ಫುಡಾರ್ ಪ್ರತಿಷ್ಠಾನ್ ಹಾಗೂ ಎಮ್.ಸಿ.ಸಿ ಬ್ಯಾಂಕ್ ವತಿಯಿಂದ 65 ವಿಶೇಷ ಸಾಧಕರಿಗೆ ಸನ್ಮಾನ

ಮಂಗಳೂರು: ಫುಡಾರ್ ಪ್ರತಿಷ್ಠಾನ್ (ರಿ.) ಸಂಸ್ಥೆಯ ನೇತ್ರತ್ವದಲ್ಲಿ ಕಳೆದ 20 ವರ್ಷಗಳಲ್ಲಿ ಕಥೋಲಿಕ ಕ್ರೈಸ್ಥ ಸಮುದಾಯಕ್ಕೆ ಸೇರಿದ ಮಂಗಳೂರು ಹಾಗೂ ಉಡುಪಿ ಧರ್ಮಪ್ರಾಂತ್ಯದ 3,000 ಕ್ಕೂ ಹೆಚ್ಚು ಶೈಕ್ಷಣಿಕ ಸಾಧಕರನ್ನು ಹಾಗೂ ಕಳೆದ 2 ವರ್ಷಗಳಲ್ಲಿ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಕ್ರೀಡಾಪಟುಗಳ ಸನ್ಮಾನ ಕಾರ‍್ಯಕ್ರಮ ನೆರವೇರಿಸಿದೆ. ಈ ಬಾರಿ ಮಂಗಳೂರಿನ ಎಮ್.ಸಿ.ಸಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ, ಮತ್ತೊಂದು ಹೊಸ ಮೈಲುಗಲ್ಲಾಗಿ ಕ್ರೀಡೆ, ಕಲೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ 65 ವಿಶೇಷ ಸಾಧಕರನ್ನು ಗುರುತಿಸಿ ಪ್ರತ್ಯೇಕವಾಗಿ ಅಭಿನಂದನಾ ಕಾರ‍್ಯಕ್ರಮವನ್ನು ಮಾರ್ಚ್ 21 ರಂದು…

Prakhara News

ಮಂಗಳೂರು: ಮುಂಜಾನೆ ಸುರಿದ ಭಾರೀ ಗುಡುಗು ಮಳೆ – ಅತ್ತಾವರದಲ್ಲಿ ತಡೆಗೋಡೆ ಕುಸಿದು ಹಲವು ಕಾರುಗಳು ಜಖಂ 

ಮಂಗಳೂರು : ಬಿಸಿಲ ಬೇಗೆಯಿಂದ ತತ್ತರಿಸಿದ ಮಂಗಳೂರಿನ ಜನರಿಗೆ ಇಂದು ಮುಂಜಾನೆ ವರುಣ ದೇವ ಕೃಪೆ ತೋರಿಸಿದ್ದಾನೆ,. ಮುಂಜಾನೆ ವೇಳೆ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಕೊನೆಗೂ ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರಿನ ಜನರಿಗೆ ಮಳೆಯಿಂದ ನಿಟ್ಟುಸಿರು ಬಿಡುವಂತಾಗಿದೆ. ಮುಂಜಾನೆ ವೇಳೆ ಭಾರೀ ಮಳೆ ಸುರಿದಿದ್ದು, ನಗರವನ್ನು ತಂಪಾಗಿಸಿದೆ. ಇನ್ನೊಂದೆಡೆ ನಗರದ ಅತ್ತಾವರ ಅಯ್ಯಪ್ಪ ಮಂದಿರದ ಬಳಿ ತಡೆಗೋಡೆ ಕುಸಿದು ಕೆಲ ಕಾರುಗಳು ಹಾನಿಗೊಳಗಾಗಿರುವ ಘಟನೆ ನಡೆದಿದೆ. ತಡೆಗೊಡೆ ಸಮೀಪ ಕಾರುಗಳನ್ನು ಪಾರ್ಕ್ ಮಾಡಲಾಗಿದ್ದು, ಇದರ ಮೇಲೆ ತಡೆಗೋಡೆ ಕುಸಿದು ಬಿದ್ದಿದ್ದು 5…

Prakhara News

ಪಿಳಿಕುಳ ಮೃಗಾಲಯದಲ್ಲಿ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಬಂದ್ ಮಾಡಲು ಹೈಕೋರ್ಟ್ ನ್ಯಾಯಾಧೀಶರ ಸೂಚನೆ.

