ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ದಾರಕ, ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ -1 ಮೂಲಕ 3 ಕೋಟಿ…

Prakhara News

ಉಡುಪಿ: ಎನ್‌.ಎಸ್.ಯು.ಐ ಜಿಲ್ಲಾ ನಾಯಕನಿಗೆ ಹಲ್ಲೆಗೈದ ಪ್ರಕರಣ-ಐವರು ಆರೋಪಿಗಳ ಬಂಧನ

ಉಡುಪಿ : ಕ್ಷುಲ್ಲಕ ಕಾರಣಕ್ಕೆ ಎನ್‌ಎಸ್ ಯು ಐ ಜಿಲ್ಲಾ ನಾಯಕ ಶರತ್ ಕುಂದರ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ನಗರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಜಿಬೆಟ್ಟು ನಿವಾಸಿ ಅಕ್ಷತ್ ಪೈ (27), ಸುಶಾಂತ್ (25), ರಮಾನಂದ ಪೈ (42), ಸಂತೋಷ್ ಕೊರಗ (38), ಅಲೆವೂರು ನಿವಾಸಿ ಶಂಶಾಂಕ್ ನಾಯಕ್ (25) ಎಂದು ಗುರುತಿಸಲಾಗಿದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು ಹಾಗೂ ಎರಡು ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿ ದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜ.30ರಂದು…

Prakhara News

ಜೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ

ಮುಡಿಪು: ಜೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಮತ್ತು ಸಂಭ್ರಮದ ವಾತಾವರಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ನಿವೃತ್ತ ಸಿಪಿಐ ರಾಘವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಗೀತೆಯ ನಡುವೆ ತ್ರಿವರ್ಣ ಧ್ವಜವು ಹೆಮ್ಮೆಯಿಂದ ಹಾರಾಡಿದ ಕ್ಷಣವು ಎಲ್ಲರಲ್ಲೂ ದೇಶಪ್ರೇಮದ ಕಿಚ್ಚನ್ನು ಮತ್ತಷ್ಟು ಪ್ರಜ್ವಲಿಸಿತು. ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿ, ರಾಷ್ಟ್ರಸೇವೆಯ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಕರಸ್ಪಾಂಡೆಂಟ್ ನಹಾದ ಆಡಳಿತಾಧಿಕಾರಿ ಮೊಯ್ದೀನ್, ಪಿಟಿಎ ಅಧ್ಯಕ್ಷ ಹನೀಫ್, ಕಾರ್ಯದರ್ಶಿ ಸಮೃದ್ಧ, ಮುಖ್ಯೋಪಾಧ್ಯಾಯಿನಿ ಸಫೂರಾ, ಲಯನ್ಸ್ ಕ್ಲಬ್ ಅಧ್ಯಕ್ಷ…

Prakhara News
- Sponsored -
Ad imageAd image

Discover Categories

ಮೂಡಬಿದಿರೆ – ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು..!

ಮೂಡುಬಿದಿರೆ : ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಪ್ಪದ ಕುಮೇರಿನಲ್ಲಿ ಮಹಿಳೆಯೋಬ್ಬರು ತನ್ನ ಮನೆಯಲ್ಲಿ ನೇಣು…

Prakhara News

ಮಂಗಳೂರು : ವಿಮಾನ ನಿಲ್ದಾಣ ಪಾರ್ಕಿಂಗ್ ಶುಲ್ಕ ಏರಿಕೆ ವಿರೋಧಿಸಿ ಟ್ಯಾಕ್ಸಿ ಚಾಲಕರ ಪ್ರತಿಭಟನೆ.

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಂಪ್ರದಾಯಿಕ ಟ್ಯಾಕ್ಸಿಗಳಿಗೆ ವಿಧಿಸಿರುವ ಪಾರ್ಕಿಂಗ್ ಶುಲ್ಕ ಏರಿಕೆಯನ್ನು…

Prakhara News

“ಯಾನ್ ತುಳುವಪ್ಪೆನ ಮಗೆ”- ನೂತನ ಧರ್ಮಾಧ್ಯಕ್ಷ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ

ಉಡುಪಿ: ಯಾನ್ ತುಳುವಪ್ಪೆನ ಮಗೆ, ಎನ್ನ ಬಾಲ್ಯ ಜೀವನ, ಬಾಲ್ಯ ಶಿಕ್ಷಣ ಈ ತುಳುನಾಡ್‌ ಮನ್ಸ್…

Prakhara News

ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾದ ಲಾಯರ್ ಜಗದೀಶ್..!

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನ ಮಾಡಿ ವಿಡಿಯೋ ವೈರಲ್ ಮಾಡಿದ ಪ್ರಕರಣ ಸಂಬಂಧ…

Prakhara News

ಮಂಗಳೂರು: ಕೊಳವೂರು ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೊಳವೂರು ಗ್ರಾಮದ ಕಡೆಗುಂಡ್ಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 20 ರಿಂದ 26 ರವರೆಗೆ ನಡೆಯಲಿರುವ…

Prakhara News

ಉಡುಪಿ: ಎಕ್ಸ್‌ಪ್ರೆಸ್ ಬಸ್ ಡಿಕ್ಕಿ..!! ಸ್ಕೂಟರ್ ಸವಾರ ಬಲಿ

ಉಡುಪಿ :  ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಮೃತಪಟ್ಟ ಘಟನೆ ಹೆಜಮಾಡಿ ಹಳೆಯ…

Prakhara News

ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

 ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು…

Prakhara News

ಏಪ್ರಿಲ್ 23 ರಂದು “ಕೊರಗ್ಲಾ ತನಿಯಾ” ಮತ್ತು “ಕನ” ಸಿನಿಮಾಕ್ಕೆ ಮುಹೂರ್ತ ಸಮಾರಂಭ : ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ

ಮಂಗಳೂರು: ಪ್ರಾರ್ಥನಾ ಕ್ರಿಯೇಷನ್ಸ್ ಮಂಗಳೂರು ಲಾಂಛನದಲ್ಲಿ ಬಹುಭಾಷೆಯಲ್ಲಿ ಡಾ| ಆರ್. ಧನರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ "ಕೊರಗ್ಲಾ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಗ್ಯಾರಂಟಿ ಫಲಾನುಭವಿಗಳ ಹೊರಹಾಕಲು ಕಾಂಗ್ರೆಸ್ ಹುನ್ನಾರ: ವೇದವ್ಯಾಸ ಕಾಮತ್

ಮಂಗಳೂರು: ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತೀ ಮನೆಯ ಯಜಮಾನಿಗೆ ಯಾವುದೇ ಷರತ್ತಿಲ್ಲದೇ ಎರಡು ಸಾವಿರ ರೂಪಾಯಿ ನೀಡುತ್ತೇವೆ ಎಂದು ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ಇದೀಗ ನಾನಾ ಕಾರಣಗಳನ್ನು ನೀಡಿ ಒಂದೂವರೆ ಲಕ್ಷಕ್ಕೂ ಅಧಿಕ ಫಲಾನುಭವಿಗಳನ್ನು ಯೋಜನೆಯಿಂದ ಹೊರ ಹಾಕಲು ಹುನ್ನಾರ…

Prakhara News

Follow Writers

Prakhara News 1615 Articles
- Sponsored -
Ad image