ಕ್ಷುಲ್ಲಕ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಠಾಣೆಗೆ ನುಗ್ಗಿ ದಾಂಧಲೆ; ಪೊಲೀಸರನ್ನೇ ನಿಂದಿಸಿದ ಕೆನರಾ ಬ್ಯಾಂಕ್ ಸಿಬ್ಬಂದಿ ಅರೆಸ್ಟ್‌!

ಮಂಗಳೂರು: ನೆರಹೊರೆಯವರ ಮೇಲೆ ಕ್ಷುಲ್ಲಕ ವಿಚಾರಕ್ಕೆ ದೂರು ನೀಡಲು ಪೊಲೀಸ್ ಠಾಣೆಗೆ ಹೋದಾತನೇ ಜೈಲು ಪಾಲಾಗಿರುವ ಅಪರೂಪದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಲ್ಯಾಂಡ್‌ ಲಿಂಕ್ಸ್‌ನ ಗ್ರೀನ್ ಪಾರ್ಕ್ ಅಪಾರ್ಟ್‌ಮೆಂಟ್‌ ನಿವಾಸಿ ಹಾಗೂ ಕೆನರಾ ಬ್ಯಾಂಕಿನ ಯೆಯ್ಯಾಡಿ ಶಾಖೆಯ ಸಿಬ್ಬಂದಿ ಮಂಜಪ್ಪ ಸುರೇಂದ್ರನ್ ಬಂಧನಕ್ಕೊಳಗಾದ ವ್ಯಕ್ತಿ. ಮನೆಯ ಅಂಗಳದಲ್ಲಿ ಶಟಲ್ ಆಡ ಆಡುತ್ತಿದ್ದ ಬಗ್ಗೆ ಮಂಜಪ್ಪ ಸುರೇಂದ್ರ ಕಾವೂರು ಪೊಲೀಸರಿಗೆ ದೂರವಾಣಿ ಮೂಲಕ ಪದೇ ಪದೇ ಫೋನ್ ಮಾಡಿ ದೂರು ನೀಡಿದ್ದರು. ಪೊಲೀಸ್ ತುರ್ತು ಕರೆ 112ಕ್ಕೂ ದೂರು ದಾಖಲಿಸಲು ಕುಡಿದ ಮತ್ತಿನಲ್ಲಿ ಕಾವೂರು…

Prakhara News

ಮಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ, ಸರಕಾರದ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ.

ಮಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಲಭ್ಯತೆಯಲ್ಲಿ ತೀವ್ರ ಕೊರತೆ ಉಂಟಾಗಿದ್ದು, ರೋಗಿಗಳನ್ನು ಪರದಾಡುವ ಸ್ಥಿತಿಗೆ ತಂದಿಟ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತೊಮ್ಮೆ ಬಟಾಬಯಲಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಔಷಧಗಳ ಕೃತಕ ಕೊರತೆ ಸೃಷ್ಟಿಸಿ ಬಡ ರೋಗಿಗಳ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಡ ಜನರ ಆರೋಗ್ಯದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲವಾಗಿದೆ. ನಮ್ಮ ಜಿಲ್ಲೆಯಲ್ಲಿಯೂ ಅನೇಕರು ಕರೆ ಮಾಡಿ ಸಮಸ್ಯೆ ಹೇಳಿಕೊಳ್ಳುತ್ತಿದ್ದು ಸ್ಪಂದನೆ ನೀಡಬೇಕಾಗಿದ್ದ ಆರೋಗ್ಯ ಇಲಾಖೆ ಕಣ್ಣು ಮುಚ್ಚಿ ಕೂತಿರುವುದು…

Prakhara News

BREAKING NEWS: ರೆಡ್ ಕ್ರಾಸ್ ದ.ಕ.ಜಿಲ್ಲಾ ಆಡಳಿತ ಮಂಡಳಿ ಚುನಾವಣೆ; ಸಿ.ಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತ್ರತ್ವದ ತಂಡ ಎಲ್ಲ 10 ಸ್ಥಾನ ಗೆಲ್ಲುವ ಮೂಲಕ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದರು. ಸೋಮವಾರ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದಲ್ಲಿ ಮತ ಎಣಿಕೆ ನಡೆಯಿತು.ಸಿಎ ಶಾಂತಾರಾಮ ಶೆಟ್ಟಿ -1005, ಡಾ.ಸುಮನ.ಬಿ.-876,ಡಾ.ಸತೀಶ್ ರಾವ್-870,ಡಾ. ಬಿ.ಸಚ್ಚಿದಾನಂದ ರೈ-868, ರಾಘವೇಂದ್ರ ರಾವ್- 844,ಪುಷ್ಪರಾಜ್ ಜೈನ್-835, ಪಿ.ಬಿ.ಹರಿಪ್ರಸಾದ್ ರೈ-810,ಯತೀಶ್ ಬೈಕಂಪಾಡಿ-797, ಸಚೇತ್ ಸುವರ್ಣ- 762, ಗುರುದತ್…

