿ ಅಂಗಡಿ ಮಾಲೀಕ ಕುದ್ದುಪದವು ನಿವಾಸಿ ರವೀಶ್ ಎಂಬಾತ ಅದೃಷ್ಟದ ಮಟ್ಕಾಜೂಜಾಟವನ್ನು ಮೊಬೈಲ್ ಮೂಲಕ ಆಡಿಸುತ್ತಿದ್ದ ಕುರಿತು ಬಂದ ಮಾಹಿತಿಯಂತೆ ಬೇಕರಿಗೆ ದಾಳಿ ನಡೆಸಿದ್ದರು. ಅಲ್ಲಿ ಮಟ್ಕಾ ಆಟ ಆಡಿಸುತ್ತಿದ್ದ ಆರೋಪಿ ರವೀರ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 'ನಾನು…

ಕೇರಳ: ಕೋತಮಂಗಲಂನಲ್ಲಿ 23 ವರ್ಷದ ಯುವತಿಯೊಬ್ಬಳು ಆತ್ಮಹ*ತ್ಯೆ ಮಾಡಿಕೊಂಡಿದ್ದು ಪೊಲೀಸರು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.ಶಿಕ್ಷಕ ತರಬೇತಿ ಕೋರ್ಸ್ (ಟಿಟಿಸಿ) ವಿದ್ಯಾರ್ಥಿನಿ ಸೋನಾ ಎಲ್ಲೋಸ್, ತನ್ನ ಗೆಳೆಯ ರಮೀಸ್ ತನ್ನ ಮೇಲೆ ಹಲ್ಲೆ ನಡೆಸಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿ ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾಳೆ.ಪೊಲೀಸರ ಪ್ರಕಾರ, ರಮೀಸ್ ಮದುವೆಯನ್ನು ನೋಂದಾಯಿಸುವ ಭರವಸೆಯ ಮೇರೆಗೆ ತನ್ನ ಮನೆಗೆ ಕರೆದೊಯ್ದಿದ್ದು, ಅದಕ್ಕೂ ಮೊದಲು ಅವನ ಕುಟುಂಬವು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿತು ಎಂದು ಸೋನಾ ಹೇಳಿಕೊಂಡಿದ್ದಾಳೆ. ಪೊಲೀಸರು ರಮೀಸ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ…

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀ ವೇಗದಿಂದ ಚಲಾಯಿಸಿಕೊಂಡು…
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ.…
ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ಇಲ್ಲಿಯ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವ್ಯಾಪ್ತಿಗೆ ಬರುವ ರಾಜ್ಯದಲ್ಲಿನ ಒಟ್ಟು 9 ರಾಷ್ಟ್ರೀಯ ಹೆದ್ದಾರಿಗಳ ಟೋಲ್…
ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ…
ಮಂಗಳೂರು: ಬಿ.ಸಿ ರೋಡ್ ಬಸ್ ನಿಲ್ದಾಣದ ಬಳಿ ಇಂದು ಸಂಜೆ ಕೆಲಸ ಮುಗಿಸಿ ಮನೆಗೆ ವಾಪಾಸ್…
ಮಂಗಳೂರು: ಕಳೆದ 14 ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ಮುಕ್ಕಚೇರಿ ಉಳ್ಳಾಲದ ಮಹಮ್ಮದ್…
ಬೆಂಗಳೂರು : ನಟ ದರ್ಶನ್ ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ…
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಚ್ ಎಲ್ ಪಿಎಸ್ -2ರ…
Confirmed
65.10M
Death
6.60M
ಉಡುಪಿ : ಬ್ಲ್ಯಾಕ್ಮೇಲ್ ಮಾಡಿ 51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತರಾದ ಝೀನತ್ ಹಾಗೂ ಗೀತಾರಾವ್ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳ…

Sign in to your account