ಬೆಳ್ತಂಗಡಿ: ನಕಲಿ ನಂಬರ್ ಪ್ಲೇಟ್ ಬಳಸಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ – ಓರ್ವನ ಬಂಧನ, ಇಬ್ಬರು ಪರಾರಿ

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಕಾರಿನಲ್ಲಿ ಮೂರು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಚಾರ್ಮಾಡಿ ಮೂಲಕ ಮಂಗಳೂರು ಕಡೆಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿದ ಇನ್ನೋವಾ ಕಾರಿನಲ್ಲಿ ಅತಿ ವೇಗವಾಗಿ ದನಗಳನ್ನು ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಗುರುವಾಯನಕೆರೆಯಲ್ಲಿ, ವಾಹನವು ಆಟೋರಿಕ್ಷಾ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ವಾಹನ ನಿಲ್ಲಿಸುವಂತೆ ಸೂಚಿಸಿದರು, ಆದರೆ ಶಂಕಿತರು ಆದೇಶವನ್ನು ನಿರ್ಲಕ್ಷಿಸಿ ಪರಾರಿಯಾಗಲು ಪ್ರಯತ್ನಿಸಿದರು.ಮೂವರಲ್ಲಿ ಇಬ್ಬರು ಪರಾರಿಯಾಗಿದ್ದಾರೆ. ಚಾಲಕನನ್ನು ಮೂಡಬಿದಿರೆಯ ಸುವರ್ಣ ನಗರದ ಆರಿಫ್ (26) ಎಂದು ಗುರುತಿಸಲಾಗಿದ್ದು, ಆತನನ್ನು…

Prakhara News

ಕಂಬಳಕ್ಕೆ ಸರಕಾರದಿಂದ ನೆರವು, ಮುಂದಿನ ಬಾರಿ ಕೂಡ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬಂಟ್ವಾಳ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಕಂಬಳವು ಜಾತ್ಯಾತೀತ ಹಾಗೂ ಧರ್ಮಾತೀತವಾಗಿ ಎಲ್ಲರೂ ಭಾಗವಹಿಸುವ ಜನಪ್ರಿಯ ಕ್ರೀಡೆಯಾಗಿದೆ. ಈ ಸಂಪ್ರದಾಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಂಬಳಕ್ಕೆ ಪ್ರೋತ್ಸಾಹ, ಬೆಂಬಲದ ಜೊತೆಗೆ ಹಣಕಾಸಿನ ನೆರವನ್ನೂ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲುದಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ ಮೂಡೂರು–ಪಡೂರು ಜೋಡುಕರೆ ಬಯಲು ಕಂಬಳಕೂಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜಕೀಯ ಪ್ರಜಾಪ್ರಭುತ್ವದ ಜೊತೆಗೆ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ…

Prakhara News

ನಂತೂರಿನಲ್ಲಿ ಅಪಘಾತಕ್ಕೀಡಾದ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತ : ಬೈಕ್ ಸವಾರ ಸ್ವಲ್ಪದರಲ್ಲೇ ಪಾರು…!!

ಮಂಗಳೂರು :  ನಂತೂರಿನಲ್ಲಿ ಅಪಘಾತಕ್ಕೀಡಾಗಿ ಯುವತಿ ಸಾವಿಗೆ ಕಾರಣವಾಗಿದ್ದ ಖಾಸಗಿ ಬಸ್ ಮತ್ತೆ ಗುರುಪುರ ಕೈಕಂಬದಲ್ಲಿ ಅಪಘಾತಕ್ಕೀಡಾಗಿದೆ. ಬೈಕ್ ಡಿಕ್ಕಿಯಾಗಿದ್ದು ಸವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಫೆ.4ರಂದು 22 ನಂಬರಿನ ಶ್ರೀ ಗಣೇಶ್ ಹೆಸರಿನ ಖಾಸಗಿ ಬಸ್ ನಂತೂರಿನಲ್ಲಿ ಹೋಗುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ಹಿಂಬದಿ ಸವಾರೆಯಾಗಿದ್ದ ಯುವತಿ ಬಸ್ಸಿನಡಿಗೆ ಬಿದ್ದು ಸಾವನ್ನಪ್ಪಿದ್ದಳು. ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಭಾರೀ ಆಕ್ರೋಶ ಉಂಟಾಗಿತ್ತು. ಮರುದಿನ ಕದ್ರಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆದಿತ್ತು. ಮೂರು ದಿನಗಳ ಕಾಲ ಬಸ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇಂದು ಮಧ್ಯಾಹ್ನ ವೇಳೆಗೆ…

