ಮಂಗಳೂರು : ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ : ಚಾಲಕರಿಂದ ಗಂಭೀರ ಆರೋಪ, ದರ ವ್ಯತ್ಯಾಸದ ವಿರುದ್ಧ ಆಕ್ರೋಶ.

ಮಂಗಳೂರು : ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ ಗಂಭೀರ ಆರೋಪಗಳು ಕೇಳಿಬಂದಿವೆ. ಸರ್ಕಾರದ ಆದೇಶದಿಂದ ತಮ್ಮ ಮೇಲೆ ಅನ್ಯಾಯವಾಗಿದ್ದು, ಇದು ಉದ್ಯೋಗಕ್ಕೆ ಹೊಡೆತ ನೀಡಿದಂತಾಗಿದೆ ಎಂದು ದ.ಕ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಆಧ್ಯಕ್ಷರಾದ ಆನಂದ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ರಾಜ್ಯ ಸರ್ಕಾರ ತುರ್ತಾಗಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯಗೊಳಿಸಿತ್ತು. ಈಗಾಗಲೇ ಹಲವು ನಿಯಮಗಳನ್ನು ಪಾಲಿಸಿಕೊಂಡು ಬಂದಿರುವ ಚಾಲಕರಿಗೆ ಈ ಹೊಸ ನಿಯಮ ಹೆಚ್ಚುವರಿ ಆರ್ಥಿಕ…

Prakhara News

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್: ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ ಸಿದ್ಧಗೊಂಡ 'ಯುವ ಶಕ್ತಿ' ಆಧಾರಿತ ದೂರದೃಷ್ಟಿಯ ಬಜೆಟ್ ಎಂಬುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಬಣ್ಣಿಸಿದ್ದಾರೆ. ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ಸಂಸದರು, ಇಂದು ಮಂಡಿಸಿದ ಬಜೆಟ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಬಡವರು, ಶೋಷಿತ ವರ್ಗ ಕಲ್ಯಾಣದತ್ತ ಹೊಂದಿರುವ ಸಂಕಲ್ಪಕ್ಕೆ ಸಾಕ್ಷಿಯಾಗಿದ್ದು,…

Prakhara News

ಮಾರ್ಚ್ 7 ರಂದು ಜೆಪ್ಪು ಮೋರ್ಗನ್ಸ್ ಗೇಟ್ ನಲ್ಲಿ ಇಫ್ತಾರ್ ಸೌಹಾರ್ದ ಕೂಟ

ಮಂಗಳೂರು: “ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ಸರ್ವಧರ್ಮೀಯರ ಭಾವೈಕ್ಯತೆಯ ಹಬ್ಬಗಳ ಆಚರಣೆಯ ಅಂಗವಾಗಿ, ಈ ವರ್ಷ 11ನೇ ವರ್ಷದ ರಂಝಾನ್ ಇಫ್ತಾರ್ ಸೌಹಾರ್ಧ ಕೂಟವನ್ನು ಮಾರ್ಚ್ 7ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕಾರ್ಪೋರೇಟರ್ ಜೆ. ನಾಗೇಂದ್ರ ಕುಮಾ‌ರ್ ಅವರು ತಿಳಿಸಿದರು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ನಮ್ಮ ನಗರದಲ್ಲಿ ದೀಪಾವಳಿ, ಕ್ರಿಸ್ಮಸ್ ಮತ್ತು ರಂಝಾನ್ ಹಬ್ಬಗಳನ್ನು ಸರ್ವಧರ್ಮೀಯರು ಜೊತೆಗೂಡಿ ಆಚರಿಸುವ ಮೂಲಕ ಐವನ್ ಡಿ’ಸೋಜಾ ಅವರು ಸಮಾಜಕ್ಕೆ ಭಾವೈಕ್ಯತೆಯ ಸಂದೇಶ ನೀಡುತ್ತಾ…

Prakhara News
- Sponsored -
Ad imageAd image
Weather
18°C
New York
moderate rain
19° _ 15°
79%
5 km/h
Fri
18 °C
Sat
8 °C
Sun
12 °C
Mon
11 °C
Tue
10 °C

Follow US

Most Read

Discover Categories

ಮಂಗಳೂರು: ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ- ಮತ್ತೋರ್ವ ಆರೋಪಿಯ ಬಂಧನ

ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು…

Prakhara News

ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಸುಶಾಂತ್ ಕೆ ನಿಧನ.

