ಮಂಗಳೂರು: ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣ- ಆರೋಪಿಯ ಬಂಧನ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಗುರುವಾರ ತಡರಾತ್ರಿ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿರುವುದು ವರದಿಯಾಗಿದೆ. ಜಪ್ಪಿನಮೊಗರು ನಿವಾಸಿ ರೋಹನ್ ಸಲ್ಡಾನ(45) ಬಂಧಿತ ಆರೋಪಿ. ಈತನನ್ನು ಗುರುವಾರ ರಾತ್ರಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಎಸಿಪಿ ರವೀಶ್ ನಾಯಕ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿದುಬಂದಿದೆ. ರೋಹನ್ ಸಲ್ಡಾನ ಉದ್ಯಮಿಯೆಂದು ಹೇಳಿಕೊಂಡು ಹೊರರಾಜ್ಯ, ಹೊರಜಿಲ್ಲೆಯ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿ ಜಾಗದ ವ್ಯವಹಾರದ ಜೊತೆಗೆ ಸಾಲ ನೀಡುವುದಾಗಿ…

Prakhara News

ಬಂಟ್ವಾಳ: ಆನ್ಲೈನ್ ಕೊರಿಯರ್ ಪಾರ್ಸೆಲ್ ವಂಚನೆ- 2.35 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಂಗಳೂರು: ದುಬಾರಿ ಉಡುಗೊರೆಗಳನ್ನು ತುಂಬಿದ ಕೊರಿಯರ್ ಪಾರ್ಸೆಲ್ ನೀಡುವುದಾಗಿ ನಂಬಿಸಿ ವಂಚಕರು ದಾರಿ ತಪ್ಪಿಸಿದ ಆನ್ ಲೈನ್ ಹಗರಣದಲ್ಲಿ ಬಂಟ್ವಾಳದ ಮಹಿಳೆಯೊಬ್ಬರು 2.35 ಲಕ್ಷ ರೂ.ಗಳನ್ನು ಕಳೆದುಕೊಂಡ ಘಟನೆ ನಡೆದಿದೆ. ಕಳೆದ ವರ್ಷ ಡಿಸೆಂಬರ್ 3 ರಂದು ದೆಹಲಿಯಲ್ಲಿ ಡಿಎಚ್ಎಲ್ ಎಕ್ಸ್ಪ್ರೆಸ್ ಕೊರಿಯರ್ ಸರ್ವೀಸಸ್ ಅನ್ನು ಪ್ರತಿನಿಧಿಸುವುದಾಗಿ ಹೇಳಿಕೊಂಡು ಮಹಿಳೆಗೆ ಕರೆ ಬಂದಿತ್ತು. ಆಕೆಯ ಹೆಸರಿನಲ್ಲಿ ಚಿನ್ನ, ಐಫೋನ್, 49 ಲಕ್ಷ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳು ಬಂದಿವೆ ಎಂದು ಕರೆ ಮಾಡಿದವರು ತಿಳಿಸಿದ್ದಾರೆ. ಆದಾಗ್ಯೂ, ಅದನ್ನು ಸ್ವೀಕರಿಸಲು ಅವಳು “ಕ್ಲಿಯರೆನ್ಸ್ ಶುಲ್ಕ”…

Prakhara News

ಎಂಸಿಸಿ ಬ್ಯಾಂಕ್, ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ 10 ಕೋಟಿಯ ವ್ಯವಹಾರ ಗುರಿ ಸಾಧನೆಯ ಸಂಭ್ರಮಾಚರಣೆ

ಬೆಳ್ಮಣ್: ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್‌ ಶಾಖೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ ಧರ್ಮಗುರುಗಳಾದ ವಂದನೀಯ ಫಾ| ಡೇನಿಸ್ ಡಿಸೋಜ ಹಾಗೂ ಬೆಳ್ಮಣ್‌ನ ಸಂತ ಜೋಸೆಫರ ಪ್ರೌಢ ಶಾಲೆಯ ಶಿಕ್ಷಕಿ ಶ್ರೀಮತಿ ಲೈಲಾ…

Prakhara News
- Sponsored -
Ad imageAd image
Weather
3°C
New York
overcast clouds
3° _ 3°
89%
2 km/h
Sat
6 °C
Sun
14 °C
Mon
15 °C
Tue
18 °C
Wed
10 °C

Follow US

Most Read

Discover Categories

ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು!

