Hot News
- Quick Links
- Technology
- Business
- Science
- Covid-19 Statistics
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಪೈಕಿ ಮೂವರು ಗಂಭೀರವಾಗಿವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್ನ ಮೇಲ್ಬಾಗಕ್ಕೆ ಹಾನಿಯಾಗಿದ್ದು, ಒಳಗಿದ್ದ…


ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ 2026-29ನೇ ಸಾಲಿನ ಆಡಳಿತ ಮಂಡಳಿಯ 10 ಸದಸ್ಯ ಸ್ಥಾನಕ್ಕೆ ಫೆ.೨೨ರಂದು ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ರೆಡ್ ಕ್ರಾಸ್ ಶತಮಾನೋತ್ಸವ ಕಟ್ಟಡದಲ್ಲಿ ಚುನಾವಣೆ ನಡೆಯಲಿದೆ. 3654 ಮತದಾರರಿದ್ದು ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಡಳಿತ ಮಂಡಳಿಯ ಹಾಲಿ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ನೇತೃತ್ವದ ತಂಡದಿಂದ ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಡಾ. ಬಿ.ಸಚ್ಚಿದಾನಂದ ರೈ, ಸಚೇತ್ ಸುವರ್ಣ, ಡಾ.ಸುಮನ.ಬಿ., ಪುಷ್ಪರಾಜ್ ಜೈನ್, ಗುರುದತ್ ನಾಯಕ್, ವಕೀಲ…

ಕುಂದಾಪುರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೋರ್ವನ ಮೇಲೆ ಏಳು ಜನರ ತಂಡ ಸೋಡಾ ಬಾಟಲಿ ಹಾಗೂ ಹೆಲ್ಮೆಟ್ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಕುಂಬಾಶಿಯ ಕೊರವಡಿ ಎಂಬಲ್ಲಿ ನಡೆದಿದೆ. ತೆಕ್ಕಟ್ಟೆ ಗ್ರಾಮದ ರಂಜಿತ್ ಎಂಬುವವರೇ ಹಲ್ಲೆಗೊಳಗಾದ ದುರ್ದೈವಿಯಾಗಿದ್ದು, ಸದ್ಯ ಇವರು ಗಂಭೀರ ಸ್ಥಿತಿಯಲ್ಲಿ ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೇ 17ರಂದು ರಾತ್ರಿ 10 ಗಂಟೆಯ ಸುಮಾರಿಗೆ ರಂಜಿತ್ ಅವರು ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ಜೋರು ಮಳೆ ಬಂದಿದೆ. ಈ ವೇಳೆ ಅವರು ಕುಂಬಾಶಿಯ ಕೊರವಡಿ ಬಳಿಯ ಅಂಗಡಿಯೊಂದರ…

ಮಂಗಳೂರು : ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು…
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ…
ಶಿವಮೊಗ್ಗ: ಪತಿಯನ್ನು ಕೊಲೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೋರ್ವನಿಗೆ ಏಳುವರ್ಷ ಕಾರಾಗೃಹವಾಸ ಶಿಕ್ಷೆಯನ್ನು ವಿಧಿಸಿ…
ಮಂಗಳೂರು: ಮಂಗಳೂರಿನ ಬೈಕ್ ರೈಡರ್ ಒರ್ವರು ತಮ್ಮ 60ನೇ ವಯಸ್ಸಿನಲ್ಲಿ ಯುರೋಪಿಯನ್ ಮತ್ತು ಗಲ್ಫ್ನ ಸುಮಾರು…
ಶಿವಮೊಗ್ಗ : ನಿನ್ನೆ ಶಿವಮೊದಲ್ಲಿ ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ…
ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು…
ಶಿವಮೊಗ್ಗ : ಬೇಸಿಗೆ ರಜೆಯನ್ನು ಕಳೆಯಲು ಸಂಬಂಧಿಕರ ಮನೆಗೆ ತೆರಳಿದ್ದ ಬಾಲಕಿಯೊಬ್ಬಳು ಆಟವಾಡುತ್ತಿದ್ದಾಗಲೇ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ…
ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಸದನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆಯಡಿ ಅರ್ಹ ಫಲಾನುಭವಿ ತೆಂಕು ಬಡಗಿನ…
Confirmed
65.10M
Death
6.60M
ಮಂಗಳೂರು : ಮಂಗಳೂರಿನಸ್ವಸ್ತಿಕಾ ಇಂಟರ್ನ್ಯಾಶನಲ್ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದಲ ಎಐ ಎನೇಬಲ್ಡ್ ಕ್ಯಾಂಪಸ್ ಎಂಬ ಹೆಗ್ಗಳಿಕೆಯನ್ನ ಪಡೆದಿದೆ. ಕಾಲೇಜಿನ ವಿದ್ಯಾರ್ಥಿಗಳು ಎಐ ಟೆಕ್ನಾಲಜಿ ಬಳಸಿ ಕೆಲವೇ ಕ್ಷಣಗಳಲ್ಲಿ ಕೃತಕ ಟೂಲ್ಸ್ ಕ್ರಿಯೇಟ್ ಮಾಡುವುದನ್ನು ಕಲಿತುಕೊಂಡಿದ್ದಾರೆ. ಸ್ವಸ್ತಿಕ್ ಕಾಲೇಜಿನ ವಿದ್ಯಾರ್ಥಿಗಳು ತಾವಾಗಿಯೇ…

Sign in to your account