Prakhara News
- Sponsored -
Ad imageAd image
Weather
26°C
New York
broken clouds
27° _ 24°
76%
4 km/h
Wed
26 °C
Thu
24 °C
Fri
29 °C
Sat
29 °C
Sun
28 °C

Follow US

Most Read

Discover Categories

ಪುತ್ತೂರು: ಡಿಎನ್ ಎ ಪರೀಕ್ಷೆಯಲ್ಲಿ ಮಗು ಕೃಷ್ಣ ನದ್ದೇ ಎಂದು ಸಾಬೀತು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮಗು ಕರುಣಿಸಿ ಮದುವೆಯಾಗಲು ನಿರಾಕರಿಸಿದ್ದ ಪುತ್ತೂರಿನ ಬಿಜೆಪಿ…

Prakhara News

ಕುಂದಾಪುರ : ಕಾರು‌ ಢಿಕ್ಕಿ -ಮಹಿಳೆ ಮೃತ್ಯು…!!

ಕುಂದಾಪುರ: ಸಂಬಂಧಿಕರನ್ನು ಕಂಡು ಮಾತನಾಡಿಸಲು ರಸ್ತೆ ದಾಟಲು ಮುಂದಾದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ…

Prakhara News

ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟು

ಬೆಂಗಳೂರು : ಬಸ್ಸು, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ…

Prakhara News

ಉಪ್ಪಿನಂಗಡಿ: : ಶ್ರೀ ಚಾಮುಂಡೇಶ್ವರಿ ಜನಾರ್ಪಣ ಸೇವಾ ಟ್ರಸ್ಟ್ (ರಿ) ವತಿಯಿಂದ ವೀಲ್ ಚೇರ್ ಹಸ್ತಾಂತರ

ಉಪ್ಪಿನಂಗಡಿ: ಶ್ರೀ ಚಾಮುಂಡೇಶ್ವರಿ ಜನಾರ್ಪಣ ಸೇವಾ ಟ್ರಸ್ಟ್ (ರಿ) ರಾಮನಗರ ಉಪ್ಪಿನಂಗಡಿ ಇದರ ವತಿಯಿಂದ ಪುತ್ತೂರಿನ…

Prakhara News

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!!

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19ವ) ಎಂಬಾಕೆ…

Prakhara News

ಮೂಡುಬಿದಿರೆ:ನೇಣು ಬಿಗಿದು ಯುವಕ ಆತ್ಮಹತ್ಯೆ!

ಮೂಡುಬಿದಿರೆ : ಸ್ವಂತ ಉದ್ಯಮ ಮಾಡಲು ಸಿದ್ದತೆ ನಡೆಸುತ್ತಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡುಬಿದಿರೆಯ…

Prakhara News

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್,ತನಿಖೆಯಲ್ಲಿ ಹೈಡ್ರಾಮ ಬಯಲು ..!

ಬೆಳ್ತಂಗಡಿ : ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಪ್ರಕರಣಕ್ಕೆಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಮಡಿಕೇರಿ : P.U.C ವಿಧ್ಯಾರ್ಥಿನಿ ಮೇಲೆ ಆನೆ ದಾಳಿ,ಬೆಟ್ಟತ್ತೂರು ನಿವಾಸಿ ಬಾಲಕಿ ಸಾವು.

ಮಡಿಕೇರಿ: ಮದೆನಾಡು ವ್ಯಾಪ್ತಿಯ ಬೆಟ್ಟತ್ತುರು ಗ್ರಾಮದ ಗಿರೀಶ್ ಎಂಬುವವರ ಪುತ್ರಿ ಪೂಜಾ ಎಂಬ ಬಾಲಕಿ ಮಡಿಕೇರಿಯ ಸಂತ ಮೈಕಲರ ಶಾಲೆಯ ಪ್ರಥಮ PUC ಯಲ್ಲಿ ವ್ಯಾಸಂಗ ಮಾಡುತಿದ್ದು ಸಂಜೆ 5:30 ಕ್ಕೆ ಬೆಟ್ಟತ್ತೂರಿನ ತನ್ನ ಮನೆಗೆ ಬಸ್ಸಿನಲ್ಲಿ ಬಂದು ಇಳಿದು ಸ್ವಲ್ಪ…

Prakhara News

Follow Writers

Prakhara News 1465 Articles
- Sponsored -
Ad image