ಚಿಕ್ಕಮಗಳೂರು : ಕುದುರೆಮುಖದಲ್ಲಿ 24 ಗಂಟೆಗಳಲ್ಲಿ 25 ಸ್ಥಳಗಳಲ್ಲಿ ಅಗ್ನಿ ಅವಘಡ,ಅರಣ್ಯ ಇಲಾಖೆ ತನಿಖೆಗೆ ಆದೇಶ.

ಚಿಕ್ಕಮಗಳೂರು : ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕೆರೆಕಟ್ಟೆ ವ್ಯಾಪ್ತಿಯಲ್ಲಿನ ಶೋಲಾ ಹುಲ್ಲುಗಾವಲುಗಳಲ್ಲಿ ಗುರುವಾರದಿಂದ ಸರಣಿ ಕಾಡ್ಗಿಚ್ಚುಗಳು ಸಂಭವಿಸಿದ್ದು, ಅರಣ್ಯ ಇಲಾಖೆ ತನಿಖೆಗೆ ಆದೇಶಿಸಿದೆ. ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಒಂದೇ ದಿನದಲ್ಲಿ 25 ವಿವಿಧ ಸ್ಥಳಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ವರದಿಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಈ ಘಟನೆಗಳು ಮಾನವ ನಿರ್ಮಿತವೆಂದು ತೋರುತ್ತದೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಕೊರತೆಯು ಪ್ರಮುಖ ಅಂಶವಾಗಿದೆ ಎಂದು ಅವರು ಹೇಳಿದರು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಏಳು ದಿನಗಳಲ್ಲಿ ವರದಿ ಸಲ್ಲಿಸುವಂತೆ ಅವರು…

Prakhara News

ಇನ್ಮುಂದೆ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ!!

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಈ ಕಾಯ್ದೆ ಸದನದಲ್ಲಿ ಮಂಡನೆಯಾಗಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ ಆಗಲಿದೆ. ಹೌದು ಇನ್ಮುಂದೆ ಬಾಲ್ಯ ವಿವಾಹದಂತ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮವಾಗುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಲುವಾಗಿ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಇದಷ್ಟೇ ಅಲ್ಲದೇ ಬಾಲ್ಯ ವಿವಾಹಕ್ಕೆ ಕುಟುಂಬಸ್ಥರ…

Prakhara News

ಉಡುಪಿ: ವ್ಯಾಪಾರದ ಪೈಪೋಟಿ; ಬೇಕರಿ ಮಾಲೀಕನ ಮೇಲೆ ಪಕ್ಕದಂಗಡಿಯವನಿಂದ ಚೂರಿ ಇರಿತ; ಬಿಎನ್‌ಎಸ್ ಅಡಿ ಪ್ರಕರಣ ದಾಖಲು!

ಉಡುಪಿ : ನಗರದ ಕರಾವಳಿ ಬೈಪಾಸ್ ಬಳಿ ಬೇಕರಿ ನಡೆಸಿಕೊಂಡಿದ್ದ ಮಾಲೀಕನೊಬ್ಬನ ಮೇಲೆ ಪಕ್ಕದ ಬೇಕರಿ ಮಾಲೀಕನೇ ಒಳನುಗ್ಗಿ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಬೇಕರಿ ಮಾಲೀಕ ಮುರಳೀಧರ (35) ನೀಡಿದ ದೂರಿನ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಸಮೀಪದ ‘ಸಾಗರ್ ಗಂಗಾ’ ಕಟ್ಟಡದ ನೆಲ ಅಂತಸ್ತಿನಲ್ಲಿ ಕಿದಿಯೂರು ಗ್ರಾಮದ ನಿವಾಸಿ ಮುರಳೀಧರ ಅವರು ಕಳೆದ 20 ವರ್ಷಗಳಿಂದ ‘ಪೂಜಾ ಬೇಕರಿ’ ಎಂಬ ಅಂಗಡಿಯನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇವರ ಅಂಗಡಿಗೆ…