ಮಂಗಳೂರು : ಸಹಕಾರಿ ನೌಕರರ ಸಂಘದ ಅಧ್ಯಕ್ಷ ಮಂಗಳೂರು ಮಹಾನಗರ ಪಾಲಿಕೆ ಸುರತ್ಕಲ್ ವಲಯದ ಕಂದಾಯ ಅಧಿಕಾರಿ…

Prakhara News

ಮಂಗಳೂರು-ಮಸ್ಕತ್ ನಡುವೆ ಮಾ.1ರಿಂದ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ…

Prakhara News

ಮಂಗಳೂರು : ಎರಡೂ ಕೈಗಳಲ್ಲಿ ಏಕಕಾಲಕ್ಕೆ ಬರೆಯುವ ಆದಿ ಸ್ವರೂಪ ವರ್ಲ್ಡ್ ರೆಕಾರ್ಡ್ -ಶಕ್ತಿನಗರದ ಬಾಲಕಿಯ ಕೈಚಳಕಕ್ಕೆ ವಿಶ್ವವೇ ಫಿದಾ!

ಮಂಗಳೂರು : ನಮ್ಮ ಕರಾವಳಿಯ ಮಂಗಳೂರು ಪ್ರತಿಭೆಗಳ ಗಣಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳೂರಿನ ಶಕ್ತಿನಗರದ ನಿವಾಸಿ…

Prakhara News

ಪುತ್ತೂರು: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆ..!!

ಪುತ್ತೂರು:ತೋಡಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೆದಿಲ ಸಮೀಪ ಕಾಂತಕೋಡಿ ಎಂಬಲ್ಲಿ ನಡೆದಿದೆ.…

Prakhara News

ಮಂಗಳೂರು : ‘ವೆಕ್ಸನ್’- ಬಿಎಂಪಿ ನೆಟ್‌ವರ್ಕಿಂಗ್ ಸಂಸ್ಥೆಯಿಂದ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ‌ ವಂಚನೆ,ಎಫ್.ಐ.ಆರ್ ದಾಖಲು.

ಮಂಗಳೂರು : ಮಂಗಳೂರಲ್ಲಿ ನೂರಾರು ಮಂದಿ ವಿದ್ಯಾರ್ಥಿಗಳಿಗೆ ಹಣ‌ ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಕುದ್ರೋಳಿಯ…

Prakhara News

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್- 12ನೇ ಆರೋಪಿಯ ಬಂಧನ

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ…

Prakhara News

ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ 13ನೇ ಜಾಗತಿಕ ಟಿ20 ಪ್ರಶಸ್ತಿ

ಮುಂಬೈ: ಎಂಐ ನ್ಯೂಯಾರ್ಕ್ ತಂಡ 2025ರ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್ಸಿ) ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಅಮೆರಿಕದ ಪ್ರಮುಖ ಟಿ20 ಟೂರ್ನಿಯ ಕೇವಲ ಮೂರು ಆವೃತ್ತಿಗಳಲ್ಲಿ ಎರಡನೇ ಬಾರಿ ಚಾಂಪಿಯನ್ ಪಟ್ಟವೇರಿದ ಸಾಧನೆ ಮಾಡಿದೆ. ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಗೆ ಜಾಗತಿಕವಾಗಿ…

Prakhara News

Follow Writers

Prakhara News 888 Articles
- Sponsored -
Ad image