Hot News
- Quick Links
- Technology
- Business
- Science
- Covid-19 Statistics
ಧರ್ಮಸ್ಥಳ ಪ್ರಕರಣಕ್ಕೆ ಇದೀಗ ಮತ್ತೊಂದು ಹೊಸ ತಿರುವು ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ದೂರು ನೀಡಿದ್ದಾರೆ. ಇಂದು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ. ಎಸ್ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು ನೋಡಿದ್ದಾಗಿ ಹೇಳಿದ್ದ. ಆ ವಿಚಾರವನ್ನು ಉಲ್ಲೇಖಿಸಿ ಕುಸುಮಾ ದೂರು ನೀಡಲು ಮುಂದಾಗಿದ್ದಾರೆ. ಸ್ಐಟಿ ಅಧಿಕಾರಿಗಳು ನಾವು ಸೂಚಿಸಿದ ಬಳಿಕ ಬಂದು…


ಮಂತ್ರಾಲಯ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ವಿಶೇಷವಾಗಿ ಜನೋಪಯೋಗಿ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ- 2026ನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ರವರಿಗೆ ಫೆ 25ರಂದು ಶ್ರೀಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗಣ್ಯ ಅತಿಥಿಗಳು ವೇದಿಕೆಯಲ್ಲಿ…

ಮಂಗಳೂರು : ಧನುರ್ಮಾಸದ ಕೊನೆಯ ಪೂಜೆಗೆಂದು ಹೋಗಿದ್ದ ಬಾಲಕ ಸುಮಂತ್ ಅನುಮಾನಾಸ್ಪದವಾಗಿ ಸಾವಿನ ಪ್ರಕರಣದ ಕೂಲಂಕುಷವಾಗಿ ತನಿಖೆಗೆ ಶಾಸಕ ಹರೀಶ್ ಪೂಂಜಾ ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಜನವರಿ 14 ರಂದು ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ ಸುಮುಂತ್ ನಿಗೂಢವಾಗಿ ನಾಪತ್ತೆಯಾಗಿದ್ದ, ಬಳಿಕ ಮನೆ ಸಮೀಪದ ಕೆರೆಯಲ್ಲಿ ಆತನ ಶವಪತ್ತೆಯಾಗಿತ್ತು, ಅಲ್ಲದೆ ತಲೆಯಲ್ಲಿ ಬಲವಾಗಿ ಹೊಡೆದ ಗಾಯದ ಗುರುತುಗಳಿದ್ದು, ಇದು ಆಕಸ್ಮಿಕವಾಗಿ ಸಂಭವಿಸಿದ ಸಾವು ಅಲ್ಲ, ಇದೊಂದು ಕೊಲೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೆ ಪ್ರಕರಣದ…

ಮಂಗಳೂರು: ಗುರುಪುರದಲ್ಲಿ ಯುವತಿ ಆತ್ಮ*ತ್ಯೆ ಪ್ರಕರಣಪ್ರೀತಿಸಿದ ಯುವಕ ಜಾತಿ ಕಾರಣ ಮುಂದಿಟ್ಟುಕೊಂಡು ಮದುವೆಗೆ ಹಿಂದೇಟು..ಕಾರಣಜಾತಿ ಕಾರಣದ…
ಮಂಗಳೂರು: ಶಾಲಾ ಮಕ್ಕಳಿಗೆ ಸಂವಹನ ಕೌಶಲ ತರಬೇತಿ ನೀಡುವ ನಗರದ ಸಂಸ್ಥೆಯೊಂದರ ಮುಖ್ಯಸ್ಥರನ್ನು ಅದೇ ಸಂಸ್ಥೆಯಲ್ಲಿ…
ಬೆಂಗಳೂರು: ಗೋಕರ್ಣದ ರಾಮತೀರ್ಥ ಬೆಟ್ಟದ ಗುಹೆಯೊಂದರಲ್ಲಿ ವಾಸವಿದ್ದ ಮಹಿಳೆ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ರಷ್ಯಾಗೆ…
ಬೆಳ್ತಂಗಡಿ : ಬೈಕ್ ಕಳ್ಳತನಕ್ಕೆ ಯತ್ನದ ಆರೋಪದ ಹಿನ್ನೆಲೆ ಇಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಸಾರ್ವಜನಿಕರು ಹಲ್ಲೆನಡೆಸಿದ…
ಮಂಗಳೂರು: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ…
ಮಂಗಳೂರು : ನಗರದ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ರಕ್ತನಿಧಿ…
ಕೋಝಿಕೋಡ್ : ಬಸ್ ಪ್ರಯಾಣ ಸಮಯದಲ್ಲಿ ಸಹ ಪ್ರಯಾಣಿಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ…
ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ…
ಉಡುಪಿ: ತನ್ನ ಕುರಿತಾದ ಸುಳ್ಳು ಆರೋಪದಿಂದ ಬೇಸತ್ತು ವ್ಯಕ್ತಿಯೊಬ್ಬರು ವಿಡಿಯೋ ಚಿತ್ರೀಕರಣ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ…
Confirmed
65.10M
Death
6.60M
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆಯು ಇತ್ತೀಚೆಗೆ ನಡೆದಿದ್ದು ನಟಿ ಡಾ| ಜಯಮಾಲರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಈ ನಡುವೆ ಫೆಬ್ರವರಿ 27 ರಂದು ನಡೆದ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ತುಳು ಚಿತ್ರ ನಿರ್ಮಾಪಕರ…

Sign in to your account