Hot News
- Quick Links
- Technology
- Business
- Science
- Covid-19 Statistics
ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ಗೆ ಡಿಕ್ಕಿ ಹೊಡೆದಿದೆ. ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ…


ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಬಡಗುಬೆಟ್ಟು ಮೆಷಿನ್ ಕಂಪೌಂಡ್ ನಿವಾಸಿ ಮೊಹಮ್ಮದ್ ಫೈಜಲ್ ನ ಪತ್ನಿ ರಿಧಾ ಶಭನಾ(27) ಎಂದು ಗುರುತಿಸಲಾಗಿದೆ. ಮಲ್ಪೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 108/25 ಕಲಂ. 103, 3(5) ಬಿಎನ್ಎಸ್ ರಂತೆ ದಾಖಲಾದ ಎಕೆಎಂಎಸ್ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿ ನಾಲ್ಕನೇ ಆರೋಪಿ ರಿಧಾ ಶಭನಾಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು : ಈಗಾಗಲೇ ಧರ್ಮಸ್ಥಳದಲ್ಲಿ ಶವ ಹೂತು ಹಾಕಿರುವ ಕುರಿತು SIT ಅಧಿಕಾರಿಗಳು ಚಿನ್ನಯನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ ಇದರ ಮಧ್ಯ ಸೌಜನ್ಯ ಪ್ರಕರಣದ ಕುರಿತು ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಗ್ರಾಮ ಪ್ರಕರಣದ ತನಿಖೆ ನಡೆಸುತ್ತಿದ್ದು, ಸೌಜನ್ಯ ಪ್ರಕರಣದ ಮರು ತನಿಖೆ ಎನ್ನಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಸೌಜನ್ಯ ಪ್ರಕರಣದಲ್ಲಿ ಆರೋಪ ಮುಕ್ತರಾಗಿರುವ ಉದಯ ಕುಮಾರ್ ಜೈನ್ ಅವರನ್ನು ಎಸ್ಐಟಿ ಅಧಿ ಕಾರಿಗಳು ವಿಚಾರಣೆ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳು ಯಾವ ಆಧಾರದಲ್ಲಿ ವಿಚಾರಣೆ ನಡೆಸಿ…

ಮಂಗಳೂರು: ನಕಲಿ ಆಧಾರ್ ಕಾರ್ಡ್ಗಳು ಮತ್ತು ಆರ್ಟಿಸಿಗಳನ್ನು ಸೃಷ್ಟಿಸಿ ಸರ್ಕಾರಿ ಕಚೇರಿಗಳಿಗೆ ಸಲ್ಲಿಸಿ ವಂಚಿಸುತ್ತಿದ್ದ ಇಬ್ಬರನ್ನು…
ರಾಜ್ಯದಲ್ಲಿ ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಆದಷ್ಟು ಬೇಗನೆ ಮಾಡಬೇಕು ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ…
ದಿವಂಗತ ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ಮನವಿ ಸಲ್ಲಿಸಲಾಗಿದೆ. ಸಿಎಂ…
ಮಂಡ್ಯ : ಬಿಜೆಪಿಯವರು ನಮ್ಮನ್ನು ಗೌರವಯುತವಾಗಿ ತೆಗೆದುಕೊಳ್ಳದಿದ್ದರೆ ಜೆಸಿಬಿ ಗುರುತಿನ ಕರ್ನಾಟಕ ಹಿಂದೂ ಪಕ್ಷ ಹೆಸರಿನಲ್ಲಿ…
ಶಿರಸಿ: 2019 ಏಪ್ರಿಲ್ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ಸಮಯದಲ್ಲಿ ಶಿರಸಿಯ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಕಳೆದ ಐದು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳ ಅಪಹರಣವಾಗಿದ್ದು,…
ಮಂಗಳೂರು ; ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ, 1973 ರ ಸೆಕ್ಷನ್ 255(2) ರ ಅಡಿಯಲ್ಲಿ ಪ್ರವೀಣ್ ಪೂಜಾರಿ…
ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಮೀನಿನ ಲಾರಿ ಹರಿದು, ಮಹಿಳೆ…
ಮಂಗಳೂರು : ಕಳೆದ ಒಂದು ವರ್ಷದ ಅಂಕಿ ಅಂಶಗಳನ್ನು ಗಮನಿಸಿದಾಗ ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು…
Confirmed
65.10M
Death
6.60M
ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಬಡಗುಬೆಟ್ಟು ಮೆಷಿನ್ ಕಂಪೌಂಡ್ ನಿವಾಸಿ ಮೊಹಮ್ಮದ್ ಫೈಜಲ್ ನ ಪತ್ನಿ ರಿಧಾ ಶಭನಾ(27)…

Sign in to your account