Prakhara News
- Sponsored -
Ad imageAd image

Most Read

Discover Categories

ಸುಳ್ಯ : ಮಸೀದಿಯ ಕಾಣಿಕೆ ಡಬ್ಬಿ ಕಳವು ಪ್ರಕರಣ-ಆರೋಪಿ ಬಂಧನ

ಸುಳ್ಯ : ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು…

Prakhara News

ಮಂಗಳೂರು: ವೆಲ್ಡಿಂಗ್ ಕೆಲಸದ ವೇಳೆ 4ನೇ ಮಹಡಿಯಿಂದ ಆಯತಪ್ಪಿ ಬಿದ್ದು ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಸಂತೋಷ್ ಪೂಜಾರಿ ಸಾವು..!

ಮಂಗಳೂರು : ನಿರ್ಮಾಣ ಹಂತದ ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ…

Prakhara News

ಉಪ್ಪಿನಂಗಡಿ: ಸರಣಿ ಮನೆಗಳ್ಳತನ ಬೆನ್ನಲ್ಲೇ ಪೊಲೀಸರಿಂದ ಅಲರ್ಟ್; ಕೇರಳ ಮೂಲದ ಶಂಕಿತನ ಪತ್ತೆಗೆ ಸಾರ್ವಜನಿಕರ ಸಹಕಾರಕ್ಕೆ ಮನವಿ

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ…

Prakhara News

ಒಂದು ಡಾಲರ್ ಗೆ 95 ರೂಪಾಯಿ – ಇತರ ದೇಶಗಳಿಗಿಂತ ನಮ್ಮ ಸ್ಥಿತಿ ಉತ್ತಮ: ನಿರ್ಮಲಾ ಸೀತಾರಾಮನ್

ನವದೆಹಲಿ : ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಕುಸಿಯುತ್ತಿದ್ದರೂ, ಇತರ ಉದಯೋನ್ಮುಖ ಮಾರುಕಟ್ಟೆಗಳಿಗೆ…

Prakhara News

ವಿಶ್ವ ಬಂಟ ಪ್ರತಿಷ್ಠಾನದಿಂದ ವಿದ್ಯಾರ್ಥಿ ವೇತನ ವಿತರಣೆ

ಮಂಗಳೂರು : ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್ ಇದರ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ…

Prakhara News

 ಕಾಂತಾರಾ ಚಾಪ್ಟರ್ 1 ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್: 30 ಅಡಿ ಎತ್ತರದ ರಾಕೇಶ್ ಕಟೌಟ್ ನಿರ್ಮಾಣ

ಕಾಂತಾರಾ ಚಾಪ್ಟರ್ 1 ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. ಕರಾವಳಿ ಭಾಗದ ಚಿತ್ರಮಂದಿರಗಳಲ್ಲೂ ಕಾಂತಾರ ಚಾಪ್ಟರ್…

Prakhara News

ಕೋಮುದ್ವೇಷ ಭಾಷಣ ಆರೋಪ: ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋಮುದ್ದೇಶ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ…

Prakhara News

ಧರ್ಮಸ್ಥಳ ಪ್ರಕರಣ: SIT ಯಿಂದ ಮತ್ತೊಂದು ಅಸ್ಥಿಪಂಜರದ ಗುರುತು ಪತ್ತೆ

ಧರ್ಮಸ್ಥಳ: 7 ಬುರುಡೆಗಳು ಪತ್ತೆಯಾದ ಪ್ರಕರಣದಲ್ಲಿ ಎರಡನೇ ಬುರುಡೆಯು ಕೂಡ ಗಂಡಸಿನದು. ಅದು ತುಮಕೂರು ಜಿಲ್ಲೆಯ…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಬಂಟ್ವಾಳ: ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ- ಓರ್ವ ಅರೆಸ್ಟ್, ಇತರರು ಪರಾರಿ

ಬಂಟ್ವಾಳ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಪೋಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಮುಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ್ ಎಂಬಾತನನ್ನು ಬಂಧಿಸಲಾಗಿದೆ.…

Prakhara News

Follow Writers

Prakhara News 1258 Articles
- Sponsored -
Ad image