ಮಂಗಳೂರು : ದಕ್ಷಿಣಕನ್ನಡ ಭಾಗದಲ್ಲಿ ಪಿಳಿಕುಳ ನಿಸರ್ಗಧಾಮವೆಂದರೆ ಮಕ್ಕಳ ಅಚ್ಚುಮೆಚ್ಚಿನ ತಾಣ ಆದರೆ ಅಧಿಕಾರಿಗಳ ನಿರ್ಲಕ್ಷ್ಯಹಾಗೂ ಬೇಜವಾಬ್ದಾರಿಯಿಂದ ಕರಾವಳಿಯ ಪ್ರಸಿದ್ಧ ಮೃಗಾಲಯದ ಅವ್ಯವವಸ್ಥೆ ಕಂಡು ಹೈ ಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದು ತಕ್ಷಣ ಬಂದ್ ಮಾಡಿ ಎಂದು ಹೈಕೋರ್ಟ್ ನ್ಯಾಯಾಧಿಶರು ಸೂಚನೆ ನೀಡಿದ್ದಾರೆ. ಇದೀಗ ಅಧಿಕಾರಿಗಳ ಬೇಜಾಬ್ದಾರಿಯಿಂದ ಮಂಗಳೂರಿನ ಪಿಲಿಕುಳ ಮೃಗಾಲಯಕ್ಕೆ ಸಂಕಷ್ಟ ಸುರುವಾಗಿದ್ದು ಮೃಗಾಲಯಕ್ಕೆ ಬೀಗ ಹಾಕಲು ಸೂಚಿಸಿದ್ದಾರೆ. ಪಿಳಿಕುಲ ಮೃಗಾಲಯದಲ್ಲಿರುವ ಪ್ರಾಣಿಗಳ ಫೋಟೋ ನೋಡಿ ಹೈಕೋರ್ಟ್ ನ್ಯಾಯಧೀಶರು ಗರಂ ಆಗಿದ್ದು ಉದ್ಯಾನವನದ ಪ್ರಾಣಿಗಳ ದಯನೀಯ ಸ್ಥಿತಿ ಕಂಡು ಹೈಕೋರ್ಟ್ ಆಕ್ರೋಶ ಹೊರಹಾಕಿದೆ.”ಪ್ರಾಣಿಗಳ ಸ್ಥಿತಿ…

Prakhara News
- Sponsored -
Ad imageAd image

Discover Categories

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ: ಆರೋಪಿ ಅರೆಸ್ಟ್..!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಆರೋಪದಡಿ ಯುವಕನೋರ್ವನನ್ನುಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ,ಕಬಕ ನಿವಾಸಿ ಪ್ರಶಾಂತ್…

Prakhara News

10ನೇ ತರಗತಿ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕಾಸರಗೋಡು: 10ನೇ ತರಗತಿ ಓದುತ್ತಿರುವ ವಿಧ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂದಡ್ಕದಲ್ಲಿ ನಡೆದಿದೆ.…

Prakhara News

ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ…

Prakhara News

ಪುತ್ತೂರು: ಬಡ ಕುಟುಂಬಕ್ಕೆ ಬೇಕಿದೆ ವೈದ್ಯಕೀಯ ಚಿಕಿತ್ಸೆಗೆ ನೆರವು

ಪುತ್ತೂರು: ಒಂದೆಡೆ ಅಪಘಾತದಲ್ಲಿ ಕಾಲು ಕಳೆದುಕೊಂಡ ತಂಗಿ, ಇನ್ನೊಂದೆಡೆ ವಯಸ್ಸಾದ ತಂದೆ ಇದರ ಮಧ್ಯೆ ಅನಾರೋಗ್ಯಕ್ಕೆ…

Prakhara News

ಧರ್ಮಸ್ಥಳ ಪ್ರಕರಣ: ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಪರ ಇದ್ದ ವಕೀಲರುಗಳ ಮೇಲೆ ದೂರು ದಾಖಲು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪ್ರಕರಣದ ದೂರುದಾರ ಮತ್ತು ಸದ್ಯ ಆರೋಪಿ ಸ್ಥಾನದಲ್ಲಿರುವ ಚೆನ್ನಯ್ಯನ…

Prakhara News

ನಿಮ್ಮ `BPL ರೇಷನ್ ಕಾರ್ಡ್’ರದ್ದಾಗಿದ್ರೆ ತಕ್ಷಣ ಈ ಕೆಲಸ ಮಾಡಿ.!

ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ…

Prakhara News

ವಿಟ್ಲ: ರವಿ ಜೋಶಿ ಮೃತ ದೇಹ ಬಾವಿಯಲ್ಲಿ ಪತ್ತೆ!

ವಿಟ್ಲ: ಅಡ್ಡದ ಬೀದಿ ಮನೆಯ ಬಾವಿಯಲ್ಲಿ ರವಿ ಜೋಶಿ (68) ಎಂಬವರ ಶವ ಪತ್ತೆಯಾಗಿದೆ. ಯಕ್ಷಗಾನ…

Prakhara News

ಮಾರ್ಚ್ 7-8 : ಬಂಟ್ವಾಳದಲ್ಲಿ 15ನೇ ವರ್ಷದ ಮೂಡೂರು ಪಡೂರು ಕಂಬಳ

ಬಂಟ್ವಾಳ: ಮೂಡೂರು- ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ಇದರ ವತಿಯಿಂದ ಮಾರ್ಚ್ 7 ಮತ್ತು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಪುತ್ತೂರು: ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿಗೆ  ಜೈಲು, ದಂಡ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ ನಗರದ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯ ನಾಲ್ಕು ತಿಂಗಳುಗಳ ಜೈಲು ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಆರೋಪಿ ದಂಡ ಪಾವತಿಸಲು ತಪ್ಪಿದಲ್ಲಿ…

Prakhara News

Follow Writers

Prakhara News 1102 Articles
- Sponsored -
Ad image