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು…

Prakhara News

ಉಚಿತ ಶ್ರವಣ ತಪಾಸಣಾ ಶಿಬಿರ: ಶ್ರವಣ ದೋಷದ ಬಗ್ಗೆ ಜಾಗೃತಿ ಅಗತ್ಯ -ಖಾದರ್ ಶಾ

ಮಂಗಳೂರು : ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ಹಾಗೂ ದಕ್ಷಿಣ ಕನ್ನಡ ಜಿಲ್ಲಾ…

Prakhara News

ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಕೆಳಗಿನ ಸರಿಪಳ್ಳದಲ್ಲಿ “ನಮೋ ನಿವಾಸ” ಹಸ್ತಾಂತರ

ಮಂಗಳೂರು: ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಳಗಿನ ಸರಿಪಲ್ಲ, ಸರಸ್ವತಿ ಫ್ರೆಂಡ್ಸ್ ಕ್ಲಬ್ ಬಳಿ, ಶಾಸಕರಾದ…

Prakhara News

ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ಐ ನೇಣು ಬಿಗಿದು ಆತ್ಮಹತ್ಯೆ..!!

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು…

Prakhara News

ಉಡುಪಿ : AKMS ಬಸ್ ಮಾಲಕ ಸೈಫ್ ಕೊಲೆ ಪ್ರಕರಣ : ಮಹಿಳೆ ಅರೆಸ್ಟ್

ಉಡುಪಿ: ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ…

Prakhara News

ಬಂಟ್ವಾಳ: ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ- ಓರ್ವ ಅರೆಸ್ಟ್, ಇತರರು ಪರಾರಿ

ಬಂಟ್ವಾಳ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ…

Prakhara News

ಕಡಲ ನಗರಿ ಉಳ್ಳಾಲದಲ್ಲಿ ಫೆಬ್ರವರಿ 14ರಂದು ವೀರರಾಣಿ ಅಬ್ಬಕ್ಕ ಉತ್ಸವ : ಮಾಜಿ ಶಾಸಕ ಜಯರಾಂ ಶೆಟ್ಟಿ

ಮಂಗಳೂರು : ಪರಕೀಯ ಪೋರ್ಚುಗೀಸರ ವಿರುದ್ಧ ಹೋರಾಡಿ ಈ ರಾಷ್ಟ್ರಕ್ಕಾಗಿ ಪ್ರಾಣಾರ್ಪಣೆ ಮಾಡಿದ ಪ್ರಪ್ರಥಮ ಸ್ವಾತಂತ್ರ ಹೋರಾಟಗಾರ್ತಿ…

Prakhara News

ಮಂಗಳೂರುನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ – ಕರಾವಳಿಯ ನ್ಯಾಯಬದ್ಧ ಹಕ್ಕು: ಮಹಮ್ಮದ್ ಅಸ್ಗರ್,ನ್ಯಾಯವಾದಿ

ಮಂಗಳೂರು: ಕರಾವಳಿ ಭಾಗದ ಜನತೆ ಹಾಗೂ ವಕೀಲ ಸಮುದಾಯದ ಬಹುಕಾಲದ ನ್ಯಾಯಸಮ್ಮತ ಬೇಡಿಕೆಯಾದ ಹೈಕೋರ್ಟ್ ಪೀಠವನ್ನು…

Prakhara News
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.10M

Death

6.60M

More Information: Covid-19 Statistics

ಕೌಶಲ್ಯಾಭಿವೃದ್ಧಿಯಿಂದ ವೃತ್ತಿ ಜೀವನಕ್ಕೆ ನೆರವು-ಉಪನ್ಯಾಸಕಿ ಡಾ.ಸುಮನ.ಬಿ.

ಮಂಗಳೂರು : ನಗರದ ಲೇಡಿಗೋಶನ್ ಆಸ್ಪತ್ರೆ ಆವರಣದಲ್ಲಿರುವ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ರಕ್ತನಿಧಿ ಕೇಂದ್ರದಲ್ಲಿ ಒಂದು ತಿಂಗಳು ಪ್ರಾಯೋಗಿಕ ತರಬೇತಿ ಪಡೆದ ದ್ವಿತೀಯ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಶನಿವಾರ ಪ್ರಮಾಣ ಪತ್ರ ವಿತರಿಸಲಾಯಿತು. ಪ್ರಮಾಣ ಪತ್ರ ವಿತರಿಸಿದ ಉಪನ್ಯಾಸಕಿ, ರೆಡ್‌ಕ್ರಾಸ್…

Prakhara News

Follow Writers

Prakhara News 760 Articles
- Sponsored -
Ad image