Prakhara News
- Sponsored -
Ad imageAd image
Weather
13°C
New York
mist
14° _ 12°
97%
5 km/h
Mon
26 °C
Tue
23 °C
Wed
28 °C
Thu
24 °C
Fri
20 °C

Follow US

Most Read

Discover Categories

ಧರ್ಮಸ್ಥಳ ಪ್ರಕರಣ: ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ…

Prakhara News

ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ನಗರದ ಪದವು ಕುಲಶೇಖರದಲ್ಲಿ ಹಿಂದು ಯುವಸೇನೆ ಸಂಚಾಲಿತ ಧಾರ್ಮಿಕ ಶ್ರದ್ಧಾಕೇಂದ್ರವಾದ ಶ್ರೀ ಶನೈಶ್ವರ ದೇವಸ್ಥಾನದ…

Prakhara News

ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

 ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು…

Prakhara News

ಬೈಂದೂರು: ಸೇತುವೆಗೆ ಡಿಕ್ಕಿ ಹೊಡೆದ ಕಂಟೈನರ್ ಲಾರಿ

ಬೈಂದೂರು: ಸೇತುವೆಗೆ ಕಂಟೈನರ್ ಲಾರಿಯೊಂದು ಡಿಕ್ಕಿ ಹೊಡೆದು, ಭಾರೀ ಅನಾಹುತವೊಂದು ತಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66…

Prakhara News

ಮೂಡುಬಿದಿರೆ: ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಶ್ಲೀಲ ವರ್ತನೆ- ಪೊಲೀಸ್ ಅಮಾನತು

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ‌…

Prakhara News

ಮಂಗಳೂರು : ರಸ್ತೆ ಬದಿ ತ್ಯಾಜ್ಯ ಎಸೆಯುವವರಿಗೆ ದಂಡ, ತಪ್ಪಿದ್ದಲ್ಲಿ ಎಫ್.ಐ.ಆರ್: ಜಿ.ಪಂ ಸಿಇಒ ಸೂಚನೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ದ.ಕ ಜಿಲ್ಲಾ ಪಂಚಾಯತ್…

Prakhara News

ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ನಿವೃತ್ತಿ ಘೋಷಣೆ

ಮುಂಬೈ : ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್​ರೌಂಡರ್ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ.…

Prakhara News

ಕುಂದಾಪುರ: ಬಾಲಕನ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಪ್ರಕರಣ- ಇಬ್ಬರ ಬಂಧನ

ಉಡುಪಿ: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯಲ್ಲಿ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬೆಳ್ತಂಗಡಿ : ಅಕ್ರಮ ಗೋ ಹತ್ಯೆ ಮಾಡುತ್ತಿದ್ದ ಅಡ್ಡೆಗೆ ಪೋಲೀಸರ ದಾಳಿ, ಆರೋಪಿಯ ಮನೆ ಆವರಣ ಜಪ್ತಿ.

ಬೆಳ್ತಂಗಡಿ : ಬೆಳ್ತಂಗಡಿ ಬಾರ್ಯ ಗ್ರಾಮ, ಹೊಸವಕ್ಲು ಎಂಬಲ್ಲಿ, ಮನೆಯೊಂದರ ಆವರಣದಲ್ಲಿ, ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ಉಪ್ಪಿನಂಗಡಿ ಪೊಲೀಸರು ದಾಳಿನಡೆಸಿದ್ದಾರೆ. ಫೆ. ೨೬ ರಂದು ರಾತ್ರಿ ಹೆಚ್‌ ಅಬ್ದುಲ್‌ ರಹಿಮಾನ್‌ ಎಂಬವರ ಮನೆಯ…

Prakhara News

Follow Writers

Prakhara News 1145 Articles
- Sponsored -
Ad image